Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇರಾನ್ ಮೇಲೆ ಇಸ್ರೇಲ್ ದಾಳಿ ಬಳಿಕ ‘ಪ್ರಧಾನಿ ಮೋದಿ’ಗೆ ‘ಬೆಂಜಮಿನ್ ನೆತನ್ಯಾಹು’ ದೂರವಾಣಿ ಕರೆ

13/06/2025 7:11 PM

BREAKING : ಅಹಮದಾಬಾದ್ ವಿಮಾನ ದುರಂತ ಪ್ರಕರಣ : ಮೃತಪಟ್ಟವರ ಸಂಖ್ಯೆ 270ಕ್ಕೆ ಏರಿಕೆ | Plane crash in Ahmedabad

13/06/2025 7:04 PM

“ಇತಿಹಾಸದಲ್ಲೇ ಕರಾಳ ದಿನ” : ಏರ್ ಇಂಡಿಯಾ ಅಪಘಾತದ ಕುರಿತು ಸಹೋದ್ಯೋಗಿಗಳಿಗೆ ‘ಟಾಟಾ ಅಧ್ಯಕ್ಷರು’ ಪತ್ರ

13/06/2025 7:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಲೆ ಏರಿಕೆಗೆ ಭುಗಿಲೆದ್ದ ಆಕ್ರೋಶ : ಸಿಎಂ ಸಿದ್ದರಾಮಯ್ಯ ನಿವಾಸ ಮುತ್ತಿಗೆ ಹಾಕಲು ಬಿಜೆಪಿ ನಿರ್ಧಾರ
LIFE STYLE

ಬೆಲೆ ಏರಿಕೆಗೆ ಭುಗಿಲೆದ್ದ ಆಕ್ರೋಶ : ಸಿಎಂ ಸಿದ್ದರಾಮಯ್ಯ ನಿವಾಸ ಮುತ್ತಿಗೆ ಹಾಕಲು ಬಿಜೆಪಿ ನಿರ್ಧಾರ

By kannadanewsnow0525/06/2024 4:45 PM

ಬೆಳಗಾವಿ : ರಾಜ್ಯದಲ್ಲಿ ಇತ್ತೀಚಿಗೆ ಪೆಟ್ರೋಲ್ ಡೀಸೆಲ್ ಬಳಿಕ ಇದೀಗ KMF ಹಾಲಿನ ದರ ಏರಿಕೆ ಮಾಡಿದೆ. ಇದನ್ನು ವಿರೋಧಿಸಿ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಕ್ರೋಶ ಅವರು ಹಾಕಿದ್ದು ಜುಲೈ 3 ಅಥವಾ 4ರಂದು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ತಿಳಿಸಿದರು.

ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಬೆಲೆ ಏರಿಕೆ ಖಂಡಿಸಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ. ಜುಲೈ 3 ಅಥವಾ 4ರಂದು ಸಿಎಂ ಮನೆಗೆ ಮುತ್ತಿಗೆ ಹಾಕುತ್ತೇವೆ. ಕರ್ನಾಟಕ ಸರ್ಕಾರ ಒಂದು ರೀತಿ ಹುಚ್ಚರ ಸಂತೆಯಾಗಿದೆ. ಮೊನ್ನೆಯಷ್ಟೇ ಪೆಟ್ರೋಲ್, ಡೀಸೆಲ್‌ ದರ ಏರಿಕೆ ಮಾಡಿದ್ದಾರೆ. ಈಗ ಹಾಲಿನ ದರ ಲೀಟರ್​ಗೆ 2 ರೂಪಾಯಿ ಏರಿಕೆ ಮಾಡಿದ್ದಾರೆ. ಒಂದೇ ವರ್ಷದಲ್ಲಿ ಎರಡು ಬಾರಿ ಹಾಲಿನ ದರ ಏರಿಕೆ ಮಾಡಿದ್ದಾರೆ. ಗ್ಯಾರಂಟಿಗೆ ಹಣ ಹೊಂದಿಸಲು ಆಗದೇ ಬೆಲೆ ಏರಿಕೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅವೈಜ್ಞಾನಿಕವಾಗಿ, ಯಾವುದೇ ಮುಂದಾಲೋಚನೆ ಇಲ್ಲದೆ ಗ್ಯಾರಂಟಿ ತಂದು ಈಗ ಗ್ಯಾರಂಟಿಗೆ ಹಣ ಹೊಂದಿಸಲು ಆಗದೇ ಬೆಲೆ ಏರಿಕೆ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಇದ್ದಾಗ ಒಂದು ರೂಪಾಯಿ ಜಾಸ್ತಿ ಮಾಡಿದಾಗ ಹೆಣದ ಮೆರವಣಿಗೆ ಮಾಡಿದ್ರಿ. ಸರ್ಕಾರ ದೀವಾಳಿಯಾಗಿದೆ, ಹಣ ಇಲ್ಲ ಪಾಪಾರ್ ಆಗಿದೆ. ಸಂಬಳ ಕೊಡಲು ಹಣವಿಲ್ಲ, ಹಣಕಾಸು ಇಲಾಖೆ ಪೆಟ್ರೋಲ್, ಡಿಸೇಲ್ ಏರಿಕೆ ಮಾಡಿ ಎಂದು ಹೇಳಿದೆ.

