ಕಲಬುರಗಿ: ಬಿಜೆಪಿ ಸರ್ಕಾರದಿಂದ ಭ್ರಷ್ಟಾಚಾರ ರಾಜ್ಯ ಅನ್ನೋ ಬಿರುದು ಸಿಕ್ಕಿದೆ ಎಂದು ಶಾಸಕ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

BIGG NEWS: ರಾಮದೇವರಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ವಿಚಾರ; ಅಧಿಕೃತವಾಗಿ ಪ್ರಸ್ತಾವನೆ ಸಲ್ಲಿಸುವಂತೆ ಡಿಸಿಗೆ ಸೂಚನೆ

 

ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ಅಂದ್ರೆ ಬ್ರೋಕರ್‌ ಜನತಾ ಪಕ್ಷ ಎಂದಿದ್ದಾರೆ. ಬಿಜೆಪಿ ವಿಧಾನಸೌಧೌವನ್ನು ದೊಡ್ಡ ಶಾಪಿಂಗ್‌ ಮಾಲ್‌ ಮಾಡಿದ್ದಾರೆ. ಈ ಶಾಪಿಂಗ್‌ ಮಾಲ್‌ ನಲ್ಲಿ ವರ್ಗಾವಣೆ, ಪೋಸ್ಟಿಂಗ್‌ ಕಾಮಗಾರಿ ನಡೆಯುತ್ತದೆ. ಉದ್ಯೋಗ ಖರೀದಿ ಮಾಡಬಹುದು ಎಂದು ಲೇವಡಿ ಮಾಡಿದ್ದಾರೆ.
ರಾಜ್ಯದಲ್ಲಿ ಉತ್ತಮ ಸೇಲ್ಸ್‌ ಮ್ಯಾನ್ ಗಳಿದ್ದಾರೆ. ಮಂತ್ರಿಗಳು , ಶಾಸಕರು, ಅಧಿಕಾರಿಗಳೇ ಸೇಲ್ಸ್‌ ಮ್ಯಾನ್‌ ಗಳಾಗಿದ್ದಾರೆ ಎಂದು ಪ್ರಿಯಾಂಕ್‌ ಖರ್ಗೆ ಬಿಜೆಪಿ ವಿರುದ್ಧ ಲೇವಡಿ ಮಾಡಿದ್ದಾರೆ.

BIGG NEWS: ರಾಮದೇವರಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ವಿಚಾರ; ಅಧಿಕೃತವಾಗಿ ಪ್ರಸ್ತಾವನೆ ಸಲ್ಲಿಸುವಂತೆ ಡಿಸಿಗೆ ಸೂಚನೆ

Share.
Exit mobile version