Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನನ್ನ ಸ್ನೇಹಿತೆ ಜೊತೆಗೂ ಸೇರು! ಪತ್ನಿಯ ವಿಕೃತ ಸೆಕ್ಸ್‌ ದಾಹಕ್ಕೆ ಬೇಸತ್ತು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪತಿರಾಯ

29/03/2026 4:03 PM

‘ಮೃತದೇಹ’ವನ್ನು ಪ್ರತಿಭಟನೆಯ ಸಾಧನವಾಗಿ ಬಳಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

29/03/2026 3:57 PM

BREAKING : CSK ಫ್ಯಾನ್ಸ್ ಗೆ ಬಿಗ್ ಶಾಕ್ : ಈ ಬಾರಿ ಧೋನಿ ಎಲ್ಲಾ ಮ್ಯಾಚ್ ಆಡೋದು ಡೌಟ್ : ಕಾರಣ ಇಲ್ಲಿದೆ

29/03/2026 3:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಪಣ: ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
KARNATAKA

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಪಣ: ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

By kannadanewsnow0905/03/2026 5:43 PM

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಗೆಲ್ಲಲೇ ಬೇಕೆಂಬ ಪಣ ತೊಟ್ಟು ನಾವೆಲ್ಲ ಹೊರಟಿದ್ದೇವೆ. ಈ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಪ್ರಯತ್ನವನ್ನು ನಾವು ನಿಶ್ಚಿತವಾಗಿ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ನೀಡಿದರು. ಏನೇ ವ್ಯತ್ಯಾಸಗಳಿದ್ದರೂ ಅದನ್ನು ಸರಿಪಡಿಸುವ ಶಕ್ತಿ ನಮ್ಮೆಲ್ಲರಲ್ಲೂ ಇದೆ. ಹಾಗಾಗಿ ನಾನು ಇಲ್ಲಿಗೆ ಬಂದಿದ್ದೇನೆ. ನಮ್ಮ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯದ ಉಸ್ತುವಾರಿಗಳಾದ ರಾಧಾಮೋಹನ್ ದಾಸ್ ಅಗ್ರವಾಲ್ ಅವರೂ ಬಂದಿದ್ದಾರೆ. ಎಲ್ಲರೂ ಕುಳಿತು ಸಮಸ್ಯೆ ಬಗೆಹರಿಸುತ್ತೇವೆ. ಇದನ್ನು ಮುಂದುವರೆಯಲು ಬಿಡುವುದಿಲ್ಲ ಎಂದು ತಿಳಿಸಿದರು.

ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದ ಅವರು, ಅಭ್ಯರ್ಥಿ ಆಕಾಂಕ್ಷಿಗಳನ್ನು ಇವತ್ತು ಕೂಡ ಭೇಟಿ ಮಾಡಿದ್ದೇವೆ. ಅವರ ವಿಚಾರಗಳನ್ನು ತಿಳಿದುಕೊಂಡಿದ್ದೇವೆ. ಇವತ್ತು ಬಂದಿರುವ ಉದ್ದೇಶವೇ ಅದು. ಸಣ್ಣಪುಟ್ಟ ಸಮಸ್ಯೆಗಳನ್ನು ಸರಿಪಡಿಸಲಿದ್ದೇವೆ ಎಂದರು. 8-10 ಜನ ಆಕಾಂಕ್ಷಿಗಳಿದ್ದಾರೆ. ನಾಲ್ಕೈದು ಜನರನ್ನು ಭೇಟಿ ಮಾಡಿದ್ದೇವೆ. ಮಾಜಿ ಸಂಸದ ಸಿದ್ದೇಶ್ವರ್ ಅವರನ್ನೂ ಭೇಟಿ ಮಾಡುತ್ತೇವೆ ಎಂದು ಹೇಳಿದರು. ಅಲ್ಲಿ ಕೂಡ ಮೂರ್ನಾಲ್ಕು ಜನ ಆಕಾಂಕ್ಷಿಗಳಿದ್ದು ಅವರನ್ನು ಮಾತನಾಡಿಸುತ್ತೇವೆ ಎಂದರು.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಳೆದ ಒಂದು ವಾರದಿಂದ ಸಂಘಟನೆ ಕೆಲಸ ನಡೆಯುತ್ತಿದೆ. ದಾವಣಗೆರೆ ಜಿಲ್ಲೆ ಮತ್ತು ಅಕ್ಕಪಕ್ಕದ ಜಿಲ್ಲೆಯ 150ಕ್ಕೂ ಹೆಚ್ಚು ಕಾರ್ಯಕರ್ತರು ಬಂದು ‘ವಿಸ್ತಾರಕ್ ಯೋಜನೆ’ ನಡೆಸುತ್ತಿದ್ದಾರೆ. ಪ್ರತಿ ಬೂತ್‍ನಲ್ಲಿ ಒಂದು ವಾರ ಇದ್ದು, ಬೂತ್ ನಲ್ಲಿರುವ ವಿಚಾರಗಳನ್ನು ಅರ್ಥ ಮಾಡಿಕೊಳ್ಳುವುದು, ಕಾರ್ಯಕರ್ತರಿಗೆ ಧೈರ್ಯ ತುಂಬುವುದು, ಸಂಘಟನಾತ್ಮಕವಾಗಿ ಏನೇನು ಕೆಲಸ ಮಾಡಬೇಕೋ ಅವೆಲ್ಲವನ್ನೂ ಮಾಡಿದ್ದಾರೆ. ಎಲ್ಲವೂ ಸರಿಯಾಗುವ ಸಂಪೂರ್ಣ ವಿಶ್ವಾಸ ನಮಗಿದೆ ಎಂದು ತಿಳಿಸಿದರು.

