BIGG NEWS : `ಯಶಸ್ವಿನಿ ಯೋಜನೆ’ : ರೈತ ಸಮುದಾಯಕ್ಕೆ ಇಲ್ಲಿದೆ ಮಹತ್ವದ ಮಾಹಿತಿ

ಕೊಪ್ಪಳ : 2022-23ನೇ ಸಾಲಿನ ಯಶಸ್ವಿನಿ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆಯಡಿ ಅರ್ಹ ಸದಸ್ಯರು ನೋಂದಾಯಿಸುವಂತೆ ಕೊಪ್ಪಳ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರಾದ ದಸ್ತಗೀರ ಅಲಿ ಅವರು ತಿಳಿಸಿದ್ದಾರೆ. BIG NEWS : ಗುಂಡು ಹಾರಿಸಲೆತ್ನಿಸುತ್ತಿದ್ದವನ ಗುರಿ ತಪ್ಪಿಸಿ ಪಾಕ್‌ ಮಾಜಿ ಪಿಎಂ ʻಇಮ್ರಾನ್ ಖಾನ್ʼ ಪ್ರಾಣ ಉಳಿಸಿದ ವ್ಯಕ್ತಿ ಯಶಸ್ವಿನಿ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆಯು ಶಸ್ತçಚಿಕಿತ್ಸಾ ಯೋಜನೆಯಾಗಿದ್ದು, ಈ ಯೋಜನೆಯಡಿ 2022-2023ನೇ ಸಾಲಿಗೆ ನೋಂದಾಯಿಸಲು ಸರ್ಕಾರವು ಆದೇಶ ಹೊರಡಿಸಿದೆ. ಕರ್ನಾಟಕ ಸೌಹಾರ್ದ ಸಹಕಾರಿ/ … Continue reading BIGG NEWS : `ಯಶಸ್ವಿನಿ ಯೋಜನೆ’ : ರೈತ ಸಮುದಾಯಕ್ಕೆ ಇಲ್ಲಿದೆ ಮಹತ್ವದ ಮಾಹಿತಿ