ಶಾಲೆಗಳಲ್ಲಿ ಬದಲಾದ ಧೇಯವಾಕ್ಯ : ಇಂದು ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಸಿದ್ಧತೆ

ಬೆಂಗಳೂರು : ವಿಜಯಪುರ ಜಿಲ್ಲೆಯ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆಯ ‘ಜ್ಞಾನ ದೇಗುಲವಿದು, ಕೈ ಮುಗಿದು ಒಳಗೆ ಬಾ’ ಎಂಬ ಬರಹಕ್ಕೆ ಬದಲಾಗಿ, ‘ಜ್ಞಾನ ದೇಗುಲವಿದು, ದೈರ್ಯವಾಗಿ ಪ್ರಶ್ನಿಸಿ’ ಎಂದು ಬರೆಯಿಸಲಾಗಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ವಿಧಾನಸಭೆಯಲ್ಲಿ ಬಿಜೆಪಿ ಪ್ರಸ್ತಾಪಿಸಲು ಸಜ್ಜಾಗಿದೆ. ಹೌದು ವಿಜಯಪುರ ವಸತಿ ಶಾಲೆಗಳ ಪ್ರವೇಶ ದ್ವಾರಗಳಲ್ಲಿ ಕುವೆಂಪು ಅವರ ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ ಎನ್ನುವ ಘೋಷವಾಕ್ಯವನ್ನು ಜ್ಞಾನ ದೇಗುಲವಿದು ಧೈರ್ಯದಿಂದ ಪ್ರಶ್ನಿಸಿ ಬರಹದೊಂದಿಗೆ ಬದಲಾವಣೆ ಮಾಡಿರುವ … Continue reading ಶಾಲೆಗಳಲ್ಲಿ ಬದಲಾದ ಧೇಯವಾಕ್ಯ : ಇಂದು ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಸಿದ್ಧತೆ