BIGG NEWS : ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ದತೆ : ಜನವರಿ 3ರಿಂದ `ಸಿದ್ದರಾಮಯ್ಯ ಬಸ್ ಯಾತ್ರೆ’ ಆರಂಭ

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆಗೆ ಭರ್ಜರಿ ಸಿದ್ಧತೆ ಕೈಗೊಂಡಿದ್ದು, ರಾಜ್ಯದ 224 ಕ್ಷೇತ್ರಗಳಲ್ಲಿ ಬಸ್ ಯಾತ್ರೆಯನ್ನು ಹಮ್ಮಿಕೊಳ್ಳಲು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. BREAKING NEWS : ಕೋಲಾರ ಜಿಲ್ಲೆಯಲ್ಲಿ ಗಾಳಿ ಸಹಿತ ಭಾರೀ ಮಳೆ : ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವ ಯಶಸ್ಸಿನ ಬೆನ್ನಲ್ಲೇ ಸಿದ್ದರಾಮಯ್ಯ ಅವರು ರಥಯಾತ್ರೆಗೆ ಪ್ಲ್ಯಾನ್ ನಡೆಸಿದ್ದಾರೆ ಎನ್ನಲಾಗಿದ್ದು,  ಇದಕ್ಕಾಗಿ ವಿಶೇಷ ವಾಹನವೂ ತಯಾರಾಗುತ್ತಿದೆ. ರಥಯಾತ್ರೆ ಮೂಲಕ … Continue reading BIGG NEWS : ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ದತೆ : ಜನವರಿ 3ರಿಂದ `ಸಿದ್ದರಾಮಯ್ಯ ಬಸ್ ಯಾತ್ರೆ’ ಆರಂಭ