BIGG NEWS: ಬೆಂಗಳೂರಿನಲ್ಲಿ KSRTC ಬಸ್‌ ಡಿಕ್ಕಿ, ಬೈಕ್‌ ಸವಾರ ಸಾವು; ಅಪಘಾತ ಜಾಗದಲ್ಲಿ ಬಿದ್ದಿತ್ತು ರಾಶಿ ರಾಶಿ ಎಣ್ಣೆ ಬಾಟಲಿಗಳು

ಬೆಂಗಳೂರು: ನಗರದ ರಾಜ್‌ ಕುಮಾರ್‌ ರಸ್ತೆ ಬಳಿ ಕುಕ್ಕೇ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಬಂದಿದ್ದ ಕೆಎಸ್‌ಆರ್‌ಟಿಸಿ  ಬಸ್‌ಗೆ ಬೈಕ್‌ ಡಿಕ್ಕಿಯಾಗಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. BREAKING NEWS : ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರಿಂದ ಫೈರಿಂಗ್ : ಚೋರ್ ಅಸ್ಲಾಂ ಕಾಲಿಗೆ ಗುಂಡು   39 ವರ್ಷದ ರಮೇಶ್ ಮೃತ ದುರ್ದೈವಿಗಳು. ತಡರಾತ್ರಿ ಸುಮಾರು 1:30 ಗಂಟೆಗೆ  ಕುಕ್ಕೇ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಬಂದಿದ್ದ ಕೆಎಸ್‌ಆರ್‌ಟಿಸಿ ಬಸ್ ರಾಜ್‌ಕುಮಾರ್ ರಸ್ತೆ ಮೂಲಕ ಮೆಜೆಸ್ಟಿಕ್‌ಗೆ ಹೋಗ್ತಿತ್ತು. ಈ ವೇಳೆ … Continue reading BIGG NEWS: ಬೆಂಗಳೂರಿನಲ್ಲಿ KSRTC ಬಸ್‌ ಡಿಕ್ಕಿ, ಬೈಕ್‌ ಸವಾರ ಸಾವು; ಅಪಘಾತ ಜಾಗದಲ್ಲಿ ಬಿದ್ದಿತ್ತು ರಾಶಿ ರಾಶಿ ಎಣ್ಣೆ ಬಾಟಲಿಗಳು