BREAKING : ಬೆಂಗಳೂರಲ್ಲಿ ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ಬಸ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು.!

ಬೆಂಗಳೂರು: ನಗರದಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದೆ. ಬೆಂಗಳೂರಲ್ಲಿ ಬಿಎಂಟಿಸಿ ಬಸ್ ಹರಿದು ಸ್ಥಳದಲ್ಲೇ ಬೈಕ್ ಸವಾರನೊಬ್ಬ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಬೆಂಗಳೂರಿನ ರೂಪೇನ ಅಗ್ರಹಾರ ಬಸ್ ನಿಲ್ದಾಣದ ಬಳಿಯಲ್ಲಿ ಆಟೋಗೆ ಬೈಕ್ ತಾಗಿ ಕೆಳಗೆ ಬಿದ್ದಂತ ಬೈಕ್ ಸವಾರನ ಮೇಲೆಯೇ ಬಿಎಂಟಿಸಿ ಬಸ್ ಹರಿದಿದೆ. ಈ ಅಪಘಾತದಲ್ಲಿ ಬೈಕ್ ಸವಾರ ಸೈಯದ್ ಜಾಫರ್ ಹುಸೇನ್(33) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಚಂದಾಪುರದಿಂದ ಬನಶಂಕರಿ ಮಾರ್ಗವಾಗಿ ಬಸ್ ತೆರಳುತ್ತಿತ್ತು. 21ನೇ ಡಿಪೋಗೇ ಸೇರಿದಂತೆ ಬಿಎಂಟಿಸಿ ಬಸ್ ಕೆಎ 57, ಎಫ್ … Continue reading BREAKING : ಬೆಂಗಳೂರಲ್ಲಿ ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ಬಸ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು.!