Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಮಂಗನ ಕಾಯಿಲೆ ಭೀತಿ ಹಿನ್ನೆಲೆ ಆರೋಗ್ಯ ಇಲಾಖೆ ಅಲರ್ಟ್ : ಶಿರಸಿಯಲ್ಲಿ ಹೊಸ ಲ್ಯಾಬ್ ಸ್ಥಾಪನೆ.!

25/12/2025 6:20 AM

GOOD NEWS : ಮಧುಮೇಹಿಗಳಿಗೆ ಗುಡ್ ನ್ಯೂಸ್ : ಭಾರತದಲ್ಲಿ ಇಂಜೆಕ್ಷನ್ ಬದಲಿಗೆ ಇನ್ಸುಲಿನ್ ಪೌಡರ್ ಬಿಡುಗಡೆ.!

25/12/2025 6:15 AM

BREAKING : ಚಿತ್ರದುರ್ಗದ ಬಳಿ ಖಾಸಗಿ ಬಸ್ ಹೊತ್ತಿ ಉರಿದು 17 ಕ್ಕೂ ಹೆಚ್ಚು ಮಂದಿ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್.! 

25/12/2025 6:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೆಟ್ರೋ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿಯಿಂದ ದೂರು: ಕಾರಣವೇನು ಗೊತ್ತಾ?
KARNATAKA

ಮೆಟ್ರೋ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿಯಿಂದ ದೂರು: ಕಾರಣವೇನು ಗೊತ್ತಾ?

By kannadanewsnow0903/12/2025 2:38 PM

ಬೆಂಗಳೂರು: ನಮ್ಮ ಮೆಟ್ರೋ ಅಧಿಕಾರಿಗಳ ವಿರುದ್ಧವೇ ಲೋಕಾಯುಕ್ತಕ್ಕೆ ಬಿಜೆಪಿಯಿಂದ ದೂರು ನೀಡಲಾಗಿದೆ. ಕಾರಣವೇನು ಅಂತ ಮುಂದೆ ಓದಿ.

ಬೆಂಗಳೂರಿನ ನಮ್ಮ ಮೆಟ್ರೋ ಅಧಿಕಾರಿಗಳ ವಿರುದ್ಧ ಬಿಜೆಪಿಯಿಂದ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಅದು ನಮ್ಮ ಮೆಟ್ರೋ ನಿಲ್ದಾಣಗಳು, ಶೌಚಾಲಯಗಳು, ಹಸಿರು ಪ್ರದೇಶಕ್ಕೆ ನೀಡಲಾಗಿದ್ದ ಸರ್ಕಾರಿ ಜಾಗವನ್ನು ಖಾಸಗಿ ಹೋಟೆಲ್ ಉದ್ಯಮಿಗಳಿಗೆ ಕೊಟ್ಟು ಅಕ್ರಮ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಆಗಿದೆ.

ಈ ಹಿನ್ನಲೆಯಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ, ಜಯನಗರ ಶಾಸಕ ಕೆ.ಸಿ ರಾಮಮೂರ್ತಿ ನೇತೃತ್ವದಲ್ಲಿ ಲೋಕಾಯುಕ್ತಕ್ಕೆ ನಮ್ಮ ಮೆಟ್ರೋ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದಾರೆ. ಬಿಜೆಪಿ ನೀಡಿರುವಂತ ದೂರಿನಲ್ಲಿ ಮೆಟ್ರೋ ಮಾರ್ಗದಲ್ಲಿ ಅಕ್ರಮ ವಾಣಿಜ್ಯ ಮಳಿಗೆಗಳಿಗೆ ಅವಕಾಶ ಮಾಡಿಕೊಟ್ಟಿರುವಂತ ಗಂಭೀರ ಆರೋಪವನ್ನು ಮಾಡಲಾಗಿದೆ.

ಮೃತ ‘KSRTC ಸಿಬ್ಬಂದಿ’ಗಳ ಕುಟುಂಬಕ್ಕೆ ‘ತಲಾ 1 ಕೋಟಿ ಪರಿಹಾರ’ವನ್ನು ಸಚಿವ ರಾಮಲಿಂಗಾರೆಡ್ಡಿ ವಿತರಣೆ

ಸಾರ್ವಜನಿಕರೇ ಗಮನಿಸಿ : ಡಿಸೆಂಬರ್ 31ರೊಳಗೆ ತಪ್ಪದೇ ಈ 3 ಪ್ರಮುಖ ಕೆಲಸಗಳನ್ನು ಮುಗಿಸಿಕೊಳ್ಳಿ.!