ಅಧಿಕಾರಕ್ಕೆ ಬಂದು ಒಂದೇ ವರ್ಷದಲ್ಲಿ ಕೆಟ್ಟದಾಗಿ ನಡೆದುಕೊಂಡಿದೆ. ಹಾಲಿನ ದರ, ತೈಲ ದರ ಹೆಚ್ಚಳ ವಿರೋಧಿಸಿ ಹೋರಾಟ ಮಾಡ್ತೀವಿ. ಜೈಶ್ರೀರಾಮ ಘೋಷಣೆ ಕೂಗಿದರೆ ಚಾಕುವಿನಿಂದ ಹಲ್ಲೆ ಮಾಡ್ತಾರೆ. ಮಂಡ್ಯದಲ್ಲಿ ಹನುಮ ಧ್ವಜದ ವಿಚಾರಕ್ಕೆ ಕಿರುಕುಳ ಕೊಡಲಾಗುತ್ತಿದೆ. ಅಧಿವೇಶನದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪ್ರಸ್ತಾಪ ಬಂದ್ರೆ ಮಾತಾಡ್ತೀವಿ ಹೇಳಿದರು.

ತುಘಲಕ್ ರೀತಿ ಕಾಂಗ್ರೆಸ್ ಸರ್ಕಾರವನ್ನು ನಡೆಸುತ್ತಿದೆ. ಈ ತಿಂಗಳು, ಮುಂದಿನ ತಿಂಗಳು ಸರ್ಕಾರದ ಬಳಿ ಹಣವೇ ಇಲ್ಲ. ಇದೇ ವೇಳೆ ವೇತನ ಪರಿಷ್ಕರಣೆ ಕೂಡ ಕ್ಯಾಬಿನೆಟ್ ಬಳಿ ಬಂದಿದೆ. ಐದಲ್ಲ ಐವತ್ತು ಗ್ಯಾರಂಟಿ ಕೊಡಿ, ಆದರೆ ವೈಜ್ಞಾನಿಕವಾಗಿ ಮಾಡಿ. ಚುನಾವಣೆಯಲ್ಲಿ ಜನ ನಿಮ್ಮ ಮುಖಕ್ಕೆ ಮಂಗಳಾರತಿ ಎತ್ತಿದ್ದಾರೆ. ಜನ ಇಷ್ಟು ಛೀಮಾರಿ ಹಾಕಿದ್ರೂ ನಿಮಗೆ ನಾಚಿಗೆ ಆಗಿಲ್ಲ. ಎಂಪಿ ಚುನಾವಣೆಯಲ್ಲಿ ಮತ ಹಾಕಿಲ್ಲ ಎಂದು ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

Share. Facebook Twitter LinkedIn WhatsApp Email

Related Posts

ಮನುಷ್ಯರಿಗೆ ಇನ್ಮುಂದೆ ಸಾವಿಲ್ಲ.! ಅಮರತ್ವದ ರಹಸ್ಯ ಕಂಡುಹಿಡಿದ ವಿಜ್ಞಾನಿಗಳು.!

