ಬಿಜೆಪಿಗರು ರಾಷ್ಟ್ರದ್ರೋಹಿಗಳು, ಇವರನ್ನೆಲ್ಲ ನೇಣಿಗೆ ಹಾಕಬೇಕು: ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ಬಿಜೆಪಿಯ ಕೆಲವು ಮುಖಂಡರು ರಾಷ್ಟ್ರಧ್ವಜವನ್ನು ಕೇಸರೀಕರಣ ಮಾಡಬೇಕು ಅಂತ ಹೊರಟಿದ್ದಾರಲ್ಲ ಇದು ಯಾವತರ ಅಂತ ಅರ್ಥವಾಗುತ್ತಿಲ್ಲ. ರಾಷ್ಟ್ರಧ್ವಜವನ್ನ ಕೇಸರೀಕರಣ ಮಾಡಬೇಕು ಅಂತ ಅಂದ್ರೇ ಇವರ ಧ್ಯೇಯ, ಉದ್ದೇಶವೇನಿದೆ? ಇವರೆಲ್ಲ ರಾಷ್ಟ್ರದ್ರೋಹಿಗಳು. ಇಂತವರನ್ನೆಲ್ಲ ನೇಣಿಗೆ ಹಾಕಬೇಕು. ಸಂವಿಧಾನ ಮತ್ತು ರಾಷ್ಟ್ರಧ್ವಜವನ್ನು ಚೇಂಜ್ ಮಾಡಬೇಕು ಅಂತ ಹೇಳ್ತಾರೋ ಅಂತವರನ್ನು ನೇಣುಗಂಬಕ್ಕೆ ಏರಿಸಬೇಕು ಎನ್ನುವುದು ನನ್ನ ಅಭಿಪ್ರಾಯ. ಇದನ್ನು ಉಗ್ರವಾಗಿ ಖಂಡಿಸುತ್ತೇನೆ ಎಂಬುದಾಗಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಕಿಡಿಕಾರಿದ್ದಾರೆ. ಇಂದು ಶಿವಮೊಗ್ಗದ ಸಾಗರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದೇಶದಲ್ಲಿ … Continue reading ಬಿಜೆಪಿಗರು ರಾಷ್ಟ್ರದ್ರೋಹಿಗಳು, ಇವರನ್ನೆಲ್ಲ ನೇಣಿಗೆ ಹಾಕಬೇಕು: ಶಾಸಕ ಗೋಪಾಲಕೃಷ್ಣ ಬೇಳೂರು