ಅಡ್ವಾಣಿಯಂತಹ ನಾಯಕರನ್ನೇ ಮುಗಿಸಿದ ಬಿಜೆಪಿ, BSY ಬಿಡುವುದೇ: ಟ್ವಿಟ್ ಮೂಲಕ ಕಾಲೆಳೆದ ಕಾಂಗ್ರೆಸ್

ಬೆಂಗಳೂರು: ಅನೈತಿಕ ಮಾರ್ಗದಲ್ಲಿಯಾದರೂ ಬಿಜೆಪಿಗೆ ಅಧಿಕಾರದ ರುಚಿ ತೋರಿಸಿದ್ದು ಬಿಎಸ್ ಯಡಿಯೂರಪ್ಪ ಅವರು, ಆದರೆ ಅದೇ BSYಗೆ ಬಿಜೆಪಿ ಸಲ್ಲಿಸಿದ ಕೊಡುಗೆ – ಜೈಲು, ಕಣ್ಣೀರು, ದ್ರೋಹ! ಅಡ್ವಾಣಿಯಂತಹ ನಾಯಕರನ್ನೇ ಮುಗಿಸಿದ ಬಿಜೆಪಿ BSY ಅವರನ್ನು ಬಿಡುವುದೇ? ಹತ್ತಿದ ಏಣಿಯನ್ನು ಒಡೆಯುವುದು, ತಿಂದ ತಟ್ಟೆಗೆ ಮಣ್ಣು ಹಾಕುವುದು ಬಿಜೆಪಿಯ ಹುಟ್ಟುಗುಣ ಎಂಬುದಾಗಿ ಟ್ವಿಟ್ ನಲ್ಲಿ ಕರ್ನಾಟಕ ಕಾಂಗ್ರೆಸ್, ಬಿಜೆಪಿಯನ್ನು ಕಾಲೆಳೆದಿದೆ. ಅನೈತಿಕ ಮಾರ್ಗದಲ್ಲಿಯಾದರೂ ಬಿಜೆಪಿಗೆ ಅಧಿಕಾರದ ರುಚಿ ತೋರಿಸಿದ್ದು @BSYBJP ಅವರು,ಆದರೆ ಅದೇ BSYಗೆ ಬಿಜೆಪಿ ಸಲ್ಲಿಸಿದ … Continue reading ಅಡ್ವಾಣಿಯಂತಹ ನಾಯಕರನ್ನೇ ಮುಗಿಸಿದ ಬಿಜೆಪಿ, BSY ಬಿಡುವುದೇ: ಟ್ವಿಟ್ ಮೂಲಕ ಕಾಲೆಳೆದ ಕಾಂಗ್ರೆಸ್