BIGG NEWS : ವೀರ ಸಾವರ್ಕರ್ ಕುರಿತು ಮಾತನಾಡುವುದು ಕಾಂಗ್ರೆಸ್ ನಾಯಕರ ದೌರ್ಬಲ್ಯ : ಸಚಿವ ಸುಧಾಕರ್ ವಾಗ್ದಾಳಿ

ಬೆಂಗಳೂರು: ಆರ್‌ಎಸ್‌ಎಸ್‌ ಮತ್ತು ವೀರ ಸಾವರ್ಕರ್‌ ಕುರಿತು ಮಾತನಾಡುವುದು ಕಾಂಗ್ರೆಸ್‌ ನಾಯಕರ ದೌರ್ಬಲ್ಯ. ಇದು ಅವರ ಅಜ್ಞಾನವನ್ನು ತಿಳಿಸುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ. BIGG NEWS : ಉಜ್ಜಯಿನಿಯಲ್ಲಿ ಶಾಲಾ ವಾಹನಕ್ಕೆ ಟ್ರಕ್‌ ಡಿಕ್ಕಿ: ನಾಲ್ವರು ವಿದ್ಯಾರ್ಥಿಗಳು ಸಾವು, 10 ಜನರಿಗೆ ಗಾಯ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಬದಲಾಗದೇ ಇದ್ದರೆ ಜನರೇ ಬದಲಿಸುತ್ತಾರೆ, ಕಾಂಗ್ರೆಸ್‌ ಕಾರ್ಯಕರ್ತರೇ ಅವರ ನಾಯಕರ ಮೇಲೆ ಮುಗಿಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ.  ಸಮಾಜದಲ್ಲಿ ಹೇಗೆ ಇರಬೇಕು ಎಂಬುದನ್ನು … Continue reading BIGG NEWS : ವೀರ ಸಾವರ್ಕರ್ ಕುರಿತು ಮಾತನಾಡುವುದು ಕಾಂಗ್ರೆಸ್ ನಾಯಕರ ದೌರ್ಬಲ್ಯ : ಸಚಿವ ಸುಧಾಕರ್ ವಾಗ್ದಾಳಿ