Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭವತಿ ಪ್ರಕರಣಕ್ಕೆ ಟ್ವಿಸ್ಟ್: ಗಂಡು ಮಗುವಿಗೆ ಜನ್ಮ ನೀಡಿದ ಸಂತ್ರಸ್ತೆ

29/06/2025 4:30 PM

BREAKING : ಅಂಬೋಲಿ ಫಾಲ್ಸ್ ನಿಂದ ಕಾಲು ಜಾರಿ 300 ಅಡಿ ಆಳದ ಕಣಿವೆಗೆ ಬಿದ್ದು ವ್ಯಕ್ತಿ ದುರ್ಮರಣ!

29/06/2025 4:27 PM

BREAKING : ದಕ್ಷಿಣಕನ್ನಡದಲ್ಲಿ ಬಿಜೆಪಿ ಮುಖಂಡನ ಪುತ್ರನಿಂದ ‘ಲವ್ ಸೆಕ್ಸ್ ದೋಖಾ : ‘FIR’ ದಾಖಲಾಗುತ್ತಿದ್ದಂತೆ ನಾಪತ್ತೆ!

29/06/2025 4:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಾಲೆಗಳಲ್ಲಿ ಬದಲಾದ ಧೇಯವಾಕ್ಯ : ಇಂದು ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಸಿದ್ಧತೆ
KARNATAKA

ಶಾಲೆಗಳಲ್ಲಿ ಬದಲಾದ ಧೇಯವಾಕ್ಯ : ಇಂದು ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಸಿದ್ಧತೆ

By kannadanewsnow0519/02/2024 10:34 AM

ಬೆಂಗಳೂರು : ವಿಜಯಪುರ ಜಿಲ್ಲೆಯ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆಯ ‘ಜ್ಞಾನ ದೇಗುಲವಿದು, ಕೈ ಮುಗಿದು ಒಳಗೆ ಬಾ’ ಎಂಬ ಬರಹಕ್ಕೆ ಬದಲಾಗಿ, ‘ಜ್ಞಾನ ದೇಗುಲವಿದು, ದೈರ್ಯವಾಗಿ ಪ್ರಶ್ನಿಸಿ’ ಎಂದು ಬರೆಯಿಸಲಾಗಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ವಿಧಾನಸಭೆಯಲ್ಲಿ ಬಿಜೆಪಿ ಪ್ರಸ್ತಾಪಿಸಲು ಸಜ್ಜಾಗಿದೆ.

ಹೌದು ವಿಜಯಪುರ ವಸತಿ ಶಾಲೆಗಳ ಪ್ರವೇಶ ದ್ವಾರಗಳಲ್ಲಿ ಕುವೆಂಪು ಅವರ ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ ಎನ್ನುವ ಘೋಷವಾಕ್ಯವನ್ನು ಜ್ಞಾನ ದೇಗುಲವಿದು ಧೈರ್ಯದಿಂದ ಪ್ರಶ್ನಿಸಿ ಬರಹದೊಂದಿಗೆ ಬದಲಾವಣೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಇದೀಗ ಬಿಜೆಪಿಗೆ ವಾಗ್ದಾಳಿ ನಡೆಸಲು ಪ್ರಮುಖ ಅಸ್ತ್ರ ಸಿಕ್ಕಂತಾಗಿದೆ.ಇಂದು ಶೂನ್ಯ ವೇಳೆಯಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ. ವೈ ವಿಜಯೇಂದ್ರ ಅವರು ಈ ವಿಷಯವನ್ನು ಪ್ರಸ್ತಾಪಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್‌!

ಘಟನೆ ಹಿನ್ನೆಲೆ?

ಸರ್ಕಾರಿ ವಸತಿ ಶಾಲೆ, ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆ ವಿಚಾರವಾಗಿ ಒಂದು ಸುತ್ತೋಲೆ ಹೊರಡಿಸಿ ಅದಿನ್ನೇನು ವಿವಾದ ಆಗುತ್ತಿದ್ದಂತೆಯೇ ವಾಪಸ್ ಪಡೆದಿದ್ದ ಸರ್ಕಾರ ಇದೀಗ ಮತ್ತೊಂದು ಯಡವಟ್ಟು ಮಾಡಿಕೊಳ್ಳಲು ಮುಂದಾಗಿದೆಯಾ ಎಂಬ ಅನುಮಾನ ಸೃಷ್ಟಿಯಾಗಿದೆ’ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’ ಎಂದು ಬರಹ ಬದಲಾದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಘಾಜಿಪುರದ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ.

