ಚುನಾವಣಾ ಪ್ರಚಾರದ ವೇಳೆ ಸಾವನ್ನಪ್ಪಿದ ಕಾರ್ಯಕರ್ತನ ಕುಟುಂಬಕ್ಕೆ ಬಿಜೆಪಿಯಿಂದ ’10 ಲಕ್ಷ ಪರಿಹಾರ’ ಘೋಷಣೆ
ಕೊಡಗು: ಲೋಕಸಭಾ ಚುನಾವಣಾ ಪ್ರಚಾರದ ವೇಳೆಯಲ್ಲಿ ಸಾವನ್ನಪ್ಪಿದಂತ ಕಾರ್ಯಕರ್ತನ ಕುಟುಂಬಕ್ಕೆ ಬಿಜೆಪಿ ಪಕ್ಷದಿಂದ 10 ಲಕ್ಷ ಪರಿಹಾರವನ್ನು ಘೋಷಣೆ ಮಾಡಲಾಗಿದೆ. ಈ ಬಗ್ಗೆ ಬಿಜೆಪಿಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ಧಾಪುರದ ಬಳಿಯಲ್ಲಿ ಲೋಕಸಭಾ ಚುನಾವಣಾ ಪ್ರಚಾರದ ವೇಳೆಯಲ್ಲಿ ಕಾರ್ಯಕರ್ತ ರಾಮಪ್ಪ ಎಂಬುವರು ಸಾವನ್ನಪ್ಪಿದ್ದಾರೆ. ಅಲ್ಲದೇ ಚಂದ್ರರಾಜು, ರತೀಶ್ ಎಂಬುವರು ಗಾಯಗೊಂಡಿದ್ದಾರೆ ಎಂದಿದ್ದಾರೆ. ಮೃತ ಬಿಜೆಪಿ ಕಾರ್ಯಕರ್ತ ರಾಮಪ್ಪ ಅವರ ಕುಟುಂಬಕ್ಕೆ 10 ಲಕ್ಷ ಪರಿಹಾರವನ್ನು ನೀಡಲಾಗುತ್ತದೆ. ಗಾಯಾಳುಗಳಾದಂತ ಚಂದ್ರರಾಜು, ರತೀಶ್ ಅವರಿಗೆ … Continue reading ಚುನಾವಣಾ ಪ್ರಚಾರದ ವೇಳೆ ಸಾವನ್ನಪ್ಪಿದ ಕಾರ್ಯಕರ್ತನ ಕುಟುಂಬಕ್ಕೆ ಬಿಜೆಪಿಯಿಂದ ’10 ಲಕ್ಷ ಪರಿಹಾರ’ ಘೋಷಣೆ
Copy and paste this URL into your WordPress site to embed
Copy and paste this code into your site to embed