Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಫೈನಲ್ ಪಂದ್ಯ ಆರಂಭಕ್ಕೂ ಮುನ್ನವೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ RCB : ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ

08/06/2025 6:49 AM

SHOCKING : ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯ : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ.!

08/06/2025 6:49 AM

‘ಥಗ್ ಲೈಫ್’ ಚಿತ್ರದ ಪ್ರದರ್ಶನ ಕರ್ನಾಟಕದಲ್ಲಿ ನಿಷೇಧ : ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ

08/06/2025 6:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ನಾಳೆ ನಾಗಮಂಗಲಕ್ಕೆ ಬಿಜೆಪಿ ಸತ್ಯ ಶೋಧನಾ ಸಮಿತಿ ಭೇಟಿ | Karnataka BJP
KARNATAKA

BREAKING: ನಾಳೆ ನಾಗಮಂಗಲಕ್ಕೆ ಬಿಜೆಪಿ ಸತ್ಯ ಶೋಧನಾ ಸಮಿತಿ ಭೇಟಿ | Karnataka BJP

By kannadanewsnow0915/09/2024 2:52 PM

ಬೆಂಗಳೂರು: ಬಿಜೆಪಿ ಸತ್ಯಶೋಧನಾ ಸಮಿತಿಯು ನಾಳೆ (ಸೆ.16) ನಾಗಮಂಗಲಕ್ಕೆ ಭೇಟಿ ಕೊಡಲಿದೆ. ಅಲ್ಲಿನ ಮಾಹಿತಿಯನ್ನು ಪಡೆಯಲಿದೆ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ತಿಳಿಸಿದರು.

ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ನನ್ನ ನೇತೃತ್ವದಲ್ಲಿ ಬಿಜೆಪಿ ಸತ್ಯಶೋಧನಾ ಸಮಿತಿಯನ್ನು ರಚಿಸಿದ್ದು, ಮಾಜಿ ಸಚಿವರು ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಭೈರತಿ ಬಸವರಾಜ್, ಮಾಜಿ ಸಚಿವ ಕೆ.ಸಿ. ನಾರಾಯಣಗೌಡ, ಬಿಜೆಪಿ ರಾಜ್ಯ ಕಾರ್ಯದರ್ಶಿ ಲಕ್ಷ್ಮೀ ಅಶ್ವಿನ್ ಗೌಡ, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರನ್ನು ಸಮಿತಿ ಒಳಗೊಂಡಿದೆ ಎಂದರು.

ನಾಗಮಂಗಲದಲ್ಲಿ ಗಣೇಶೋತ್ಸವ ಸಂದರ್ಭದಲ್ಲಿ ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ. ಪ್ರಾರಂಭದಲ್ಲಿ ಅದೇನೂ ಇಲ್ಲ ಎಂಬಂತೆ ಹೇಳಿಕೆ ಕೊಟ್ಟರು. ನಂತರ ಇಂಟೆಲಿಜೆನ್ಸ್ ಮುಖ್ಯಸ್ಥರನ್ನು ವರ್ಗಾಯಿಸಿದರು. ಇನ್‍ಸ್ಪೆಕ್ಟರ್ ಅನ್ನು ಅಮಾನತು ಮಾಡಿದ್ದು, ಕಾನೂನು- ಸುವ್ಯವಸ್ಥೆ ನಿರ್ವಹಿಸುವಲ್ಲಿನ ವೈಫಲ್ಯವು ನಾಗಮಂಗಲ ಘಟನೆ ಮೂಲಕ ವ್ಯಕ್ತವಾಗಿದೆ ಎಂದು ತಿಳಿಸಿದರು. ಕೇರಳದವರು ಇದರ ಹಿಂದಿದ್ದು, ಎಸ್‍ಡಿಪಿಐನವರು ಎಂಬ ಅನುಮಾನಗಳಿವೆ ಎಂದು ವಿವರಿಸಿದರು.

ನಾಗಮಂಗಲದಲ್ಲಿ ಒಂದು ಕೋಮಿನವರು ಪ್ರಚೋದನೆ ಮಾಡಿದ್ದಾರೆ. ನಮ್ಮ ಸಂಸ್ಕøತಿ ಎನಿಸಿದ ವಿನಾಯಕನ ಚತುರ್ಥಿ ಕಾರ್ಯಕ್ರಮವು ದೇಶದ ಸದೃಢತೆಗೆ ಶಕ್ತಿ ತುಂಬುತ್ತದೆ. ಅಂಥ ಸಂದರ್ಭದಲ್ಲಿ ಅಡಚಣೆ, ಅನವಶ್ಯಕವಾಗಿ ತೊಂದರೆ ಕೊಡುತ್ತಿದ್ದು, ಇದಕ್ಕೆ ಗೃಹ ಇಲಾಖೆ ಬೆಂಬಲ ಕೊಡುತ್ತಿದೆ ಎಂದು ಟೀಕಿಸಿದರು.

ಈ ಸರಕಾರ ಒಂದು ವರ್ಗ, ಒಂದು ಧರ್ಮಕ್ಕೆ ಸೀಮಿತವಾಗಿ ವರ್ತಿಸುತ್ತಿದೆ. ಎಷ್ಟೋ ಕಡೆ ಗಣೇಶ ಮೂರ್ತಿ ಇಡಲು ಬಿಟ್ಟಿಲ್ಲ. ಮೆರವಣಿಗೆಗೆ ಕಡಿವಾಣ ಹಾಕಿದ್ದಾರೆ. ಫ್ರೀಡಂ ಪಾರ್ಕಿನಲ್ಲಿ ಗಣೇಶ ಮೂರ್ತಿಯನ್ನೇ ಅರೆಸ್ಟ್ ಮಾಡಿದ್ದಾರೆ ಎಂದು ಆಕ್ಷೇಪಿಸಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ದಿನದಿಂದ ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಕಾಪಾಡಲು ಸಂಪೂರ್ಣವಾಗಿ ವಿಫಲವಾಗಿದೆ ಎಂದು ಟೀಕಿಸಿದರು.

ನೂರಾರು ಘಟನೆಗಳು ಕಣ್ಣೆದುರು ಇವೆ. ತುಷ್ಟೀಕರಣದ ಪರಿಣಾಮ, ಆಡಳಿತದ ಮೇಲೆ ಹಿಡಿತ- ಸ್ಪಷ್ಟತೆ ಇಲ್ಲದ ಕಾರಣ ಸಮಾಜದಲ್ಲಿ ತುಂಬ ಗೊಂದಲ, ಭಯ, ಅತೃಪ್ತಿಯ ವಾತಾವರಣ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿದರು.

ನಮ್ಮ ಸಂವಿಧಾನ ಎತ್ತಿ ಹಿಡಿದಿರುವ ಬಹುತ್ವವನ್ನು ನಾವು ಬದುಕಿನಲ್ಲಿ ಆಚರಿಸೋಣ: ಸಿಎಂ ಸಿದ್ದರಾಮಯ್ಯ ಕರೆ

BREAKING : ಎರಡು ದಿನಗಳಲ್ಲಿ `CM’ ಸ್ಥಾನಕ್ಕೆ ರಾಜೀನಾಮೆ : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ

Share. Facebook Twitter LinkedIn WhatsApp Email

Related Posts

ಫೈನಲ್ ಪಂದ್ಯ ಆರಂಭಕ್ಕೂ ಮುನ್ನವೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ RCB : ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ

08/06/2025 6:49 AM1 Min Read

SHOCKING : ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯ : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ.!

08/06/2025 6:49 AM1 Min Read

ನಿಜವಾದ ಹಿಂದೂಗಳು ಕಾಂಗ್ರೆಸ್ನಲ್ಲಿದ್ದಾರೆ, ಬಿಜೆಪಿಯಲ್ಲಿರುವವರು ನಕಲಿ: ರಾಮಲಿಂಗಾ ರೆಡ್ಡಿ

08/06/2025 6:37 AM1 Min Read
Recent News

ಫೈನಲ್ ಪಂದ್ಯ ಆರಂಭಕ್ಕೂ ಮುನ್ನವೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ RCB : ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ

08/06/2025 6:49 AM

SHOCKING : ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯ : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ.!

08/06/2025 6:49 AM

‘ಥಗ್ ಲೈಫ್’ ಚಿತ್ರದ ಪ್ರದರ್ಶನ ಕರ್ನಾಟಕದಲ್ಲಿ ನಿಷೇಧ : ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ

08/06/2025 6:43 AM

ನಿಜವಾದ ಹಿಂದೂಗಳು ಕಾಂಗ್ರೆಸ್ನಲ್ಲಿದ್ದಾರೆ, ಬಿಜೆಪಿಯಲ್ಲಿರುವವರು ನಕಲಿ: ರಾಮಲಿಂಗಾ ರೆಡ್ಡಿ

08/06/2025 6:37 AM
State News
KARNATAKA

ಫೈನಲ್ ಪಂದ್ಯ ಆರಂಭಕ್ಕೂ ಮುನ್ನವೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ RCB : ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ

By kannadanewsnow8908/06/2025 6:49 AM KARNATAKA 1 Min Read

ಬೆಂಗಳೂರು: ಐಪಿಎಲ್ ಫೈನಲ್ ಪಂದ್ಯ ಆರಂಭಕ್ಕೂ ಮುನ್ನವೇ ಆರ್ಸಿಬಿ ವಿಜಯೋತ್ಸವ ಆಚರಿಸಲು ಅನುಮತಿ ನೀಡುವಂತೆ ಆರ್ಸಿಬಿ ಮ್ಯಾನೇಜ್ಮೆಂಟ್ ಮನವಿ ಮಾಡಿರುವುದಕ್ಕೆ…

SHOCKING : ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯ : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ.!

08/06/2025 6:49 AM

ನಿಜವಾದ ಹಿಂದೂಗಳು ಕಾಂಗ್ರೆಸ್ನಲ್ಲಿದ್ದಾರೆ, ಬಿಜೆಪಿಯಲ್ಲಿರುವವರು ನಕಲಿ: ರಾಮಲಿಂಗಾ ರೆಡ್ಡಿ

08/06/2025 6:37 AM

Rain Alert : ರಾಜ್ಯದಲ್ಲಿ ನಾಳೆಯಿಂದ ಭಾರೀ `ಮಳೆ’ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

08/06/2025 6:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.