BIGG NEWS : ಅಗತ್ಯ ಬಿದ್ದರೆ ಕರ್ನಾಟಕಕ್ಕೆ `ಯೋಗಿ ಮಾಡೆಲ್’ ಸರ್ಕಾರ ತರುತ್ತೇವೆ : ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಪ್ರವೀಣ್​ ನೆಟ್ಟಾರು ಹತ್ಯೆ ಹಿನ್ನೆಲೆ ಜನೋತ್ಸವ ಸಮಾವೇಶ ಕಾರ್ಯಕ್ರಮವನ್ನು ಎಲ್ಲರ ಜೊತೆ ಚರ್ಚಿಸಿ ರದ್ದುಗೊಳಿಸಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿಅಗತ್ಯ ಬಿದ್ದರೆ ಕರ್ನಾಟಕಕ್ಕೆ ಯೋಗಿ ಆದಿತ್ಯನಾಥ್​ ಮಾದರಿಯ ಸರ್ಕಾರ ತರುತ್ತೇವೆ. ಕೋಮುಭಾವನೆ ಕದಡುವ ಶಕ್ತಿಗಳನ್ನು ಸೆದೆಬಡೆಯುತ್ತೇವೆ. ಬಾಯಿ ಮಾತಿನಲ್ಲಿ ಅಲ್ಲ. ಕಠಿಣ ಕ್ರಮ ಕೈಗೊಂಡಿದ್ದೇವೆ. ರಾಜ್ಯದಲ್ಲಿ ಅಪರಾಧಗಳ ತಡೆಗೆ ಹಲವು ಕ್ರಮ ಕೈಗೊಂಡಿದ್ದೇವೆ. ಉಗ್ರ ಸಂಗಟನೆಗಳ ಜೊತೆ ಸಂಪರ್ಕದಲ್ಲಿರುವವ ವಿರುದ್ಧ ಕ್ರಮಕೈಗೊಳ್ಳಲಾಗಿದೆ.ಅಂತಹವನ್ನು ತಿಹಾರ್ ಜೈಲಿಗೆ ಕಳಿಸಲಾಗಿದೆ ಎಂದರು. BIGG … Continue reading BIGG NEWS : ಅಗತ್ಯ ಬಿದ್ದರೆ ಕರ್ನಾಟಕಕ್ಕೆ `ಯೋಗಿ ಮಾಡೆಲ್’ ಸರ್ಕಾರ ತರುತ್ತೇವೆ : ಸಿಎಂ ಬಸವರಾಜ ಬೊಮ್ಮಾಯಿ