BIGG NEWS :ಇಂದಿನಿಂದ ಡಿಸೆಂಬರ್ 07 ರವರೆಗೆ 3ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮ

ಧಾರವಾಡ : ನವೆಂಬರ್ 07 ರಿಂದ ಡಿಸೆಂಬರ್ 07 ರವರೆಗೆ ನಡೆಯಲಿರುವ 3 ನೇ ಸುತ್ತಿನ ಕಾಲುಬಾಯಿ ಲಸಿಕೆಯನ್ನು ರೈತರು ತಮ್ಮ ಜಾನುವಾರುಗಳಿಗೆ ಹಾಕಿಸುವುದರ ಮೂಲಕ ಜಾನುವಾರುಗಳ ರಕ್ಷಣೆ ಮಾಡಬೇಕೆಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಅವರು ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೇಂದ್ರ ಪುರಸ್ಕøತ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ನವೆಂಬರ್ 07 ರಿಂದ ಡಿಸೆಂಬರ್ 07 ರವರೆಗೆ ನಡೆಯಲಿರುವ 3 ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ … Continue reading BIGG NEWS :ಇಂದಿನಿಂದ ಡಿಸೆಂಬರ್ 07 ರವರೆಗೆ 3ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