HD ಕುಮಾರಸ್ವಾಮಿ ಮುಗಿಸಲು ಬಿಜೆಪಿ ‘ಬಿಗ್ ಪ್ಲಾನ್’ : ಸಚಿವ ದಿನೇಶ್ ಗುಂಡೂರಾವ್ ಗಂಭೀರ ಆರೋಪ

ಹುಬ್ಬಳ್ಳಿ : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನೊಂದೆಡೆ ಎಚ್ ಡಿ ಕುಮಾರಸ್ವಾಮಿ ವಿರುದ್ಧವು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ ಎಂದು ಕಾಂಗ್ರೆಸ್ ಆಗ್ರಹಿಸಿದ ಬೆನ್ನಲ್ಲೆ ಇದೀಗ HD ಕುಮಾರಸ್ವಾಮಿ ಅವರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗಂಭೀರ ಆರೋಪ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಮುಗಿಸಲು ಬಿಜೆಪಿಯಿಂದಲೇ ನಡೆಯುತ್ತಿರುವ ಯತ್ನ ಇದು. ಜೆಡಿಎಸ್‌ನ್ನು ಮುಗಿಸಲು ಬಿಜೆಪಿಯಿಂದಲೇ ಪ್ಲ್ಯಾನ್ ನಡೆಯುತ್ತಿದೆ. ಯಾರ್ಯಾರು ನಾಯಕರಿದ್ದಾರೆ ಅವರ ವಿರುದ್ಧ … Continue reading HD ಕುಮಾರಸ್ವಾಮಿ ಮುಗಿಸಲು ಬಿಜೆಪಿ ‘ಬಿಗ್ ಪ್ಲಾನ್’ : ಸಚಿವ ದಿನೇಶ್ ಗುಂಡೂರಾವ್ ಗಂಭೀರ ಆರೋಪ