BIGG NEWS : ಸೇನೆ ಸೇರಬಯಸುವ ಯುವಕರೇ ಗಮನಿಸಿ : ಅಗ್ನಿಪಥ್ ಯೋಜನೆಯಡಿ `ಅಗ್ನಿವೀರ್’ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ದಕ್ಷಿಣ ಕರ್ನಾಟಕದ 14 ಜಿಲ್ಲೆಗಳ ಯುವಜನರಿಗೆ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ಆಗಿ ಕಾರ್ಯನಿರ್ವಹಿಸಲು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಸೇನಾ ನೇಮಕಾತಿ ರ್ಯಾಲಿಯೂ 2022ರ ಆಗಸ್ಟ್ 10 ರಿಂದ 22 ರವರೆಗೆ ಹಾಸನ ಜಿಲ್ಲೆಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. BREAKING NEWS: ಮೇಕೆದಾಟು ಅಣೆಕಟ್ಟು ಯೋಜನೆ; ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಿಚಾರಣೆ ಜು. 26 ಮುಂದೂಡಿಕೆ ಅಗ್ನಿವೀರ್(ಸಾಮಾನ್ಯ ಕರ್ತವ್ಯ) (ಎಲ್ಲಾ ಶಸ್ತ್ರಾಸ್ತ್ರಗಳು)ಗೆ 10ನೇ ತರಗತಿ ಅಥವಾ ಮೆಟ್ರಿಕ್ ಒಟ್ಟು … Continue reading BIGG NEWS : ಸೇನೆ ಸೇರಬಯಸುವ ಯುವಕರೇ ಗಮನಿಸಿ : ಅಗ್ನಿಪಥ್ ಯೋಜನೆಯಡಿ `ಅಗ್ನಿವೀರ್’ ನೇಮಕಾತಿಗೆ ಅರ್ಜಿ ಆಹ್ವಾನ