Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING: ರಾಜ್ಯದಲ್ಲೊಂದು ಭೀಕರ ರಸ್ತೆ ಅಪಘಾತ: ಡಿಕ್ಕಿ ರಭಸಕ್ಕೆ ಬೇರೆ ಬೇರೆಯಾದ ವ್ಯಕ್ತಿಯ ರುಂಡ-ಮುಂಡ

22/04/2026 4:37 PM

BIG NEWS : ಕೊಪ್ಪಳದಲ್ಲಿ ಕಾಲಿ ಕೊಡ ಹಿಡಿದು ಸಚಿವ ಶಿವರಾಜ್ ತಂಗಡಗಿ ಕಾರು ಮುತ್ತಿಗೆ ಹಾಕಿದ ಮಹಿಳೆಯರು!

22/04/2026 4:31 PM

‘ವೆಸ್ಟರ್ನ್ ಸ್ಟೈಲ್’ ಪ್ರಪೋಸ್ ಹೆಸರಲ್ಲಿ ಪ್ರಿಯಕರನ ಸಜೀವ ದಹನ: ಬೆಂಗಳೂರಿನಲ್ಲಿ ಘಾತುಕ ಪ್ರೇಯಸಿ ಪ್ರೇಮಾ ಅರೆಸ್ಟ್

22/04/2026 4:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚೀನಾ ಭಾರತದ 176 ಕಿ.ಮೀ ಅತಿಕ್ರಮ ಪ್ರವೇಶಿಸಿದನ್ನು ಮುಚ್ಚಿ ಹಾಕಲು ‘ವಕ್ಫ್’ ಬಿಲ್ ಮಂಡನೆ ನಾಟಕ : ಸಂತೋಷ್ ಲಾಡ್
KARNATAKA

ಚೀನಾ ಭಾರತದ 176 ಕಿ.ಮೀ ಅತಿಕ್ರಮ ಪ್ರವೇಶಿಸಿದನ್ನು ಮುಚ್ಚಿ ಹಾಕಲು ‘ವಕ್ಫ್’ ಬಿಲ್ ಮಂಡನೆ ನಾಟಕ : ಸಂತೋಷ್ ಲಾಡ್

By kannadanewsnow0507/04/2025 1:06 PM

ಧಾರವಾಡ : ಇತ್ತೀಚಿಗೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ವಕ್ಫ್ ಮಸೂದೆ-2025 ಬಿಲ್ ಮಂಡನೆ ಮಾಡಲಾಯಿತು. ಇದೇ ವಿಚಾರವಾಗಿ ಕಾರ್ಮಿಕ ಸಚಿವ ಸಂತೋಷ ಲಾರ್ಡ್ ಚೀನಾ ಭಾರತದ 176 ಕಿಲೋಮೀಟರ್ ಪ್ರದೇಶವನ್ನು ಅತಿಕ್ರಮಣ ಮಾಡಿದೆ ಇದಕ್ಕಾಗಿ ವಕ್ಫ್ ಬಿಲ್ ಮಂಡನೆ ಮಾಡಿ ಬಿಜೆಪಿಯವರು ನಾಟಕ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚೀನಾ ನಮ್ಮ ದೇಶದೊಳಗೆ 175 ಕಿಲೋ ಮೀಟರ್ ಅತಿಕ್ರಮ ಪ್ರವೇಶ ಮಾಡಿದೆ. ಅದನ್ನು ಮುಚ್ಚಿ ಹಾಕಲು ವಕ್ಫ್ ವಿಚಾರ ಮುಂದೆ ತಂದಿದ್ದಾರೆ. ಚೀನಾ 600ಕ್ಕೂ ಹೆಚ್ಚು ಹಳ್ಳಿಗಳನ್ನು ಕಬ್ಜಾ ಮಾಡಿದೆ ಎಂದು ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ಗಂಭೀರವಾಗಿ ಆರೋಪಿಸಿದರು.

ಚೀನಾದವರು ಎರಡು ಪೋಸ್ಟ್ ಕ್ರಿಯೇಟ್ ಮಾಡಿದ್ದಾರೆ. ಇದು ಎಲ್ಲೂ ಬರಬಾರದೆಂದು ವಕ್ಫ್ ಬಿಲ್ ತಂದಿದ್ದಾರೆ. ಬಡತನ, ನಿರುದ್ಯೋಗದ ಬಗ್ಗೆ ಚರ್ಚೆ ಆಗಬಾರದೆಂಬ ಉದ್ದೇಶದಿಂದ ಬಿಜೆಪಿಯವರು ಇಂತಹ ನಾಟಕ ಮಾಡುತ್ತಿದ್ದಾರೆ. ಅಲ್ಪಸಂಖ್ಯಾತರಿಗೆ ಅವರದ್ದೇ ಆದಂತಹ ಒಂದು ವ್ಯವಸ್ಥೆ ಇದೆ. ಅವರಿಗೆ ಆದ ಕಾಯ್ದೆ ಕಾನೂನು ಇವೆ. ಇದು ಆರ್ಟಿಕಲ್ 26 ರಲ್ಲಿ ಇದೆ ಆದರೂ ಅದನ್ನು ಉಲ್ಲಂಘನೆ ಮಾಡಲಾಗಿದೆ. ನಾಳೆ ಇದು ಕೋರ್ಟ್ ನಲ್ಲಿ ಬೀಳುತ್ತೆ ಅಂತ ಗೊತ್ತಿದ್ದರೂ,

