ಆಡಳಿತದಲ್ಲಿ ಕನ್ನಡವನ್ನು ಬಳಸಲು ನಿರ್ದೇಶನವನ್ನು ನೀಡಿರುವ ಸರ್ಕಾರದ ಕ್ರಮಕ್ಕೆ ಬಿಳಿಮಲೆ ಸ್ವಾಗತ
ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆಗ್ರಹಕ್ಕೆ ಸ್ಪಂದಿಸಿ ಸರ್ಕಾರದ ಎಲ್ಲ ಇಲಾಖೆಗಳು ಆಡಳಿತದಲ್ಲಿ ಕನ್ನಡವನ್ನು ಪೂರ್ಣಪ್ರಮಾಣದಲ್ಲಿ ಬಳಸುವ ಕುರಿತಂತೆ ಎಲ್ಲ ಇಲಾಖಾ ಮುಖ್ಯಸ್ಥರಿಗೆ ಕಠಿಣ ಸೂಚನೆಯನ್ನು ನೀಡಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರ ನಡೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ತಮ್ಮ ಅಭಿನಂದನೆಯನ್ನು ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಡಾ. ಶಾಲಿನಿ ರಜನೀಶ್ ರವರಿಗೆ ಪತ್ರ ಬರೆದಿರುವ ಬಿಳಿಮಲೆ, ಆಡಳಿತ ವ್ಯವಸ್ಥೆಯಲ್ಲಿ ಕನ್ನಡಕ್ಕೆ ಆದ್ಯತೆಯನ್ನು ನೀಡದ ಅಧಿಕಾರಿ ಹಾಗೂ ಸಿಬ್ಬಂದಿಗಳ … Continue reading ಆಡಳಿತದಲ್ಲಿ ಕನ್ನಡವನ್ನು ಬಳಸಲು ನಿರ್ದೇಶನವನ್ನು ನೀಡಿರುವ ಸರ್ಕಾರದ ಕ್ರಮಕ್ಕೆ ಬಿಳಿಮಲೆ ಸ್ವಾಗತ
Copy and paste this URL into your WordPress site to embed
Copy and paste this code into your site to embed