Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ `ಸರ್ಕಾರಿ ನೌಕರರಿಗೆ’ ಮತ್ತೊಂದು ಗುಡ್ ನ್ಯೂಸ್: ಈ ಖಾಸಗಿ ಆಸ್ಪತ್ರೆಗಳಿಗೂ `ಆರೋಗ್ಯ ಸಂಜೀವಿನಿ ಯೋಜನೆ’ ವಿಸ್ತರಣೆ

16/10/2025 1:30 PM

2013ರಲ್ಲೇ ಬಿಜೆಪಿಯಿಂದ ಶಾಲಾ ಆವರಣದಲ್ಲಿ ಖಾಸಗಿ ಕಾರ್ಯಕ್ರಮ ನಿಷೇಧಿಸಿ ಆದೇಶ: ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು

16/10/2025 1:25 PM

ದುಲ್ಕರ್ ಸಲ್ಮಾನ್ ಗೆ ಮತ್ತೊಂದು ಸಂಕಷ್ಟ: ನಟನ ನಿರ್ಮಾಣ ಕಂಪನಿಗೆ ಕಾಸ್ಟಿಂಗ್ ಕೌಚ್ ಆರೋಪ

16/10/2025 1:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 2013ರಲ್ಲೇ ಬಿಜೆಪಿಯಿಂದ ಶಾಲಾ ಆವರಣದಲ್ಲಿ ಖಾಸಗಿ ಕಾರ್ಯಕ್ರಮ ನಿಷೇಧಿಸಿ ಆದೇಶ: ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು
KARNATAKA

2013ರಲ್ಲೇ ಬಿಜೆಪಿಯಿಂದ ಶಾಲಾ ಆವರಣದಲ್ಲಿ ಖಾಸಗಿ ಕಾರ್ಯಕ್ರಮ ನಿಷೇಧಿಸಿ ಆದೇಶ: ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು

By kannadanewsnow0916/10/2025 1:25 PM

ಬೆಂಗಳೂರು: 2013ರಲ್ಲೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದ ಸರ್ಕಾರಿ ಶಾಲಾ ಆವರಣದಲ್ಲಿ ಖಾಸಗಿ ಸಂಸ್ಥೆಗಳ ಕಾರ್ಯಕ್ರಮ ನಿಷೇಧ ಮಾಡಿ ಆದೇಶಿಸಲಾಗಿತ್ತು ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಗರಿಗೆ ತಿರುಗೇಟು ನೀಡಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಶಾಲೆಗಳು, ಶಾಲೆಗಳ ಆವರಣಗಳು ಯಾವುದೇ ಖಾಸಗಿ ಸಂಸ್ಥೆಗಳ ಕಾರ್ಯಕ್ರಮಗಳಿಂದ ಮುಕ್ತವಾಗಿರಬೇಕು, ಶಾಲೆಗಳು ಶಿಕ್ಷಣೇತರ ಚಟುವಟಿಕೆಗಳಿಂದ ಮುಕ್ತವಾಗಿರಬೇಕು. ಶಾಲೆಗಳ ಆವರಣವು ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಮೀಸಲಿರಬೇಕು. ಈ ಆದೇಶವನ್ನು ಹೊರಡಿಸಿದ್ದು 2013ರಲ್ಲಿ ಬಿಜೆಪಿ ಸರ್ಕಾರ ಎಂದು ಹೇಳಿದ್ದಾರೆ.

ಬಿಜೆಪಿ ಪಕ್ಷಕ್ಕೆ ತನ್ನದೇ ಸರ್ಕಾರ ಹೊರಡಿಸಿದ ಆದೇಶ, ತಾವೇ ರೂಪಿಸಿದ ನಿಯಮಗಳ ಬಗ್ಗೆ ಅರಿವಿಲ್ಲವೇ? ಅಥವಾ ಈ ಆದೇಶ ಆರ್ಎಸ್ಎಸ್ ಗೆ ಅನ್ವಯಿಸುವುದಿಲ್ಲವೇ? RSS ಸಂಘಟನೆಯು ಈ ದೇಶದ ಸಂವಿಧಾನ, ಕಾನೂನು, ನೀತಿ ನಿಯಮಗಳಿಗೆ ಅತೀತವಾಗಿದೆ ಎಂದು ಭಾವಿಸಿದೆಯೇ ಬಿಜೆಪಿ? ಎಂದು ಪ್ರಶ್ನಿಸಿದ್ದಾರೆ.

