Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತೆಳ್ಳಗಿರುವವರಿಗೆ ಬಿಸಿಲಿನ ತಾಪ ಉಲ್ಬಣ: ದಪ್ಪಗಿರುವವರಿಗಿಂತ ‘ಸ್ಲಿಮ್’ ಜನರ ಮೇಲೆ ಉಷ್ಣಗಾಳಿ ಹೆಚ್ಚು ಅಪಾಯಕಾರಿ : ತಜ್ಞರ ಶಾಕಿಂಗ್ ವರದಿ!

‘ಕರ್ನಾಟಕ ಯೂಥ್ ಕಾಂಗ್ರೆಸ್’ನಲ್ಲಿ ತಾರಕ್ಕೇರಿದ ‘ಅಧ್ಯಕ್ಷ-ಉಪಾಧ್ಯಕ್ಷೆ’ ನಡುವಿನ ಬಣ ರಾಜಕೀಯ!

Rain Alert : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಪ್ರಸಕ್ತ ವರ್ಷದಿಂದಲೇ `ದ್ವಿಭಾಷಾ ನೀತಿ’ ಜಾರಿ : CM ಸಿದ್ದರಾಮಯ್ಯ ಘೋಷಣೆ
KARNATAKA

ರಾಜ್ಯದಲ್ಲಿ ಪ್ರಸಕ್ತ ವರ್ಷದಿಂದಲೇ `ದ್ವಿಭಾಷಾ ನೀತಿ’ ಜಾರಿ : CM ಸಿದ್ದರಾಮಯ್ಯ ಘೋಷಣೆ

By kannadanewsnow57

ಮೈಸೂರು: ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಈ ವರ್ಷದಿಂದಲೇ ದ್ವಿಭಾಷಾ ನೀತಿಯನ್ನು ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ನಿರ್ಧಾರದ ಕುರಿತು ಸ್ಪಷ್ಟನೆ ನೀಡಿದರು.ಹಿಂದಿ ಭಾಷೆಯನ್ನು ಹೇರುವುದರ ವಿರುದ್ಧ ತಮ್ಮ ನಿಲುವನ್ನು ಪುನರುಚ್ಚರಿಸಿದ ಮುಖ್ಯಮಂತ್ರಿಗಳು, ಶಾಲೆಗಳಲ್ಲಿ ಹಿಂದಿ ಭಾಷೆಯನ್ನು ಕಡ್ಡಾಯ ಮಾಡಬಾರದು ಎಂಬುದು ಸರ್ಕಾರದ ನಿಲುವು. ಹಿಂದಿ ಕಲಿಯಬಾರದು ಎಂದು ನಾವು ಹೇಳುತ್ತಿಲ್ಲ, ಆದರೆ ಆ ಭಾಷೆಯ ಪರೀಕ್ಷೆಯನ್ನು ಕಡ್ಡಾಯಗೊಳಿಸಬಾರದು ಅಷ್ಟೆ ಎಂದರು.

ಯಾವುದೇ ಹೊಸ ನೀತಿ ಜಾರಿಗೆ ಬಂದಾಗ ಪರ ಮತ್ತು ವಿರೋಧ ಅಭಿಪ್ರಾಯಗಳು ಇರುವುದು ಸಹಜ, ಆದರೆ ಈ ವರ್ಷದಿಂದಲೇ ದ್ವಿಭಾಷಾ ನೀತಿ ಜಾರಿಯಲ್ಲಿರುತ್ತದೆ. ಈ ವರ್ಷದಿಂದಲೇ ತೃತೀಯ ಭಾಷೆ ಹಿಂದಿಯನ್ನು ಅಂಕಗಳಿಗೆ ಪರಿಗಣಿಸದೇ, ಎಸ್ ಎಸ್ ಎಲ್ ಸಿ ಯಲ್ಲಿ 625 ಅಂಕಗಳನ್ನು 525 ಕ್ಕೆ ನಿಗದಿಪಡಿಸಲು ತೀರ್ಮಾನಿಸಲಾಗಿದೆ.

ಸರ್ಕಾರದ ಯಾವುದೇ ತೀರ್ಮಾನಕ್ಕೆ ಬೆಂಬಲ ಇಲ್ಲವೇ ವಿರೋಧವೂ ವ್ಯಕ್ತವಾಗಬಹುದು. ಹಿಂದಿ ಭಾಷೆಯನ್ನು ಕಲಿಯುವುದರಲ್ಲಿ ಸರ್ಕಾರದ ವಿರೋಧವಿಲ್ಲ , ಆದರೆ ಪರೀಕ್ಷೆಯ ಅಂಕಗಳಿಗೆ ಕಡ್ಡಾಯವಾಗಬಾರದು ಎಂದರು.