Share. Facebook Twitter LinkedIn WhatsApp Email

Related Posts

SHOCKING: ರಾಜ್ಯದಲ್ಲೊಂದು ಭೀಕರ ರಸ್ತೆ ಅಪಘಾತ: ಡಿಕ್ಕಿ ರಭಸಕ್ಕೆ ಬೇರೆ ಬೇರೆಯಾದ ವ್ಯಕ್ತಿಯ ರುಂಡ-ಮುಂಡ

22/04/2026 4:37 PM1 Min Read

BIG NEWS : ಕೊಪ್ಪಳದಲ್ಲಿ ಕಾಲಿ ಕೊಡ ಹಿಡಿದು ಸಚಿವ ಶಿವರಾಜ್ ತಂಗಡಗಿ ಕಾರು ಮುತ್ತಿಗೆ ಹಾಕಿದ ಮಹಿಳೆಯರು!

22/04/2026 4:31 PM1 Min Read

‘ವೆಸ್ಟರ್ನ್ ಸ್ಟೈಲ್’ ಪ್ರಪೋಸ್ ಹೆಸರಲ್ಲಿ ಪ್ರಿಯಕರನ ಸಜೀವ ದಹನ: ಬೆಂಗಳೂರಿನಲ್ಲಿ ಘಾತುಕ ಪ್ರೇಯಸಿ ಪ್ರೇಮಾ ಅರೆಸ್ಟ್

22/04/2026 4:28 PM1 Min Read
Recent News

SHOCKING: ರಾಜ್ಯದಲ್ಲೊಂದು ಭೀಕರ ರಸ್ತೆ ಅಪಘಾತ: ಡಿಕ್ಕಿ ರಭಸಕ್ಕೆ ಬೇರೆ ಬೇರೆಯಾದ ವ್ಯಕ್ತಿಯ ರುಂಡ-ಮುಂಡ

22/04/2026 4:37 PM

BIG NEWS : ಕೊಪ್ಪಳದಲ್ಲಿ ಕಾಲಿ ಕೊಡ ಹಿಡಿದು ಸಚಿವ ಶಿವರಾಜ್ ತಂಗಡಗಿ ಕಾರು ಮುತ್ತಿಗೆ ಹಾಕಿದ ಮಹಿಳೆಯರು!

22/04/2026 4:31 PM

‘ವೆಸ್ಟರ್ನ್ ಸ್ಟೈಲ್’ ಪ್ರಪೋಸ್ ಹೆಸರಲ್ಲಿ ಪ್ರಿಯಕರನ ಸಜೀವ ದಹನ: ಬೆಂಗಳೂರಿನಲ್ಲಿ ಘಾತುಕ ಪ್ರೇಯಸಿ ಪ್ರೇಮಾ ಅರೆಸ್ಟ್

22/04/2026 4:28 PM

BREAKING : ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ : ಕಾರು ಡಿಕ್ಕಿ ಹೊಡೆದ ರಭಸಕ್ಕೆ ಚೆಲ್ಲಾಪಿಲ್ಲಿಯಾಗಿ ಬಿದ್ದ ವ್ಯಕ್ತಿಯ ರುಂಡ ಮುಂಡ!

22/04/2026 4:25 PM
State News
KARNATAKA

SHOCKING: ರಾಜ್ಯದಲ್ಲೊಂದು ಭೀಕರ ರಸ್ತೆ ಅಪಘಾತ: ಡಿಕ್ಕಿ ರಭಸಕ್ಕೆ ಬೇರೆ ಬೇರೆಯಾದ ವ್ಯಕ್ತಿಯ ರುಂಡ-ಮುಂಡ

By kannadanewsnow0922/04/2026 4:37 PM KARNATAKA 1 Min Read

ಹುಬ್ಬಳ್ಳಿ: ನಗರದ ಕುಂದಗೋಳ ರಸ್ತೆಯಲ್ಲಿ ಬುಧವಾರ ಮಧ್ಯಾಹ್ನ ಎದೆ ನಡುಗಿಸುವಂತಹ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅತೀ ವೇಗವಾಗಿ ಬಂದ…

BIG NEWS : ಕೊಪ್ಪಳದಲ್ಲಿ ಕಾಲಿ ಕೊಡ ಹಿಡಿದು ಸಚಿವ ಶಿವರಾಜ್ ತಂಗಡಗಿ ಕಾರು ಮುತ್ತಿಗೆ ಹಾಕಿದ ಮಹಿಳೆಯರು!

22/04/2026 4:31 PM

‘ವೆಸ್ಟರ್ನ್ ಸ್ಟೈಲ್’ ಪ್ರಪೋಸ್ ಹೆಸರಲ್ಲಿ ಪ್ರಿಯಕರನ ಸಜೀವ ದಹನ: ಬೆಂಗಳೂರಿನಲ್ಲಿ ಘಾತುಕ ಪ್ರೇಯಸಿ ಪ್ರೇಮಾ ಅರೆಸ್ಟ್

22/04/2026 4:28 PM

BREAKING : ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ : ಕಾರು ಡಿಕ್ಕಿ ಹೊಡೆದ ರಭಸಕ್ಕೆ ಚೆಲ್ಲಾಪಿಲ್ಲಿಯಾಗಿ ಬಿದ್ದ ವ್ಯಕ್ತಿಯ ರುಂಡ ಮುಂಡ!

22/04/2026 4:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.