Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ನೇಮಕ

09/06/2025 9:22 PM

ಬಿಬಿಎಂಪಿಯಿಂದ ಈವರೆಗೆ 5 ಲಕ್ಷ ನಾಗರೀಕರಿಗೆ ‘ಅಂತಿಮ ಇ-ಖಾತಾ’ ವಿತರಣೆ | BBMP E-Khata

09/06/2025 9:11 PM

BREAKING: ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ಪ್ರವಾಸ ಮುಂದೂಡಿಕೆ | Axiom-4 Mission

09/06/2025 8:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಅನಂತಕುಮಾರ್ ಹೆಗಡೆ’ ಹೇಳಿಕೆಗೂ ‘ಬಿಜೆಪಿ’ಗೂ ಸಂಬಂಧ ಇಲ್ಲ- ಪಿ.ರಾಜೀವ್ ಸ್ಪಷ್ಟನೆ
KARNATAKA

‘ಅನಂತಕುಮಾರ್ ಹೆಗಡೆ’ ಹೇಳಿಕೆಗೂ ‘ಬಿಜೆಪಿ’ಗೂ ಸಂಬಂಧ ಇಲ್ಲ- ಪಿ.ರಾಜೀವ್ ಸ್ಪಷ್ಟನೆ

By kannadanewsnow0911/03/2024 4:33 PM

ಬೆಂಗಳೂರು: ಸಂಸದರಾದ ಅನಂತಕುಮಾರ್ ಹೆಗಡೆ ಅವರು ಸಂವಿಧಾನದ ಕುರಿತಾಗಿ ಕೊಟ್ಟ ಹೇಳಿಕೆ ಮತ್ತು ಬಿಜೆಪಿಗೆ ಯಾವುದೇ ರೀತಿಯ ಸಂಬಂಧ ಇಲ್ಲ. ರಾಷ್ಟ್ರೀಯ ನಾಯಕರು ಕೂಡ ಅದನ್ನು ಗಮನಿಸಿ ಅವರಿಂದ ಸ್ಪಷ್ಟನೆ ಕೇಳಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ತಿಳಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸಿನ ಕಾರ್ಯಕರ್ತರೊಬ್ಬರು ಪ್ರಧಾನಮಂತ್ರಿಯವರಿಗೆ ಅವಮಾನಕರವಾಗಿ ಹೇಳಿಕೆ ನೀಡಿದ್ದಾರೆ. ನಮ್ಮ ಪಕ್ಷದಲ್ಲಿ ಇಂಥ ಚಟುವಟಿಕೆ ಆದರೆ ಅದನ್ನು ಗಮನಿಸಿ ತಕ್ಷಣದಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರಧಾನಿ ನರೇಂದ್ರ ಮೋದಿಯವರು ಸಂವಿಧಾನಕ್ಕೆ ತಲೆಬಾಗಿ ನಮಿಸಿ ಸಂಸತ್ತನ್ನು ಪ್ರವೇಶ ಮಾಡಿದವರು. ಆದರೆ, ಸಂವಿಧಾನಕ್ಕೆ ಗೌರವಿಸಿ ಸಂಸತ್ ಪ್ರವೇಶಿಸಿದ ಪ್ರಧಾನಿಯವರ ಕುರಿತು ಕಾಂಗ್ರೆಸ್ ಕಾರ್ಯಕರ್ತ ಇಷ್ಟೊಂದು ಅವಹೇಳನಕಾರಿಯಾಗಿ ಮಾತನಾಡಿದಾಗ ಆತನಿಗೆ ತಿಳಿಹೇಳುವ ಮತ್ತು ಆತನ ಹೇಳಿಕೆಯನ್ನು ಖಂಡಿಸುವ ಕನಿಷ್ಠ ವರ್ತನೆಯನ್ನು ಕಾಂಗ್ರೆಸ್ಸಿನ ಯಾವ ನಾಯಕರೂ ಮಾಡಿಲ್ಲ ಎಂದು ಆಕ್ಷೇಪಿಸಿದರು.

ಗೌರವಸ್ಥರಾದ ಮಲ್ಲಿಕಾರ್ಜುನ ಖರ್ಗೆಯವರಿಗೂ ಇಂಥ ಮಾತುಗಳು ಇಷ್ಟ ಆಗುವುದಿಲ್ಲ ಎಂದು ಭಾವಿಸುತ್ತೇನೆ. ಅವರ ಪಕ್ಷದ ಯಾರಾದರೂ ಕಾರ್ಯಕರ್ತರು ಈ ರೀತಿ ಮಾತನಾಡಿದಾಗ ಅವರು ವೈಯಕ್ತಿಕವಾಗಿ ನೊಂದುಕೊಳ್ಳುತ್ತಾರೆ ಎಂಬುದು ನನ್ನ ಭಾವನೆ ಎಂದ ಅವರು, ಇಂತಹ ಕಾರ್ಯಕರ್ತರಿಗೆ ಬುದ್ಧಿವಾದ ಹೇಳಬೇಕಿತ್ತು ಎಂದು ನುಡಿದರು.

