BREAKING: ‘ಸಚಿವ ಪ್ರಿಯಾಂಕ್ ಖರ್ಗೆ’ ವಿರುದ್ಧ ಚುನಾವಣಾ ಆಯೋಗಕ್ಕೆ ‘ಬಿಜೆಪಿ ದೂರು’

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಆಕ್ಷೇಪಾರ್ಹ ವಾಗಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದಂತ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಮುಖಂಡ ನಿಯೋಗದಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ವಿಧಾನಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ವಕ್ತಾರರಾದ ಹೆಚ್. ವೆಂಕಟೇಶ ದೊಡ್ಡೇರಿ, ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕರಾದ ವಸಂತ್ ಕುಮಾರ್ ಅವರು ಇಂದು ಸಂಜೆ ನೃಪತುಂಗ ರಸ್ತೆಯಲ್ಲಿರುವ ಚುನಾವಣಾ ಆಯೋಗ ಕಚೇರಿಗೆ ಭೇಟಿ ನೀಡಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ದೂರು ನೀಡಿದ್ದಾರೆ. … Continue reading BREAKING: ‘ಸಚಿವ ಪ್ರಿಯಾಂಕ್ ಖರ್ಗೆ’ ವಿರುದ್ಧ ಚುನಾವಣಾ ಆಯೋಗಕ್ಕೆ ‘ಬಿಜೆಪಿ ದೂರು’