ಈ ಆದೇಶ ಜಾರಿಯಲ್ಲಿದ್ದರೂ ಆರ್ಎಸ್ಎಸ್ ಎಂಬ ಸಂಘಟನೆಯು ಯಾವ ಅಂಜಿಕೆ ಇಲ್ಲದೆ ಶಾಲೆಗಳು ಹೆಡ್ಗೆವಾರ್ ಅವರ ವಂಶಸ್ಥರ ಆಸ್ತಿ ಎಂಬಂತಹ ಧೋರಣೆಯಲ್ಲಿ ತನ್ನ ಚಟುವಟಿಕೆ ನಡೆಸುತ್ತಿದೆ ಎಂದು ಗುಡುಗಿದ್ದಾರೆ.

ಕೂಗುಮಾರಿಗಳಂತೆ ಕೂಗುತ್ತಿರುವ ಬಿಜೆಪಿಯವರು ತಮ್ಮ ಸರ್ಕಾರದ ಆದೇಶವನ್ನು ಒಮ್ಮೆ ಅವಲೋಕನ ಮಾಡಿ ನಂತರ ತಾವೇನು ಮಾತಾಡಬೇಕು ಎಂದು ನಿರ್ಧರಿಸಲಿ ಎಂದು ತಿರುಗೇಟು ನೀಡಿದ್ದಾರೆ.

ಶಾಲೆಗಳು, ಶಾಲೆಗಳ ಆವರಣಗಳು ಯಾವುದೇ ಖಾಸಗಿ ಸಂಸ್ಥೆಗಳ ಕಾರ್ಯಕ್ರಮಗಳಿಂದ ಮುಕ್ತವಾಗಿರಬೇಕು, ಶಾಲೆಗಳು ಶಿಕ್ಷಣೇತರ ಚಟುವಟಿಕೆಗಳಿಂದ ಮುಕ್ತವಾಗಿರಬೇಕು.
ಶಾಲೆಗಳ ಆವರಣವು ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಮೀಸಲಿರಬೇಕು.
ಈ ಆದೇಶವನ್ನು ಹೊರಡಿಸಿದ್ದು 2013ರಲ್ಲಿ ಬಿಜೆಪಿ ಸರ್ಕಾರ.@BJP4Karnataka ಪಕ್ಷಕ್ಕೆ ತನ್ನದೇ ಸರ್ಕಾರ ಹೊರಡಿಸಿದ… pic.twitter.com/qiY1CJ4Yg6

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) October 16, 2025

BREAKING: ‘ನೆಸ್ಲೆ ಉದ್ಯೋಗಿ’ಗಳಿಗೆ ಬಿಗ್ ಶಾಕ್: ವಿಶ್ವದಾದ್ಯಂತ ‘16,000 ಉದ್ಯೋಗ ಕಡಿತ’ | Nestle Cut Jobs

BIG NEWS: ರಾಜ್ಯದ ‘ಸರ್ಕಾರಿ ಶಾಲಾ ಆವರಣ’ದಲ್ಲಿ ಖಾಸಗಿ ಕಾರ್ಯಕ್ರಮ ಬ್ಯಾನ್: 2013ರಲ್ಲೇ ಆದೇಶ, ಪತ್ರ ವೈರಲ್

Share. Facebook Twitter LinkedIn WhatsApp Email

Related Posts

ರಾಜ್ಯ `ಸರ್ಕಾರಿ ನೌಕರರಿಗೆ’ ಮತ್ತೊಂದು ಗುಡ್ ನ್ಯೂಸ್: ಈ ಖಾಸಗಿ ಆಸ್ಪತ್ರೆಗಳಿಗೂ `ಆರೋಗ್ಯ ಸಂಜೀವಿನಿ ಯೋಜನೆ’ ವಿಸ್ತರಣೆ