BREAKING: 6ನೇ ಬಾರಿಯೂ ‘ಇಡಿ ಸಮನ್ಸ್’ ತಪ್ಪಿಸಿಕೊಂಡ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ :ಕೋರ್ಟ್ ತೀರ್ಪಿಗಾಗಿ ಕಾಯಿರಿ ಎಂದ ಎಎಪಿ

ಹೌದು ಮೋರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಬರಹ ಬದಲಾಗಿದೆ. ಶಾಲೆಗಳಲ್ಲಿ ರಾಷ್ಟ್ರಕವಿ ಕುವೆಂಪು ಅವರ ಬರಹಕ್ಕೆ ಕೊಕ್ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಗೋಡೆ ಬರಹದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಬರಬರಹಗಳಿಗೆ ಬದಲಾವಣೆ ರೂಪ ನೀಡಲಾಗಿದೆ.ಜ್ಞಾನ ದೇಗೆಲುವಿದು ಕೈಮುಗಿದು ಒಳಗೆ ಬಾ ಸಾಲಿಗೆ ಬ್ರೇಕ್ ಹಾಕಲಾಗಿದೆ ಎಂದು ತಿಳಿದು ಬಂದಿದೆ.ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂಬ ಬರಹ ಮುದ್ದೇಬಿಹಾಳ ತಾಲೂಕಿನ ಘಾಜಿಪೂರಿಯ ಶಾಲೆ ಹಾಗೂ ವಸತಿ ಶಾಲೆಯ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಬರಹ ಬದಲಾಗಿದೆ. ಈ ಮೂಲಕ ಅವರ ಬರಹಕ್ಕೆ ಅವಮಾನಿಸಲಾಗಿದೆ ಎಂದು ಹೇಳಲಾಗುತ್ತಿದೆ.ಈ ಕುರಿತು ತನಿಖೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಂಕೋಲಾ ನಾಡಿನ ಖ್ಯಾತ ಸಾಹಿತಿ, ಪ್ರಕಾಶಕ, ನಾಟಕಕಾರ ವಿಷ್ಣು ನಾಯ್ಕ ನಿಧನ

ರಾಜ್ಯ ಸರ್ಕಾರದ ಸುತ್ತೋಲೆ ಪ್ರಕಾರ ‘ಜ್ಞಾನ ದೇಗುಲವಿದು, ಧೈರ್ಯವಾಗಿ ಪ್ರಶ್ನಿಸಿ’ ಎಂದು ಬರಹ ಬದಲಾವಣೆ ಮಾಡಲಾಗಿದೆ. ಮೊರಾರ್ಜಿ ವಸತಿ ಶಾಲಾ ವಿದ್ಯಾರ್ಥಿಗಳ ಪೋಷಕರು ಧೈರ್ಯವಾಗಿ ಪ್ರಶ್ನೆ ಮಾಡಲಿ. ಮಕ್ಕಳ ಶಿಕ್ಷಣ, ವಸತಿ, ಊಟ ಸೇರಿದಂತೆ ವಸತಿ ಶಾಲೆಯ ಎಲ್ಲಾ ವಿಚಾರಗಳ ಕುರಿತು ಪ್ರಶ್ನೆ ಮಾಡಲಿ.ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸಿಗಲಿ. ಪೋಷಕರು ಧೈರ್ಯವಾಗಿ ಮಾತನಾಡಲಿ ಎಂಬ ಉದ್ದೇಶ ಮಾತ್ರ ಬರಹ ಬದಲಾಯಿಸಿದ್ದರ ಹಿಂದಿರುವುದು ಎಂದು ಉದ್ದೇಶವಾಗಿದೆ ಎಂದು ವಿಜಯಪುರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪುಂಡಲೀಕ ಮಾನವರ ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING: ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭವತಿ ಪ್ರಕರಣಕ್ಕೆ ಟ್ವಿಸ್ಟ್: ಗಂಡು ಮಗುವಿಗೆ ಜನ್ಮ ನೀಡಿದ ಸಂತ್ರಸ್ತೆ

29/06/2025 4:30 PM1 Min Read

BREAKING : ಅಂಬೋಲಿ ಫಾಲ್ಸ್ ನಿಂದ ಕಾಲು ಜಾರಿ 300 ಅಡಿ ಆಳದ ಕಣಿವೆಗೆ ಬಿದ್ದು ವ್ಯಕ್ತಿ ದುರ್ಮರಣ!