13/06/2025 5:39 PM2 Mins Read

‘ಸ್ಲೀಪ್ ಬ್ಯಾಂಕಿಂಗ್’ ಎಂದರೇನು.? ಹೇಗೆ ಕೆಲಸ ಮಾಡುತ್ತೆ ಗೊತ್ತಾ.? ಒತ್ತಡದಲ್ಲಿದ್ದಾಗ ದಿ ಬೆಸ್ಟ್

11/06/2025 10:03 PM2 Mins Read

ನಿಮ್ಮ ಮುಖದ ಸುಕ್ಕು ಹೋಗಲಾಡಿಸಲು ಸೌತೆಕಾಯಿ ಬಳಸಿ ಈ ಟಿಪ್ಸ್ ಮಾಡಿ ನೋಡಿ

11/06/2025 6:55 PM3 Mins Read
Recent News

BREAKING : ಇರಾನ್ ಮೇಲೆ ಇಸ್ರೇಲ್ ದಾಳಿ ಬಳಿಕ ‘ಪ್ರಧಾನಿ ಮೋದಿ’ಗೆ ‘ಬೆಂಜಮಿನ್ ನೆತನ್ಯಾಹು’ ದೂರವಾಣಿ ಕರೆ

13/06/2025 7:11 PM

BREAKING : ಅಹಮದಾಬಾದ್ ವಿಮಾನ ದುರಂತ ಪ್ರಕರಣ : ಮೃತಪಟ್ಟವರ ಸಂಖ್ಯೆ 270ಕ್ಕೆ ಏರಿಕೆ | Plane crash in Ahmedabad

13/06/2025 7:04 PM

“ಇತಿಹಾಸದಲ್ಲೇ ಕರಾಳ ದಿನ” : ಏರ್ ಇಂಡಿಯಾ ಅಪಘಾತದ ಕುರಿತು ಸಹೋದ್ಯೋಗಿಗಳಿಗೆ ‘ಟಾಟಾ ಅಧ್ಯಕ್ಷರು’ ಪತ್ರ

13/06/2025 7:01 PM

ಶುಕ್ರವಾರ ಮನೆಯಲ್ಲಿ ಈ ನೀರನ್ನು ಚಿಮುಕಿಸಿ, ಮಹಾಲಕ್ಷ್ಮೀಯ ಕೃಪೆಯಿಂದ ಸಂಪತ್ತು ವೃದ್ಧಿ

13/06/2025 6:51 PM
State News
KARNATAKA

ಶುಕ್ರವಾರ ಮನೆಯಲ್ಲಿ ಈ ನೀರನ್ನು ಚಿಮುಕಿಸಿ, ಮಹಾಲಕ್ಷ್ಮೀಯ ಕೃಪೆಯಿಂದ ಸಂಪತ್ತು ವೃದ್ಧಿ

By kannadanewsnow0913/06/2025 6:51 PM KARNATAKA 3 Mins Read

ಲಕ್ಷ್ಮೀ ದೇವಿಯ ಅನುಗ್ರಹವನ್ನು ಸಂಪೂರ್ಣವಾಗಿ ಪಡೆದವರಿಗೆ ಮಾತ್ರ ಸಂಪತ್ತಿನ ಶುಭವು ದೊರೆಯುತ್ತದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಸಂಪತ್ತಿನ ಶಕುನವಿದ್ದಾಗ ಮಾತ್ರ…

ರಾಜ್ಯದಲ್ಲಿಂದ 150 ಜನರಿಗೆ ಕೊರೋನಾ ಪಾಸಿಟಿವ್, ಸೋಂಕಿತರಾದ 18 ಮಂದಿ ಗುಣಮುಖ | Covid19 Update

13/06/2025 6:34 PM
high court

BREAKING : ಓಲಾ, ಊಬರ್, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಗಳಿಗೆ ಶಾಕ್ : ಸಂಚಾರಕ್ಕೆ ಮಧ್ಯಂತರ ಅನುಮತಿಗೆ ಹೈಕೋರ್ಟ್ ನಕಾರ

13/06/2025 5:44 PM

BREAKING: ಬೆಂಗಳೂರಲ್ಲಿ 10 ಕೋಟಿ ಮೌಲ್ಯದ MDMA ಡ್ರಗ್ಸ್ ಜಪ್ತಿ

13/06/2025 5:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.