ಕ್ಷೇತ್ರದಲ್ಲಿ ಕಾರ್ಯಕರ್ತರಿಗೆ ರಣೋತ್ಸಾಹ ಇದೆ. ಆದರೆ, ಮುಖಂಡರಿಗೆ ಸ್ವಲ್ಪ ಗೊಂದಲ ಇರುವುದು ಸತ್ಯ. ಇದೆಲ್ಲವನ್ನೂ ಸರಿಪಡಿಸುವ ಜವಾಬ್ದಾರಿ ಅಧ್ಯಕ್ಷನಾಗಿ ನನ್ನ ಮೇಲಿದೆ. ಹಾಗಾಗಿ ಸಮಸ್ಯೆ ಸರಿಪಡಿಸುವ ನಿಟ್ಟಿನಲ್ಲಿ ನಾವೆಲ್ಲರೂ ಬಂದಿದ್ದೇವೆ ಎಂದು ನುಡಿದರು.

ಸಾಗರದ ‘ಜಾಮೀಯಾ ಮಸೀದಿ’ಯಲ್ಲಿ ಭ್ರಷ್ಟಾಚಾರ: ತನಿಖೆಗೆ ‘ಮುಸ್ಲಿಂ ಸಮುದಾಯ’ದಿಂದ ಎಸಿಗೆ ಮನವಿ

SSLC, PUC ಪಾಸಾಗಲು ಎಷ್ಟು ಅಂಕ ಪಡೆಯಬೇಕು? ಇಲ್ಲಿದೆ ಮಂಡಳಿಯ ಅಧಿಕೃತ ಮಾಹಿತಿ

Share. Facebook Twitter LinkedIn WhatsApp Email

Related Posts

ನನ್ನ ಸ್ನೇಹಿತೆ ಜೊತೆಗೂ ಸೇರು! ಪತ್ನಿಯ ವಿಕೃತ ಸೆಕ್ಸ್‌ ದಾಹಕ್ಕೆ ಬೇಸತ್ತು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪತಿರಾಯ

29/03/2026 4:03 PM2 Mins Read

ಹಳ್ಳಿ ಜನರಿಗೆ ಇನ್ಮುಂದೆ 45 ದಿನಕ್ಕೊಮ್ಮೆ ಮಾತ್ರ ಗ್ಯಾಸ್ ಸಿಲಿಂಡರ್ : ಹೊಸ ನಿಯಮದ ಬಗ್ಗೆ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ

29/03/2026 3:12 PM1 Min Read

ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

29/03/2026 3:10 PM1 Min Read
Recent News

ನನ್ನ ಸ್ನೇಹಿತೆ ಜೊತೆಗೂ ಸೇರು! ಪತ್ನಿಯ ವಿಕೃತ ಸೆಕ್ಸ್‌ ದಾಹಕ್ಕೆ ಬೇಸತ್ತು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪತಿರಾಯ

29/03/2026 4:03 PM

‘ಮೃತದೇಹ’ವನ್ನು ಪ್ರತಿಭಟನೆಯ ಸಾಧನವಾಗಿ ಬಳಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

29/03/2026 3:57 PM

BREAKING : CSK ಫ್ಯಾನ್ಸ್ ಗೆ ಬಿಗ್ ಶಾಕ್ : ಈ ಬಾರಿ ಧೋನಿ ಎಲ್ಲಾ ಮ್ಯಾಚ್ ಆಡೋದು ಡೌಟ್ : ಕಾರಣ ಇಲ್ಲಿದೆ

29/03/2026 3:33 PM

ಹಳ್ಳಿ ಜನರಿಗೆ ಇನ್ಮುಂದೆ 45 ದಿನಕ್ಕೊಮ್ಮೆ ಮಾತ್ರ ಗ್ಯಾಸ್ ಸಿಲಿಂಡರ್ : ಹೊಸ ನಿಯಮದ ಬಗ್ಗೆ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ

29/03/2026 3:12 PM
State News
KARNATAKA

ನನ್ನ ಸ್ನೇಹಿತೆ ಜೊತೆಗೂ ಸೇರು! ಪತ್ನಿಯ ವಿಕೃತ ಸೆಕ್ಸ್‌ ದಾಹಕ್ಕೆ ಬೇಸತ್ತು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪತಿರಾಯ

By kannadanewsnow0929/03/2026 4:03 PM KARNATAKA 2 Mins Read

ಬೆಂಗಳೂರು: ಸಾಮಾನ್ಯವಾಗಿ ಕೌಟುಂಬಿಕ ಕಲಹ ಎಂದೊಡನೆ ನಮಗೆ ನೆನಪಾಗುವುದು ಪತ್ನಿಯ ಮೇಲೆ ನಡೆಯುವ ದೌರ್ಜನ್ಯ ಅಥವಾ ವರದಕ್ಷಿಣೆ ಕಿರುಕುಳ. ಆದರೆ…

ಹಳ್ಳಿ ಜನರಿಗೆ ಇನ್ಮುಂದೆ 45 ದಿನಕ್ಕೊಮ್ಮೆ ಮಾತ್ರ ಗ್ಯಾಸ್ ಸಿಲಿಂಡರ್ : ಹೊಸ ನಿಯಮದ ಬಗ್ಗೆ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ

29/03/2026 3:12 PM

ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

29/03/2026 3:10 PM

BIG NEWS : ಗದಗದಲ್ಲಿ ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ, ಕುಟುಂಬದಿಂದ ಕೊಲೆ ಆರೋಪ!

29/03/2026 3:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.