BREAKING NEWS : ಕಾಂಗ್ರೆಸ್ – ಜೆಡಿಎಸ್ ಭ್ರಷ್ಟಾಚಾರದ ಪಾರ್ಟಿ : ಮಂಡ್ಯದಲ್ಲಿ ಅಮಿತ್ ಶಾ ಗುಡುಗು

ಮಂಡ್ಯ : ಕಾಂಗ್ರೆಸ್ ಹಾಗೂ ಜೆಡಿಎಸ್ ಭ್ರಷ್ಟಾಚಾರದಿಂದ ಕೂಡಿದ ಪಾರ್ಟಿ ಹಾಗೂ ಕುಟುಂಬ ರಾಜಕಾರಣ ಮಾಡುವ ಪಾರ್ಟಿ ಎಂದು ಬಿಜೆಪಿ ಚಾಣಕ್ಯ ಅಮಿತ್ ಶಾ ಗುಡುಗಿದ್ದಾರೆ. ಮಂಡ್ಯದಲ್ಲಿ ನಡೆಯುತ್ತಿರುವ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಅಮಿತ್ ಶಾ ಭಾಷಣ ಮಾಡಿದ್ದಾರೆ. ಜೆಡಿಎಸ್ ಯಾವಾಗಲೂ ಹೇಗೆ ಒಂದು ಕುಟುಂಬವನ್ನು ಅಭಿವೃದ್ದಿ ಮಾಡಬೇಕು ಎಂದು ಯೋಚಿಸುತ್ತೆ, ಕಾಂಗ್ರೆಸ್ ಭ್ರಷ್ಟಾಚಾರ ಮಾಡುತ್ತದೆ ಎಂದು ಕಿಡಿಕಾರಿದ್ದಾರೆ. ಡಬನ್ ಎಂಜಿನ್ ಸರ್ಕಾರ ಯಶಸ್ವಿಯಾಗಿ ಆಡಳಿತ ನಡೆಸಲಿದೆ. 2018 ರಲ್ಲಿ ಮಂಡ್ಯದಿಂದಲೇ ನಾವು ಪ್ರಚಾರ ಮಾಡಿದ್ವಿ. . … Continue reading BREAKING NEWS : ಕಾಂಗ್ರೆಸ್ – ಜೆಡಿಎಸ್ ಭ್ರಷ್ಟಾಚಾರದ ಪಾರ್ಟಿ : ಮಂಡ್ಯದಲ್ಲಿ ಅಮಿತ್ ಶಾ ಗುಡುಗು