16/10/2025 1:30 PM1 Min Read

8,000 ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲಗೆ ಬಿದ್ದ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ, ಬಿಲ್ ಕಲೆಕ್ಟರ್

16/10/2025 1:06 PM1 Min Read

ಪ್ರವಾಸಿಗರ ಗಮನಕ್ಕೆ: ಅ.21ರ ದೀಪಾವಳಿ ಹಬ್ಬದಂದು ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ-ಸಿಂಹಧಾಮ ಓಪನ್

16/10/2025 12:54 PM1 Min Read
Recent News

ರಾಜ್ಯ `ಸರ್ಕಾರಿ ನೌಕರರಿಗೆ’ ಮತ್ತೊಂದು ಗುಡ್ ನ್ಯೂಸ್: ಈ ಖಾಸಗಿ ಆಸ್ಪತ್ರೆಗಳಿಗೂ `ಆರೋಗ್ಯ ಸಂಜೀವಿನಿ ಯೋಜನೆ’ ವಿಸ್ತರಣೆ

16/10/2025 1:30 PM

2013ರಲ್ಲೇ ಬಿಜೆಪಿಯಿಂದ ಶಾಲಾ ಆವರಣದಲ್ಲಿ ಖಾಸಗಿ ಕಾರ್ಯಕ್ರಮ ನಿಷೇಧಿಸಿ ಆದೇಶ: ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು

16/10/2025 1:25 PM

ದುಲ್ಕರ್ ಸಲ್ಮಾನ್ ಗೆ ಮತ್ತೊಂದು ಸಂಕಷ್ಟ: ನಟನ ನಿರ್ಮಾಣ ಕಂಪನಿಗೆ ಕಾಸ್ಟಿಂಗ್ ಕೌಚ್ ಆರೋಪ

16/10/2025 1:15 PM

BREAKING: ‘ನೆಸ್ಲೆ ಉದ್ಯೋಗಿ’ಗಳಿಗೆ ಬಿಗ್ ಶಾಕ್: ವಿಶ್ವದಾದ್ಯಂತ ‘16,000 ಉದ್ಯೋಗ ಕಡಿತ’ | Nestle Cut Jobs

16/10/2025 1:12 PM
State News
KARNATAKA

ರಾಜ್ಯ `ಸರ್ಕಾರಿ ನೌಕರರಿಗೆ’ ಮತ್ತೊಂದು ಗುಡ್ ನ್ಯೂಸ್: ಈ ಖಾಸಗಿ ಆಸ್ಪತ್ರೆಗಳಿಗೂ `ಆರೋಗ್ಯ ಸಂಜೀವಿನಿ ಯೋಜನೆ’ ವಿಸ್ತರಣೆ

By kannadanewsnow5716/10/2025 1:30 PM KARNATAKA 1 Min Read

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, 70 ಖಾಸಗಿ ಆಸ್ಪತ್ರೆಗಳನ್ನು ಕರ್ನಾಟಕ ಆರೋಗ್ಯ ಸಂಜೀವಿನಿ…

2013ರಲ್ಲೇ ಬಿಜೆಪಿಯಿಂದ ಶಾಲಾ ಆವರಣದಲ್ಲಿ ಖಾಸಗಿ ಕಾರ್ಯಕ್ರಮ ನಿಷೇಧಿಸಿ ಆದೇಶ: ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು

16/10/2025 1:25 PM

8,000 ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲಗೆ ಬಿದ್ದ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ, ಬಿಲ್ ಕಲೆಕ್ಟರ್

16/10/2025 1:06 PM

ಪ್ರವಾಸಿಗರ ಗಮನಕ್ಕೆ: ಅ.21ರ ದೀಪಾವಳಿ ಹಬ್ಬದಂದು ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ-ಸಿಂಹಧಾಮ ಓಪನ್

16/10/2025 12:54 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.