ಬೈ ಎಲೆಕ್ಷನ್ ಮತ್ತು ರಾಜಕೀಯ ಬೆಳವಣಿಗೆ

ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಗಳ ಕುರಿತು ಪ್ರತಿಕ್ರಿಯಿಸಿದ ಸಿಎಂ, “ಎರಡೂ ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ. ನಾನು ಕೂಡ ಬಾಗಲಕೋಟೆ, ದಾವಣಗೆರೆ ಪ್ರವಾಸ ಕೈಗೊಳ್ಳಲಿದ್ದೇನೆ. ಹೈಕಮಾಂಡ್ ಅನುಮತಿ ನೀಡಿದರೆ ಮುಂದಿನ ಎರಡು ಬಜೆಟ್‌ಗಳನ್ನು ನಾನೇ ಮಂಡಿಸುತ್ತೇನೆ. ಈ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆಯ ಅಂಕವನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿದ್ದೇವೆ. ಎಸ್‌ಎಸ್‌ಎಲ್‌ಸಿ ಯಲ್ಲಿ 625 ಅಂಕಗಳನ್ನು 525 ಕ್ಕೆ ನಿಗದಿಪಡಿಸಲು ತೀರ್ಮಾನಿಸಲಾಗಿದೆ. ಸರ್ಕಾರದ ಯಾವುದೇ ತೀರ್ಮಾನಕ್ಕೆ ಬೆಂಬಲ ಇಲ್ಲವೇ ವಿರೋಧವೂ ವ್ಯಕ್ತವಾಗಬಹುದು. ಹಿಂದಿ ಭಾಷೆಯನ್ನು ಕಲಿಯುವುದರಲ್ಲಿ ಸರ್ಕಾರದ… pic.twitter.com/SyecQbUXBw

— Siddaramaiah (@siddaramaiah) March 28, 2026

'Bilingual policy' to be implemented in the state from this year itself: CM Siddaramaiah announces
Share. Facebook Twitter LinkedIn WhatsApp Email

Related Posts

‘ಕರ್ನಾಟಕ ಯೂಥ್ ಕಾಂಗ್ರೆಸ್’ನಲ್ಲಿ ತಾರಕ್ಕೇರಿದ ‘ಅಧ್ಯಕ್ಷ-ಉಪಾಧ್ಯಕ್ಷೆ’ ನಡುವಿನ ಬಣ ರಾಜಕೀಯ!

2 Mins Read

Rain Alert : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆ

1 Min Read

ರೈತರಿಗೆ ಗುಡ್ ನ್ಯೂಸ್ : ಇನ್ಮುಂದೆ ಮನೆಯಿಂದಲೇ ಈ ಆಯಪ್ ಮೂಲಕ ರಸಗೊಬ್ಬರ ಖರೀದಿಸಬಹುದು.!

2 Mins Read
Recent News

ತೆಳ್ಳಗಿರುವವರಿಗೆ ಬಿಸಿಲಿನ ತಾಪ ಉಲ್ಬಣ: ದಪ್ಪಗಿರುವವರಿಗಿಂತ ‘ಸ್ಲಿಮ್’ ಜನರ ಮೇಲೆ ಉಷ್ಣಗಾಳಿ ಹೆಚ್ಚು ಅಪಾಯಕಾರಿ : ತಜ್ಞರ ಶಾಕಿಂಗ್ ವರದಿ!

‘ಕರ್ನಾಟಕ ಯೂಥ್ ಕಾಂಗ್ರೆಸ್’ನಲ್ಲಿ ತಾರಕ್ಕೇರಿದ ‘ಅಧ್ಯಕ್ಷ-ಉಪಾಧ್ಯಕ್ಷೆ’ ನಡುವಿನ ಬಣ ರಾಜಕೀಯ!

Rain Alert : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆ

BREAKING: ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಶಾಕ್: ಕೆಜಿಗೆ 2 ರೂಪಾಯಿ ದುಬಾರಿಯಾದ CNG; 11 ದಿನಗಳಲ್ಲಿ ಇದು 4ನೇ ಹೆಚ್ಚಳ!

State News
KARNATAKA

‘ಕರ್ನಾಟಕ ಯೂಥ್ ಕಾಂಗ್ರೆಸ್’ನಲ್ಲಿ ತಾರಕ್ಕೇರಿದ ‘ಅಧ್ಯಕ್ಷ-ಉಪಾಧ್ಯಕ್ಷೆ’ ನಡುವಿನ ಬಣ ರಾಜಕೀಯ!

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಪ್ರಮುಖ ಅಂಗಸಂಸ್ಥೆಯಾದ ಯೂಥ್ ಕಾಂಗ್ರೆಸ್ (ಯುವ ಕಾಂಗ್ರೆಸ್) ಈಗ ಸಂಪೂರ್ಣವಾಗಿ ಒಡೆದ…

Rain Alert : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆ

ರೈತರಿಗೆ ಗುಡ್ ನ್ಯೂಸ್ : ಇನ್ಮುಂದೆ ಮನೆಯಿಂದಲೇ ಈ ಆಯಪ್ ಮೂಲಕ ರಸಗೊಬ್ಬರ ಖರೀದಿಸಬಹುದು.!

BIG NEWS : ರಾಜ್ಯದ ರೈತರ ಗಮನಕ್ಕೆ : `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.