BIGG NEWS : ಹಲಾಲ್‌ ಕಟ್‌ ವಿಚಾರದಲ್ಲಿ ಬಿಜೆಪಿ ಕಮಿಷನ್‌ ಹೊಡೆಯುತ್ತಿದ್ದಾರೆ : ಸಂಸದ ಅಸಾದುದ್ದೀನ್‌ ಓವೈಸಿ ಕಿಡಿ

ವಿಜಯಪುರ: ಮುಸ್ಲಿಮರ ಗಡ್ಡ, ಊಟ, ಟೋಪಿಗೆ ತೊಂದರೆ ಇದೆ ಎಂದು ಬಿಜೆಪಿ ಆಡಳಿತದ ವಿರುದ್ಧ ಎಐಎಂಐಎಂ ಅಧ್ಯಕ್ಷ ಹಾಗೂ ಸಂಸದ ಅಸಾದುದ್ದೀನ್‌ ಓವೈಸಿ ಕಿಡಿಕಾರಿದ್ದಾರೆ. BIGG NEWS : ‘WhatsApp ಡೌನ್’ ಬಳಿಕ ಪರ್ಯಾಯ ಆಪ್‌ ಯಾವ್ದು ಗೊತ್ತಾ? ಇಲ್ಲಿದೆ ಮಾಹಿತಿ | WhatsApp services down ನಗರದಲ್ಲಿ ಮಾತನಾಡಿದ ಅವರು, ಸಬ್ ಕಾ ವಿಕಾಸ್, ಸಬ್ ಕಾ ಸಾಥ್ ಬರೀ ಬಿಜೆಪಿ ಮಾತಿನಲ್ಲೇ ಇದೆ. ಬಿಜೆಪಿ ಮುಸ್ಲಿಮರ ವಿರುದ್ಧ ಇದೆ. ಬಿಜೆಪಿ (BJP) ಹಲಾಲ್ ಕಟ್ … Continue reading BIGG NEWS : ಹಲಾಲ್‌ ಕಟ್‌ ವಿಚಾರದಲ್ಲಿ ಬಿಜೆಪಿ ಕಮಿಷನ್‌ ಹೊಡೆಯುತ್ತಿದ್ದಾರೆ : ಸಂಸದ ಅಸಾದುದ್ದೀನ್‌ ಓವೈಸಿ ಕಿಡಿ