BIGG NEWS : ಸಿದ್ದರಾಮಯ್ಯ ಎಲ್ಲೇ ಸ್ಪರ್ಧಿಸಿದರೂ ಡಿ.ಕೆ. ಶಿವಕುಮಾರ್ ಭಯ ಕಾಡಲಿದೆ : ಸಚಿವ ಶ್ರೀರಾಮುಲು

ಕೊಪ್ಪಳ : ಕೋಲಾರ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ವಿಚಾರದ ಕುರಿತಂತೆ ಸಚಿವ ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ಎಲ್ಲೇ ಸ್ಪರ್ಧಿಸಿದ್ರು ಸೋಲ್ತಾರೆ ಎಂದು ಹೇಳಿದ್ದಾರೆ. BIGG NEWS : ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ನೋಂದಣಿ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಎಲ್ಲೇ ಸ್ಪರ್ಧಿಸಿದರೂ ಡಿ.ಕೆ. ಶಿವಕುಮಾರ್ ಭಯ ಕಾಡಲಿದೆ. ಡಿ.ಕೆ.ಶಿವಕುಮಾರ್ ಪ್ರಭಾವ ಇಲ್ಲದ ಕಡೆ ಸ್ಪರ್ಧಿಸಲು ಸಿದ್ದರಾಮಯ್ಯ ಹುಡುಕಾಟ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಯಾವುದೇ ಕ್ಷೇತ್ರದಲ್ಲಿ ನಿಂತರೂ ಸೋಲುತ್ತಾರೆ … Continue reading BIGG NEWS : ಸಿದ್ದರಾಮಯ್ಯ ಎಲ್ಲೇ ಸ್ಪರ್ಧಿಸಿದರೂ ಡಿ.ಕೆ. ಶಿವಕುಮಾರ್ ಭಯ ಕಾಡಲಿದೆ : ಸಚಿವ ಶ್ರೀರಾಮುಲು