BIGG NEWS : ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲೆಗಳಲ್ಲಿ ಯೋಗ ಮತ್ತು ಧ್ಯಾನ ಕಡ್ಡಾಯ ಜಾರಿ : ಸಿಎಂ ಬಸವರಾಜ ಬೊಮ್ಮಾಯಿ

ಕಲಬುರಗಿ : ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲೆಗಳಲ್ಲಿ ಯೋಗ ಮತ್ತು ಧ್ಯಾನ ಕಡ್ಡಾಯವಾಗಿ ಜಾರಿಗೊಳಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. Rain in Karnataka : ಕರಾವಳಿ, ಮಲೆನಾಡು ಸೇರಿ ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ ಸೋಮವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಕಲಬುರಗಿ ತಾಲೂಕಿನ ಮಡಿಯಾಳ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ವಿವೇಕ” ಕಾರ್ಯಕ್ರಮದಡಿ ಶಾಲಾ ಕೊಠಡಿಗಳ ನಿರ್ಮಾಣ ಯೋಜನೆಗೆ … Continue reading BIGG NEWS : ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲೆಗಳಲ್ಲಿ ಯೋಗ ಮತ್ತು ಧ್ಯಾನ ಕಡ್ಡಾಯ ಜಾರಿ : ಸಿಎಂ ಬಸವರಾಜ ಬೊಮ್ಮಾಯಿ