BIGG NEWS : ಕೊರೊನಾ ಪ್ರಮಾಣ ಹೆಚ್ಚಳ ವಿಚಾರ ಗಂಭೀರವಾಗಿ ಪರಿಗಣಿಸಿದ್ದೇವೆ : ಸಿಎಂ ಬೊಮ್ಮಾಯಿ

ಬೆಳಗಾವಿ : ಯಾವುದೇ ದೇಶದಲ್ಲಿ ಕೊರೊನಾ ಹೆಚ್ಚಳವಾದ್ರೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತದೆ. ಕೊರೊನಾ ಪ್ರಮಾಣ ಹೆಚ್ಚಳ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. BIGG NEWS : ಶಾಸಕ ಸಿ.ಟಿ. ರವಿ ಸದನಕ್ಕೆ ಹೆಂಡ ಕುಡಿದು ಬರ್ತಾರೆ : ಬಿ.ಕೆ. ಹರಿಪ್ರಸಾದ್ ವಾಗ್ದಾಳಿ ಸುವರ್ಣಸೌಧದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಕೊರೊನಾ ಪ್ರಮಾಣ ಹೆಚ್ಚಳ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಬೂಸ್ಟರ್ ಡೋಸ್ ಪಡೆಯುವ ಬಗ್ಗೆ ಜನರಲ್ಲಿ ಇನ್ನೂ ಆಸಕ್ತಿ ಬಂದಿಲ್ಲ. ಕೊರೊನಾ ಹರಡದಂತೆ ತಡೆಗಟ್ಟಲು … Continue reading BIGG NEWS : ಕೊರೊನಾ ಪ್ರಮಾಣ ಹೆಚ್ಚಳ ವಿಚಾರ ಗಂಭೀರವಾಗಿ ಪರಿಗಣಿಸಿದ್ದೇವೆ : ಸಿಎಂ ಬೊಮ್ಮಾಯಿ