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಮಂಗನ ಕಾಯಿಲೆ ಭೀತಿ ಹಿನ್ನೆಲೆ ಆರೋಗ್ಯ ಇಲಾಖೆ ಅಲರ್ಟ್ : ಶಿರಸಿಯಲ್ಲಿ ಹೊಸ ಲ್ಯಾಬ್ ಸ್ಥಾಪನೆ.!

25/12/2025 6:20 AM1 Min Read

BREAKING : ಚಿತ್ರದುರ್ಗದ ಬಳಿ ಖಾಸಗಿ ಬಸ್ ಹೊತ್ತಿ ಉರಿದು 17 ಕ್ಕೂ ಹೆಚ್ಚು ಮಂದಿ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್.! 

25/12/2025 6:08 AM1 Min Read

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಖಾಸಗಿ ಬಸ್ ಹೊತ್ತಿ ಉರಿದು 17 ಪ್ರಯಾಣಿಕರು ಸಜೀವ ದಹನ.!

25/12/2025 5:55 AM1 Min Read
Recent News

ರಾಜ್ಯದಲ್ಲಿ ಮಂಗನ ಕಾಯಿಲೆ ಭೀತಿ ಹಿನ್ನೆಲೆ ಆರೋಗ್ಯ ಇಲಾಖೆ ಅಲರ್ಟ್ : ಶಿರಸಿಯಲ್ಲಿ ಹೊಸ ಲ್ಯಾಬ್ ಸ್ಥಾಪನೆ.!

25/12/2025 6:20 AM

GOOD NEWS : ಮಧುಮೇಹಿಗಳಿಗೆ ಗುಡ್ ನ್ಯೂಸ್ : ಭಾರತದಲ್ಲಿ ಇಂಜೆಕ್ಷನ್ ಬದಲಿಗೆ ಇನ್ಸುಲಿನ್ ಪೌಡರ್ ಬಿಡುಗಡೆ.!

25/12/2025 6:15 AM

BREAKING : ಚಿತ್ರದುರ್ಗದ ಬಳಿ ಖಾಸಗಿ ಬಸ್ ಹೊತ್ತಿ ಉರಿದು 17 ಕ್ಕೂ ಹೆಚ್ಚು ಮಂದಿ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್.! 

25/12/2025 6:08 AM

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಖಾಸಗಿ ಬಸ್ ಹೊತ್ತಿ ಉರಿದು 17 ಪ್ರಯಾಣಿಕರು ಸಜೀವ ದಹನ.!

25/12/2025 5:55 AM
State News
KARNATAKA

ರಾಜ್ಯದಲ್ಲಿ ಮಂಗನ ಕಾಯಿಲೆ ಭೀತಿ ಹಿನ್ನೆಲೆ ಆರೋಗ್ಯ ಇಲಾಖೆ ಅಲರ್ಟ್ : ಶಿರಸಿಯಲ್ಲಿ ಹೊಸ ಲ್ಯಾಬ್ ಸ್ಥಾಪನೆ.!

By kannadanewsnow5725/12/2025 6:20 AM KARNATAKA 1 Min Read

ಬೆಂಗಳೂರು : ಮಂಗನ ಕಾಯಿಲೆ ತಡೆ ಮತ್ತು ಮುನ್ನೆಚ್ಚರಿಕೆ ಕುರಿತು ವಿಕಾಸಸೌಧದಲ್ಲಿ ಆರೋಗ್ಯ ಇಲಾಖೆ ಆಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ…

BREAKING : ಚಿತ್ರದುರ್ಗದ ಬಳಿ ಖಾಸಗಿ ಬಸ್ ಹೊತ್ತಿ ಉರಿದು 17 ಕ್ಕೂ ಹೆಚ್ಚು ಮಂದಿ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್.! 

25/12/2025 6:08 AM

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಖಾಸಗಿ ಬಸ್ ಹೊತ್ತಿ ಉರಿದು 17 ಪ್ರಯಾಣಿಕರು ಸಜೀವ ದಹನ.!

25/12/2025 5:55 AM

BREAKING : ಕ್ರಿಸ್ ಮಸ್ ಹಬ್ಬದ ದಿನವೇ ರಾಜ್ಯದಲ್ಲಿ ಘೋರ ದುರಂತ : ಭೀಕರ ಅಪಘಾತದಲ್ಲಿ 17 ಕ್ಕೂ ಹೆಚ್ಚು ಜನ ದುರ್ಮರಣ.!

25/12/2025 5:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.