ಡಿ.ಕೆ.ಶಿವಕುಮಾರ್ ಅವರು ತಾವು ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ಕುಂಟುನೆಪದ ಮೂಲಕ ಗಮನ ಬೇರೆ ಕಡೆ ಸೆಳೆಯುವುದನ್ನು ಬಿಟ್ಟುಬಿಡಲಿ. ಈ ಸರಕಾರ ಮುಂದಿನ ಪೂರ್ಣ ಅವಧಿಯವರೆಗೆ ಜನಪರ ಕೆಲಸ ಮಾಡಬೇಕು. ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಬೇಕು ಎಂದು ಒತ್ತಿ ಹೇಳುತ್ತೇವೆ. ಸರಕಾರದ ವೈಫಲ್ಯಗಳನ್ನು ಎತ್ತಿ ತೋರಿಸುತ್ತೇವೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.

Shocking News: ರಾಜ್ಯದಲ್ಲೊಂದು ‘ರಕ್ಕಸ ಕೃತ್ಯ’: ‘ವೃದ್ಧ ಮಾವ’ನನ್ನೇ ಮನಸೋ ಇಚ್ಛೆ ಥಳಿಸಿದ ‘ಸೊಸೆ’

BIG Alert: ನೀವು ‘ಗೋಬಿ ಮಂಚೂರಿ’ ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಿದ್ದೀರಾ.? ಹಾಗಿದ್ದರೇ ಇಲ್ಲಿದೆ ‘ಶಾಕಿಂಗ್ ನ್ಯೂಸ್’

Share. Facebook Twitter LinkedIn WhatsApp Email

Related Posts

ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ನೇಮಕ

09/06/2025 9:22 PM1 Min Read

ಬಿಬಿಎಂಪಿಯಿಂದ ಈವರೆಗೆ 5 ಲಕ್ಷ ನಾಗರೀಕರಿಗೆ ‘ಅಂತಿಮ ಇ-ಖಾತಾ’ ವಿತರಣೆ | BBMP E-Khata

09/06/2025 9:11 PM1 Min Read

ಮುಡಾದಲ್ಲಿ ಅಕ್ರಮ ಸೈಟ್ ಮಂಜೂರಾತಿ ಕೇಸ್: ಸ್ನೇಹಮಯಿ ಕೃಷ್ಣ ನೀಡಿದ್ದ ದೂರು ಸ್ವೀಕರಿಸಿದ ಕೇಂದ್ರ ಜಾಗೃತಿ ಆಯೋಗ

09/06/2025 8:13 PM1 Min Read
Recent News

ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ನೇಮಕ

09/06/2025 9:22 PM

ಬಿಬಿಎಂಪಿಯಿಂದ ಈವರೆಗೆ 5 ಲಕ್ಷ ನಾಗರೀಕರಿಗೆ ‘ಅಂತಿಮ ಇ-ಖಾತಾ’ ವಿತರಣೆ | BBMP E-Khata

09/06/2025 9:11 PM

BREAKING: ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ಪ್ರವಾಸ ಮುಂದೂಡಿಕೆ | Axiom-4 Mission

09/06/2025 8:29 PM

BREAKING: ಏಕದಿನ ಪಂದ್ಯಗಳ ನಾಯಕ ಸ್ಥಾನದಿಂದ ರೋಹಿತ್ ಶರ್ಮಾ ವಜಾಗೊಳಿಸಲು ಬಿಸಿಸಿಐ ನಿರ್ಧಾರ: ವರದಿ

09/06/2025 8:23 PM
State News
KARNATAKA

ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ನೇಮಕ

By kannadanewsnow0909/06/2025 9:22 PM KARNATAKA 1 Min Read

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ಅವರನ್ನು ನೇಮಕ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದಂತ ಡಾ.ಕವಿತಾ ಯೋಗಪ್ಪನವರ್ ಅವರನ್ನು…

ಬಿಬಿಎಂಪಿಯಿಂದ ಈವರೆಗೆ 5 ಲಕ್ಷ ನಾಗರೀಕರಿಗೆ ‘ಅಂತಿಮ ಇ-ಖಾತಾ’ ವಿತರಣೆ | BBMP E-Khata

09/06/2025 9:11 PM

ಮುಡಾದಲ್ಲಿ ಅಕ್ರಮ ಸೈಟ್ ಮಂಜೂರಾತಿ ಕೇಸ್: ಸ್ನೇಹಮಯಿ ಕೃಷ್ಣ ನೀಡಿದ್ದ ದೂರು ಸ್ವೀಕರಿಸಿದ ಕೇಂದ್ರ ಜಾಗೃತಿ ಆಯೋಗ

09/06/2025 8:13 PM

BREAKING: ರಾಜ್ಯದಲ್ಲಿಂದು ಕೊರೋನಾ ಮಹಾಸ್ಪೋಟ: ಒಂದೇ ದಿನ 265 ಮಂದಿಗೆ ಸೋಂಕು ದೃಢ | Covid19 Update

09/06/2025 7:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.