`BIGG NEWS : `ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ’ : ರೈತ ಸಮುದಾಯಕ್ಕೆ ಇಲ್ಲಿದೆ ಮುಖ್ಯ ಮಾಹಿತಿ

ಬಳ್ಳಾರಿ : ಪ್ರಸ್ತಕ ಸಾಲಿಗೆ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು ಸಹಕಾರಿಗಳಿಗಾಗಿ ಹೊಸ ಸದಸ್ಯರನ್ನು ನೊಂದಾಯಿಸಲು ನೊಂದಣಿಗೆ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಸಹಕಾರ ಸಂಘಗಳ ಉಪ ನಿಬಂಧಕರು ತಿಳಿಸಿದ್ದಾರೆ. BIG NEWS: ದಕ್ಷಿಣ ಕನ್ನಡದ ಹಂದಿ ಸಂತಾನೋತ್ಪತ್ತಿ ಕೇಂದ್ರದಲ್ಲಿ ‘ಆಫ್ರಿಕನ್ ಹಂದಿ ಜ್ವರ’ ಪ್ರಕರಣಗಳು ದೃಢ | African swine fever ಸದರಿ ಯೋಜನೆಯ ನೊಂದಣಿಯು ಆರಂಭವಾಗಿದ್ದು, ಕೊನೆಯ ದಿನಾಂಕ ಡಿಸೆಂಬರ್31ರವರೆಗೆ ಇದ್ದು, ಮಾರ್ಗಸೂಚಿಗಳನ್ವಯ ಜಾರಿಯಲ್ಲಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಹಕಾರ ಸಂಘಗಳ … Continue reading `BIGG NEWS : `ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ’ : ರೈತ ಸಮುದಾಯಕ್ಕೆ ಇಲ್ಲಿದೆ ಮುಖ್ಯ ಮಾಹಿತಿ