BIGG NEWS : ಬಸವರಾಜ ಬೊಮ್ಮಾಯಿ ದುರ್ಬಲ ಮುಖ್ಯಮಂತ್ರಿ : ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ಬಸವರಾಜ ಬೊಮ್ಮಾಯಿ ರಾಜ್ಯದ ದುರ್ಬಲ ಮುಖ್ಯಮಂತ್ರಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. Big news;‌ ಪಾಕಿಸ್ತಾನದಲ್ಲಿ DSP ಹುದ್ದೆ ಅಲಂಕರಿಸಿದ ಮೊದಲ ಅಲ್ಪಸಂಖ್ಯಾತ ಹಿಂದೂ ಮಹಿಳೆ ʻಮನೀಶಾ ರೋಪೇಟಾʼ! ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಅತ್ಯಂತ ದುರ್ಬಲ ಮುಖ್ಯಮಂತ್ರಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಸರ್ಕಾರದಿಂದ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ. ಗುಪ್ತಚರ ಇಲಾಕೆಯ ಹೊಣೆಗಾರಿಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಳಿ ಇದೆ. … Continue reading BIGG NEWS : ಬಸವರಾಜ ಬೊಮ್ಮಾಯಿ ದುರ್ಬಲ ಮುಖ್ಯಮಂತ್ರಿ : ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