Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮನ್ನು ಕೋಟ್ಯಾಧಿಪತಿ ಮಾಡುವ ಶಕ್ತಿ ‘ವೀಳ್ಯದೆಲೆ ಮತ್ತು ಅಡಿಕೆʼಗಿದೆ

06/06/2025 4:58 PM

ರಾಜ್ಯದ ಒಕ್ಕಲಿಗ ಸಮುದಾಯದವರ ಗಮನಕ್ಕೆ: ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

06/06/2025 4:53 PM

BREAKING: RCB ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಸದ್ಯಕ್ಕಿಲ್ಲ ರಿಲೀಫ್: ರಿಟ್ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

06/06/2025 4:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಜೆಪಿಯವರು ಫಲಾನುಭವಿಗಳನ್ನು ಅವಮಾನಿಸಿದರು: ಸಿಎಂ ಸಿದ್ದರಾಮಯ್ಯ
KARNATAKA

ಬಿಜೆಪಿಯವರು ಫಲಾನುಭವಿಗಳನ್ನು ಅವಮಾನಿಸಿದರು: ಸಿಎಂ ಸಿದ್ದರಾಮಯ್ಯ

By kannadanewsnow0728/04/2024 6:26 PM

ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ. ಇಲ್ಲಿ ಭರ್ಜರಿ ಬಹುಮತದಿಂದ ಕಾಂಗ್ರೆಸ್ ಗೆಲ್ಲಿಸಿ. ಹುಬ್ಬಳ್ಳಿಯಲ್ಲಿ ಸೋತಿದ್ದ ಜಗದೀಶ್ ಶೆಟ್ಟರ್ ಅವರನ್ನು ಬೆಳಗಾವಿಯಲ್ಲೂ ಸೋಲಿಸಿ ವಾಪಾಸ್ ಕಳುಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮೃಣಾಳ್ ಹೆಬ್ಬಾಳ್ಕರ್
ಗೆಲುವಿನ ಸಂದೇಶ ನೀಡಲು ಸಂಘಟಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯರೇ ಚುನಾವಣೆಗೆ ನಿಂತಿದ್ದಾರೆ ಅಂದುಕೊಂಡು ಮತ ಹಾಕಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ: ಇವರ ಪುತ್ರನನ್ನು ಲೋಕಸಭೆಯಲ್ಲಿ ಗೆಲ್ಲಿಸಿದರೆ ಜಿಲ್ಲೆಯ ಅಭಿವೃದ್ಧಿ ಹೆಚ್ಚಾಗತ್ತೆ ಎಂದರು.

ರಾಜ್ಯಕ್ಕೆ ಬರೋದು, ಸುಳ್ಳು ಹೇಳಿ ಓಡೋಗೋದು

ಮೋದಿ ಬೆಳಗಾವಿಗೆ ಬಂದು ಭಯಾನಕ ಹಸೀ ಸುಳ್ಳು ಹೇಳಿ ಹೋಗಿದ್ದಾರೆ. ಪ್ರತೀ ಬಾರಿ ರಾಜ್ಯಕ್ಕೆ ಬರೋದು, ಸುಳ್ಳು ಹೇಳಿ ಹೋಗೋದೇ ಆಯ್ತು. ನಾವು ಶಿವಾಜಿ ಮತ್ತು ಕಿತ್ತೂರು ರಾಣಿ ಚನ್ನಮ್ಮ ಅವರಿಗೆ ಅವಮಾನಿಸಿದ್ದೀವಿ ಎಂದು ಹಸಿ ಹಸಿ ಸುಳ್ಳು ಹೇಳಿ ಹೋಗಿದ್ದಾರೆ.

ರಾಣಿ ಚನ್ನಮ್ಮ ಜಯಂತಿ ಆರಂಭಿಸಿದ್ದು ನಮ್ಮ ಸರ್ಕಾರ. ಶಿವಾಜಿ ಮಹಾರಾಜರನ್ನು ಅತ್ಯಂತ ಗೌರವದಿಂದ ಕಾಣುವವರು ನಾವು. ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರ ಮಾಡಿದವರು ನಾವು. ಹೀಗಾಗಿ ಈ ಹಸಿ ಸುಳ್ಳುಗಾರ ಮೋದಿ ಮಾತನ್ನು ನಂಬಬೇಡಿ. ನಂಬಿ ಮೋಸ ಹೋಗಬೇಡಿ. ಹತ್ತತ್ತು ವರ್ಷ ಮೋದಿ ಬರೀ ಸುಳ್ಳು ಹೇಳಿಕೊಂಡು ತಿರುಗಿದ್ದು ಬಿಟ್ಟರೆ ಒಂದೇ ಒಂದು ಭರವಸೆಯನ್ನೂ ಈಡೇರಿಸಲಿಲ್ಲ ಎಂದರು.

