ರಾಯಚೂರು : ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರು ಕುಡಿದು ಮತ್ತೊಬ್ಬರು ಮೃತಪಟ್ಟಿದ್ದು, 40 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ವಲ್ಕಂದಿನ್ನಿ ಮತ್ತು ಜಾಕೂರು ಗ್ರಾಮದ 26 ವರ್ಷದ ಮಹಿಳೆ ಮೃತಪಟ್ಟಿದ್ದು, 40 ಕ್ಕೂ ಹೆಚ್ಚು ಜನರು ಕಲುಷಿತ ನೀರನ್ನು ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
2,800 ಅಗ್ನಿವೀರರ ನೇಮಕಾತಿಗೆ ನೌಕಾಪಡೆಯಿಂದ ಅಧಿಸೂಚನೆ: ಜುಲೈ.15ರಿಂದ ಅರ್ಜಿ ಸಲ್ಲಿಕೆ ಆರಂಭ
ವಿದ್ಯುತ್ ಅಡಚಣೆಯಿಂದಾಗಿ ನೀರು ಶುದ್ಧೀಕರಣ ಘಟಕಗಳು ಕೆಲಸ ಮಾಡುವುದನ್ನು ನಿಲ್ಲಿಸಿವೆ ಮತ್ತು ಸಂಸ್ಕರಿಸದ ನೀರನ್ನು ಕುಡಿಯುವ ಉದ್ದೇಶಗಳಿಗಾಗಿ ಪೂರೈಸಲಾಗಿದೆ ಎಂದು ಹೇಳಲಾಗುತ್ತಿದೆ.
Yashaswini Yojana : ರಾಜ್ಯದ ಜನತೆಗೆ ಮತ್ತೊಂದು ಸಿಹಿಸುದ್ದಿ : ಅ.2 ರಿಂದ `ಯಶಸ್ವಿನಿ ಯೋಜನೆ’ ಮರು ಜಾರಿ