BIGG NEWS : ಶಾಸಕ ಅರವಿಂದ ಬೆಲ್ಲದ್ ಹೆಸರಿನಲ್ಲಿ ಡೆತ್ ನೋಟ್ ಬರೆದು ಮಹಿಳೆ ಆತ್ಮಹತ್ಯೆಗೆ ಯತ್ನ!

ಧಾರವಾಡ : ಶಾಸಕ ಅರವಿಂದ್ ಬೆಲ್ಲದ್ ಮಾಡಿದ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ದಲಿತ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ. BIG NEWS: ಮಧ್ಯಪ್ರದೇಶದಲ್ಲಿ ಕಿಡಿಗೇಡಿಗಳಿಂದ ʻಮಹಾತ್ಮ ಗಾಂಧಿʼ ಪ್ರತಿಮೆಗೆ ಹಾನಿ, ಎಫ್‌ಐಆರ್ ದಾಖಲು ಶಕುಂತಲಾ ಮನಸೂರ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆಗೆಗಾಗಿ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿದೆ. ಕಳೆದ 20 ವರ್ಷಗಳಿಂದ ಶಕುಂತಲಾ ಕರ್ನಾಟಕ ಮಹರ್ಷಿ ವಾಲ್ಮಿಕಿ ಪಂಗಡದಲ್ಲಿ ಕಿರಿಯ ಸಹಾಯಕಿಯಾಗಿ ಕೆಲಸ ಮಾಡುತಿದ್ದಳು. ಅಧಿಕಾರಿ ರವಿ ಬೆಂತೂರ ನಿರ್ದೇಶಕರಾಗಿ ಬಂದ … Continue reading BIGG NEWS : ಶಾಸಕ ಅರವಿಂದ ಬೆಲ್ಲದ್ ಹೆಸರಿನಲ್ಲಿ ಡೆತ್ ನೋಟ್ ಬರೆದು ಮಹಿಳೆ ಆತ್ಮಹತ್ಯೆಗೆ ಯತ್ನ!