ಕಾಂಗ್ರೆಸ್ ತೊರೆದು ‘ಕಮಲ’ ಹಿಡಿದಿದ್ದ ಜಗದೀಶ್ ಶೆಟ್ಟರ್ ಗೆ ‘ಕೈ’ ಕೊಟ್ಟ ಬಿಜೆಪಿ : ಮುಂದಿನ ನಡೆ ಏನು?

ಹುಬ್ಬಳ್ಳಿ : ಕಳೆದ ವರ್ಷ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಟಿಕೆಟ್ ದೊರೆಯದ ಕಾರಣ ಅಸಮಾಧಾನಗೊಂಡಿದ್ದ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ನಂತರ ಕಾಂಗ್ರೆಸ್ ಟಿಕೆಟ್​ನಿಂದ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ಮಹೇಶ್ ಟೆಂಗಿನಾಯಿ ವಿರುದ್ಧ ಸೋಲನುಭವಿಸಿದ್ದರು. ಇತ್ತೀಚಿಗೆ ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಇದೀಗ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರ ಟಿಕೆಟ್ ತಪ್ಪಿದ ಹಿನ್ನೆಲೆ ಶೆಟ್ಟರ್ ಮುಂದಿನ ನಡೆ ಏನು ಎಂಬುದು ಕುತೂಹಲ ಮೂಡಿಸಿದೆ. ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ದೂರದೃಷ್ಟಿ ಪ್ರಧಾನಿ … Continue reading ಕಾಂಗ್ರೆಸ್ ತೊರೆದು ‘ಕಮಲ’ ಹಿಡಿದಿದ್ದ ಜಗದೀಶ್ ಶೆಟ್ಟರ್ ಗೆ ‘ಕೈ’ ಕೊಟ್ಟ ಬಿಜೆಪಿ : ಮುಂದಿನ ನಡೆ ಏನು?