29/06/2025 4:27 PM1 Min Read

BREAKING : ದಕ್ಷಿಣಕನ್ನಡದಲ್ಲಿ ಬಿಜೆಪಿ ಮುಖಂಡನ ಪುತ್ರನಿಂದ ‘ಲವ್ ಸೆಕ್ಸ್ ದೋಖಾ : ‘FIR’ ದಾಖಲಾಗುತ್ತಿದ್ದಂತೆ ನಾಪತ್ತೆ!

29/06/2025 4:21 PM1 Min Read
Recent News

BREAKING: ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭವತಿ ಪ್ರಕರಣಕ್ಕೆ ಟ್ವಿಸ್ಟ್: ಗಂಡು ಮಗುವಿಗೆ ಜನ್ಮ ನೀಡಿದ ಸಂತ್ರಸ್ತೆ

29/06/2025 4:30 PM

BREAKING : ಅಂಬೋಲಿ ಫಾಲ್ಸ್ ನಿಂದ ಕಾಲು ಜಾರಿ 300 ಅಡಿ ಆಳದ ಕಣಿವೆಗೆ ಬಿದ್ದು ವ್ಯಕ್ತಿ ದುರ್ಮರಣ!

29/06/2025 4:27 PM

BREAKING : ದಕ್ಷಿಣಕನ್ನಡದಲ್ಲಿ ಬಿಜೆಪಿ ಮುಖಂಡನ ಪುತ್ರನಿಂದ ‘ಲವ್ ಸೆಕ್ಸ್ ದೋಖಾ : ‘FIR’ ದಾಖಲಾಗುತ್ತಿದ್ದಂತೆ ನಾಪತ್ತೆ!

29/06/2025 4:21 PM

SHOCKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಕುಳಿತಲ್ಲೇ ಕುಸಿದು ಬಿದ್ದು ಸೆಕ್ಯೂರಿಟಿ ಗಾರ್ಡ್ ಸಾವು!

29/06/2025 4:07 PM
State News
KARNATAKA

BREAKING: ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭವತಿ ಪ್ರಕರಣಕ್ಕೆ ಟ್ವಿಸ್ಟ್: ಗಂಡು ಮಗುವಿಗೆ ಜನ್ಮ ನೀಡಿದ ಸಂತ್ರಸ್ತೆ

By kannadanewsnow0929/06/2025 4:30 PM KARNATAKA 1 Min Read

ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ ರಾವ್ ಯುವತಿ ಗರ್ಭವತಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್…

BREAKING : ಅಂಬೋಲಿ ಫಾಲ್ಸ್ ನಿಂದ ಕಾಲು ಜಾರಿ 300 ಅಡಿ ಆಳದ ಕಣಿವೆಗೆ ಬಿದ್ದು ವ್ಯಕ್ತಿ ದುರ್ಮರಣ!

29/06/2025 4:27 PM

BREAKING : ದಕ್ಷಿಣಕನ್ನಡದಲ್ಲಿ ಬಿಜೆಪಿ ಮುಖಂಡನ ಪುತ್ರನಿಂದ ‘ಲವ್ ಸೆಕ್ಸ್ ದೋಖಾ : ‘FIR’ ದಾಖಲಾಗುತ್ತಿದ್ದಂತೆ ನಾಪತ್ತೆ!

29/06/2025 4:21 PM

SHOCKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಕುಳಿತಲ್ಲೇ ಕುಸಿದು ಬಿದ್ದು ಸೆಕ್ಯೂರಿಟಿ ಗಾರ್ಡ್ ಸಾವು!

29/06/2025 4:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.