ವಿಧಾನಸಭೆಯಲ್ಲಿ ಬಿಜೆಪಿ-ಕಾಂಗ್ರೆಸ್ ಸದಸ್ಯರ ನಡುವೆ ಕೋಲಾಹಲ : ಮೊಳಗಿದ ಜೈ ಶ್ರೀ ರಾಮ್ ಘೋಷಣೆ

ಬೆಂಗಳೂರು : ರಾಮ ಮಂದಿರ ಉದ್ಘಾಟನೆಗೆ ರಾಷ್ಟ್ರಪತಿ ಆಹ್ವಾನಿಸದಿರುವುದಕ್ಕೆ ವಿಧಾನಸಭೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಗದ್ದಲ ಗಲಾಟೆ ಕೋಲಾಹಲ ಉಂಟಾಯಿತು. ಸದನದಲ್ಲಿ ಬಿಜೆಪಿ ನಾಯಕರನ್ನು ಕಾಂಗ್ರೆಸ್ ಸದಸ್ಯರು ಕೆಣಕಿದ್ದಾರೆ.ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಗದ್ದಲ ಗಲಾಟೆ ಏರ್ಪಟ್ಟಿತು.ಈ ವೇಳೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಸದಸ್ಯರು ಧಿಕ್ಕಾರ ಕೂಗಿದರು ಶ್ರೀ ರಾಮನ ವಿರೋಧಿಗಳು ಅಂತ ಬಿಜೆಪಿ ಸದಸ್ಯರು ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗಿದರು.ಜೈ ಶ್ರೀ ರಾಮ್ ಎಂದು ಬಿಜೆಪಿ ಸದಸ್ಯರು ಘೋಷಣೆ … Continue reading ವಿಧಾನಸಭೆಯಲ್ಲಿ ಬಿಜೆಪಿ-ಕಾಂಗ್ರೆಸ್ ಸದಸ್ಯರ ನಡುವೆ ಕೋಲಾಹಲ : ಮೊಳಗಿದ ಜೈ ಶ್ರೀ ರಾಮ್ ಘೋಷಣೆ