BIGG NEWS : ಆನೆ ದಾಳಿಗೆ ಮಹಿಳೆ ಬಲಿ : ಸಾಂತ್ವನ ಹೇಳಲು ಬಂದ ಬಿಜೆಪಿ ಶಾಸಕನಿಗೆ ಹಲ್ಲೆ ಮಾಡಿ ಬಟ್ಟೆ ಹರಿದು ಹಾಕಿದ ಜನರು!

ಚಿಕ್ಕಮಗಳೂರು : ಕಾಡಾನೆ ದಾಳಿಯಿಂದ ಮಹಿಳೆ ಸಾವಿಗೀಡಾದ ಪ್ರದೇಶಕ್ಕೆ ತೆರಳಿದ್ದ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲೆ ಗುಂಪೊಂದು ದಾಳಿ ನಡೆಸಿದ್ದು, ಅವರ ಬಟ್ಟೆಯನ್ನೂ ಹರಿದು ಹಾಕಿರುವ ಆರೋಪ ಕೇಳಿಬಂದಿದೆ. Budget 2023-24: ಇಂದಿನಿಂದ ತಜ್ಞರೊಂದಿಗೆ ʻಬಜೆಟ್ ಪೂರ್ವ ಸಮಾಲೋಚನೆʼ ನಡೆಸಲಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೂಡಿಗೆರೆ ತಾಲೂಕು ಕುಂದೂರು ಸಮೀಪದ ಹುಲ್ಲೆಮನೆ ಗ್ರಾಮದ ಶೋಭಾ (45) ಕಾಡಾನೆ ದಾಳಿಯಿಂದ ಭಾನುವಾರ ಬೆಳಗ್ಗೆ ಮೃತಪಟ್ಟಿದ್ದು, ಸ್ಥಳಕ್ಕೆ ತಡವಾಗಿ ಬಂದ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರ ಮೇಲೆ ಹಲ್ಲೆ ಮಾಡಿ … Continue reading BIGG NEWS : ಆನೆ ದಾಳಿಗೆ ಮಹಿಳೆ ಬಲಿ : ಸಾಂತ್ವನ ಹೇಳಲು ಬಂದ ಬಿಜೆಪಿ ಶಾಸಕನಿಗೆ ಹಲ್ಲೆ ಮಾಡಿ ಬಟ್ಟೆ ಹರಿದು ಹಾಕಿದ ಜನರು!