ಪ್ರಸಿದ್ದ ಬಿಳಿಗಿರಿ ರಂಗನಾಥಸ್ವಾಮಿ ಸ್ವಾಮಿ ದೇವಾಲಯದಲ್ಲಿ ಸಂಗ್ರಹವಾದ ಕಾಣಿಕೆ ಎಷ್ಟು ಗೊತ್ತಾ..?

ಚಾಮರಾಜನಗರ : ಯಳಂದೂರು ತಾಲೂಕಿನ ಇತಿಹಾಸ ಪ್ರಸಿದ್ಧ ಬಿಳಿಗಿರಿ ರಂಗನಾಥಸ್ವಾಮಿ ಬೆಟ್ಟದ ದೇವಾಲಯ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಒಟ್ಟು 37 ಲಕ್ಷ ರೂಪಾಯಿ ಸಂಗ್ರಹವಾಗಿದೆ. ಕಳೆದ 3 ತಿಂಗಳ ಬಳಿಕ ನಡೆದ ಹುಂಡಿ ಎಣಿಕೆಯಲ್ಲಿ 37,74,562 ರೂಪಾಯಿ ಹಣ ಸಂಗ್ರಹವಾಗಿದೆ. 200 ಅಮೆರಿಕನ್ ಡಾಲರ್, 10 ಕೆನಡಾ ಡಾಲರ್ಗಳನ್ನೂ ಕೂಡ ಭಕ್ತರು ರಂಗನಾಥನಿಗೆ ಅರ್ಪಿಸಿದ್ದಾರೆ. ಹಾಗೆಯೇ ದೇವಾಲಯದಲ್ಲಿ 1 ಬೆಳ್ಳಿ ಮುಖವಾಡ, 1ಪುಟಾಣಿ ಘಂಟೆ- ಆರತಿ, 2 ಬೆಳ್ಳಿ ಕೊಳಲು, 2 ದೇವರ ಮೂರ್ತಿಯನ್ನು ದೇವಾಲಯಕ್ಕೆ … Continue reading ಪ್ರಸಿದ್ದ ಬಿಳಿಗಿರಿ ರಂಗನಾಥಸ್ವಾಮಿ ಸ್ವಾಮಿ ದೇವಾಲಯದಲ್ಲಿ ಸಂಗ್ರಹವಾದ ಕಾಣಿಕೆ ಎಷ್ಟು ಗೊತ್ತಾ..?