BIGG NEWS : `ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ’ : ಅರ್ಹ ಫಲಾನುಭವಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಚಿತ್ರದುರ್ಗ : 2022-23ನೇ ಸಾಲಿಗೆ ಯಶಸ್ವಿನಿ ಸಹಕಾರ ಸದಸ್ಯರ ಆರೋಗ್ಯ ರಕ್ಷಣಾ ಯೋಜನೆಯು ಅನುಷ್ಠಾನಗೊಂಡಿದ್ದು, ಈ ಯೋಜನೆಯಡಿ ಸದಸ್ಯರನ್ನು ನೋಂದಾಯಿಸುವ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಪ್ರಯುಕ್ತ ಗ್ರಾಮೀಣ ಪ್ರದೇಶದ ಹಾಗೂ ನಗರ ಪ್ರದೇಶದ ಸಹಕಾರ ಸಂಘಗಳ ಸದಸ್ಯರು ಈ ಸದಾವಕಾಶವನ್ನು ಉಪಯೋಗಿಸಿಕೊಂಡು ಯಶಸ್ವಿನಿ ಯೋಜನೆಯಡಿ ನಿಗಧಿತ ವಂತಿಗೆಯನ್ನು ಪಾವತಿಸಿ ನೋಂದಾಯಿಸಿಕೊಳ್ಳಬೇಕಾಗಿರುತ್ತದೆ. ಸರ್ಕಾರವು ಗ್ರಾಮೀಣ ಯಶಸ್ವಿನಿ ಯೋಜನೆಯಡಿ ನೋಂದಾಯಿಸಿಕೊಳ್ಳುವ ಸದಸ್ಯರ ವಂತಿಗೆ ರೂ.500-00ಗಳ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸದಸ್ಯರುಗಳ ವಂತಿಗೆಯನ್ನು ಸರ್ಕಾರವೇ ಭರಿಸಲಿದೆ. ನಗರ ಪ್ರದೇಶದ ಸಹಕಾರ … Continue reading BIGG NEWS : `ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ’ : ಅರ್ಹ ಫಲಾನುಭವಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