BIGG NEWS : ಕರ್ನಾಟಕದಲ್ಲಿ `ಯೋಗಿ ಮಾಡೆಲ್’ ಜಾರಿ ಕುರಿತಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದೇನು?

ಶಿವಮೊಗ್ಗ : ರಾಜ್ಯದಲ್ಲಿ ಯೋಗಿ ಮಾಡೆಲ್ ಜಾರಿ ಕುರಿತಂತೆ ಗೃಹ ಸಚಿವ ಅರಗಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಯೋಗಿ ಮಾದರಿಯೇ ಬೇರೆ ನಮ್ಮ ಪರಿಸ್ಥಿತಿಯೇ ಬೇರೆಯಾಗಿದೆ ಎಂದು ಹೇಳಿದ್ದಾರೆ. BIGG NEWS : ಬಿಜೆಪಿ ಕಾರ್ಯಕರ್ತ ‘ಪ್ರವೀಣ್‌ ನೆಟ್ಟಾರು ಹತ್ಯೆ’ ಕೇಸ್‌ : 5 ದಿನಗಳ ಕಾಲ ‘ ಆರೋಪಿಗಳಿಬ್ಬರು ಪೊಲೀಸ್ ಕಸ್ಟಡಿಗೆ ‘ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯೋಗಿ ಮಾದರಿಯಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಗಳು ಕೇಳಿಬರುತ್ತಿವೆ. ಆದರೆ ಯೋಗಿ ಮಾದರಿಯೇ ಬೇರೆ ನಮ್ಮ ಪರಿಸ್ಥಿತಿಯೇ ಬೇರೆಯಾಗಿದೆ. … Continue reading BIGG NEWS : ಕರ್ನಾಟಕದಲ್ಲಿ `ಯೋಗಿ ಮಾಡೆಲ್’ ಜಾರಿ ಕುರಿತಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದೇನು?