BIG NEWS: ಮೋರ್ಬಿ ಸೇತುವೆ ದುರಂತದಲ್ಲಿ ಜನರ ಜೀವ ಉಳಿಸಲು ನದಿಗೆ ಹಾರಿದ್ದ ವ್ಯಕ್ತಿಗೆ ‌ʻಬಿಜೆಪಿʼ ಟಿಕೆಟ್

ನವದೆಹಲಿ: ಗುಜರಾತ್‌ನ ಮೋರ್ಬಿಯಲ್ಲಿ ಸಂಭವಿಸಿದ ಸೇತುವೆ ಕುಸಿತದ ಸಂದರ್ಭದಲ್ಲಿ ಜನರ ಜೀವ ಉಳಿಸಿದ ಬಿಜೆಪಿಯ ಮಾಜಿ ಶಾಸಕರೊಬ್ಬರು ಮುಂದಿನ ತಿಂಗಳು ರಾಜ್ಯದಲ್ಲಿ ನಡೆಯಲಿರುವ ಚುನಾವಣೆಗೆ ಪಕ್ಷದ ಅಭ್ಯರ್ಥಿಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 30 ರಂದು ಶತಮಾನದಷ್ಟು ಹಳೆಯದಾದ ಸೇತುವೆ ಮುರಿದು ಬಿದ್ದಾಗ ನೂರಾರು ಜನರು ದಡ ಸೇರಿ ಪ್ರಾಣ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರು. ಈ ವೇಳೆ ತನ್ನ ಪ್ರಾಣದ ಹಂಗು ತೊರೆದು 60 ವರ್ಷದ ಕಾಂತಿಲಾಲ್ ಅಮೃತಿಯಾ ಅವರು ಲೈಫ್ ಟ್ಯೂಬ್ ಧರಿಸಿ ನದಿಗೆ ಬಿದ್ದ ಜನರನ್ನು ರಕ್ಷಿಸಲು ಪ್ರಯತ್ನಿಸಿದ್ದರು. … Continue reading BIG NEWS: ಮೋರ್ಬಿ ಸೇತುವೆ ದುರಂತದಲ್ಲಿ ಜನರ ಜೀವ ಉಳಿಸಲು ನದಿಗೆ ಹಾರಿದ್ದ ವ್ಯಕ್ತಿಗೆ ‌ʻಬಿಜೆಪಿʼ ಟಿಕೆಟ್