ಬಿಜೆಪಿಯವರು ಫಲಾನುಭವಿಗಳನ್ನು ಅವಮಾನಿಸಿದರು: ಈಗ ನಿಂತೋಗತ್ತೆ ಎಂದು ಸುಳ್ಳು ಹೇಳುತ್ತಿದ್ದಾರೆ

ಬಿಜೆಪಿಯವರು ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಅವಮಾನಿಸಿದರು. ಈಗ ಚುನಾವಣೆ ಬಳಿಕ ಗ್ಯಾರಂಟಿಗಳು ನಿಂತೋಗತ್ತವೆ ಎಂದು ಸುಳ್ಳು ಹೇಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಐದು ವರ್ಷ ಗ್ಯಾರಂಟಿಗಳು ನಿಲ್ಲುವುದಿಲ್ಲ. ಮುಂದಿನ ವರ್ಷಕ್ಕೆ ಬೇಕಾಗುವ ಹಣವನ್ನು ನಾನು ಆಗಲೇ ತೆಗೆದಿಟ್ಟಿದ್ದೀವಿ ಎಂದರು.

ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ , ಬೈರತಿ ಸುರೇಶ್, ಮಾಜಿ ಸಚಿವರಾದ ವಿನಯ್ ಕುಲಕರ್ಣಿ ಹಾಗೂ ಜಿಲ್ಲೆಯ ಶಾಸಕರು ಮತ್ತು ಮುಖಂಡರುಗಳು ಉಪಸ್ಥಿತರಿದ್ದರು.

BJP insulted beneficiaries: Siddaramaiah ಬಿಜೆಪಿಯವರು ಫಲಾನುಭವಿಗಳನ್ನು ಅವಮಾನಿಸಿದರು: ಸಿಎಂ ಸಿದ್ದರಾಮಯ್ಯ
Share. Facebook Twitter LinkedIn WhatsApp Email

Related Posts

ನಿಮ್ಮನ್ನು ಕೋಟ್ಯಾಧಿಪತಿ ಮಾಡುವ ಶಕ್ತಿ ‘ವೀಳ್ಯದೆಲೆ ಮತ್ತು ಅಡಿಕೆʼಗಿದೆ

06/06/2025 4:58 PM3 Mins Read

ರಾಜ್ಯದ ಒಕ್ಕಲಿಗ ಸಮುದಾಯದವರ ಗಮನಕ್ಕೆ: ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

06/06/2025 4:53 PM2 Mins Read

BREAKING: RCB ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಸದ್ಯಕ್ಕಿಲ್ಲ ರಿಲೀಫ್: ರಿಟ್ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

06/06/2025 4:48 PM2 Mins Read
Recent News

ನಿಮ್ಮನ್ನು ಕೋಟ್ಯಾಧಿಪತಿ ಮಾಡುವ ಶಕ್ತಿ ‘ವೀಳ್ಯದೆಲೆ ಮತ್ತು ಅಡಿಕೆʼಗಿದೆ

06/06/2025 4:58 PM

ರಾಜ್ಯದ ಒಕ್ಕಲಿಗ ಸಮುದಾಯದವರ ಗಮನಕ್ಕೆ: ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

06/06/2025 4:53 PM

BREAKING: RCB ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಸದ್ಯಕ್ಕಿಲ್ಲ ರಿಲೀಫ್: ರಿಟ್ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

06/06/2025 4:48 PM

BREAKING : ಭಾರತದಲ್ಲಿ ಎಲೋನ್ ಮಸ್ಕ್ ‘ಸ್ಟಾರ್‌ ಲಿಂಕ್‌’ ಆರಂಭಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್

06/06/2025 4:42 PM
State News
KARNATAKA

ನಿಮ್ಮನ್ನು ಕೋಟ್ಯಾಧಿಪತಿ ಮಾಡುವ ಶಕ್ತಿ ‘ವೀಳ್ಯದೆಲೆ ಮತ್ತು ಅಡಿಕೆʼಗಿದೆ

By kannadanewsnow0906/06/2025 4:58 PM KARNATAKA 3 Mins Read

ವೀಳ್ಯದೆಲೆಯನ್ನು ಸಾಮಾನ್ಯವಾಗಿ ನಮ್ಮ ಮನೆಯಲ್ಲಿರುವ ಹಿರಿಯರು ತಿನ್ನುವುದನ್ನು ನೋಡಿದ್ದೇವೆ. ಆದರೆ ಇದನ್ನು ದೇವರಿಗೂ ಅರ್ಪಿಸಲಾಗುತ್ತದೆ ಎನ್ನುವುದು ಕೆಲವರಿಗೆ ಮಾತ್ರ ತಿಳಿದಿದೆ.…

ರಾಜ್ಯದ ಒಕ್ಕಲಿಗ ಸಮುದಾಯದವರ ಗಮನಕ್ಕೆ: ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

06/06/2025 4:53 PM

BREAKING: RCB ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಸದ್ಯಕ್ಕಿಲ್ಲ ರಿಲೀಫ್: ರಿಟ್ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

06/06/2025 4:48 PM

BREAKING: ಬೆಂಗಳೂರು ಕಾಲ್ತುಳಿತ ದುರಂತ ಕೇಸ್: KSCA ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್‌ ಆದೇಶ

06/06/2025 4:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.