ವಿಧಾನ ಮಂಡಲದ ಅಧಿವೇಶನದಲ್ಲಿ ‘ನಾಮಫಲಕ’ಗಳಲ್ಲಿ ‘ಕನ್ನಡ ಬಳಕೆ ಕಡ್ಡಾಯ’ ಮಸೂದೆ ಮಂಡನೆ- ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ಅಂಕಿತ ಹಾಕದೇ, ವಿಧಾನಮಂಡಲದ ಅಧಿವೇಶನ ಘೋಷಣೆಯಾದ ಕಾರಣ, ವಾಪಾಸ್ ಕಳುಹಿಸಿದ್ದಾರೆ. ಇಂತಹ ಮಸೂದೆಯನ್ನು ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸಲಾಗುತ್ತದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಅವರು ಇಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕನ್ನಡ ಬಳಕೆ ಕಡ್ಡಾಯ ಸುಗ್ರೀವಾಜ್ಞೆ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಬಳಕೆ ಕಡ್ಡಾಯ ಮಾಡಲು ಹೊರಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲು ವಾವಸ್ಸು ಮಾಡಿರುವ ಬಗ್ಗೆ … Continue reading ವಿಧಾನ ಮಂಡಲದ ಅಧಿವೇಶನದಲ್ಲಿ ‘ನಾಮಫಲಕ’ಗಳಲ್ಲಿ ‘ಕನ್ನಡ ಬಳಕೆ ಕಡ್ಡಾಯ’ ಮಸೂದೆ ಮಂಡನೆ- ಸಿಎಂ ಸಿದ್ಧರಾಮಯ್ಯ