Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೋಳಿ ಹಬ್ಬದ ಪ್ರಯುಕ್ತ ಯಶವಂತಪುರ – ಬಿಕಾನೆರ್ ನಡುವೆ ವಿಶೇಷ ರೈಲು ಸಂಚಾರ

05/03/2026 5:47 PM

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಪಣ: ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

05/03/2026 5:43 PM

BREAKING: ರಾಜ್ಯದಲ್ಲೊಂದ್ದು ಆಘಾತಕಾರಿ ಘಟನೆ: ರಸ್ತೆಯಲ್ಲೇ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

05/03/2026 5:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಪಣ: ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
KARNATAKA

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಪಣ: ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

By kannadanewsnow0905/03/2026 5:43 PM

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಗೆಲ್ಲಲೇ ಬೇಕೆಂಬ ಪಣ ತೊಟ್ಟು ನಾವೆಲ್ಲ ಹೊರಟಿದ್ದೇವೆ. ಈ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಪ್ರಯತ್ನವನ್ನು ನಾವು ನಿಶ್ಚಿತವಾಗಿ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ನೀಡಿದರು. ಏನೇ ವ್ಯತ್ಯಾಸಗಳಿದ್ದರೂ ಅದನ್ನು ಸರಿಪಡಿಸುವ ಶಕ್ತಿ ನಮ್ಮೆಲ್ಲರಲ್ಲೂ ಇದೆ. ಹಾಗಾಗಿ ನಾನು ಇಲ್ಲಿಗೆ ಬಂದಿದ್ದೇನೆ. ನಮ್ಮ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯದ ಉಸ್ತುವಾರಿಗಳಾದ ರಾಧಾಮೋಹನ್ ದಾಸ್ ಅಗ್ರವಾಲ್ ಅವರೂ ಬಂದಿದ್ದಾರೆ. ಎಲ್ಲರೂ ಕುಳಿತು ಸಮಸ್ಯೆ ಬಗೆಹರಿಸುತ್ತೇವೆ. ಇದನ್ನು ಮುಂದುವರೆಯಲು ಬಿಡುವುದಿಲ್ಲ ಎಂದು ತಿಳಿಸಿದರು.

ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದ ಅವರು, ಅಭ್ಯರ್ಥಿ ಆಕಾಂಕ್ಷಿಗಳನ್ನು ಇವತ್ತು ಕೂಡ ಭೇಟಿ ಮಾಡಿದ್ದೇವೆ. ಅವರ ವಿಚಾರಗಳನ್ನು ತಿಳಿದುಕೊಂಡಿದ್ದೇವೆ. ಇವತ್ತು ಬಂದಿರುವ ಉದ್ದೇಶವೇ ಅದು. ಸಣ್ಣಪುಟ್ಟ ಸಮಸ್ಯೆಗಳನ್ನು ಸರಿಪಡಿಸಲಿದ್ದೇವೆ ಎಂದರು. 8-10 ಜನ ಆಕಾಂಕ್ಷಿಗಳಿದ್ದಾರೆ. ನಾಲ್ಕೈದು ಜನರನ್ನು ಭೇಟಿ ಮಾಡಿದ್ದೇವೆ. ಮಾಜಿ ಸಂಸದ ಸಿದ್ದೇಶ್ವರ್ ಅವರನ್ನೂ ಭೇಟಿ ಮಾಡುತ್ತೇವೆ ಎಂದು ಹೇಳಿದರು. ಅಲ್ಲಿ ಕೂಡ ಮೂರ್ನಾಲ್ಕು ಜನ ಆಕಾಂಕ್ಷಿಗಳಿದ್ದು ಅವರನ್ನು ಮಾತನಾಡಿಸುತ್ತೇವೆ ಎಂದರು.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಳೆದ ಒಂದು ವಾರದಿಂದ ಸಂಘಟನೆ ಕೆಲಸ ನಡೆಯುತ್ತಿದೆ. ದಾವಣಗೆರೆ ಜಿಲ್ಲೆ ಮತ್ತು ಅಕ್ಕಪಕ್ಕದ ಜಿಲ್ಲೆಯ 150ಕ್ಕೂ ಹೆಚ್ಚು ಕಾರ್ಯಕರ್ತರು ಬಂದು ‘ವಿಸ್ತಾರಕ್ ಯೋಜನೆ’ ನಡೆಸುತ್ತಿದ್ದಾರೆ. ಪ್ರತಿ ಬೂತ್‍ನಲ್ಲಿ ಒಂದು ವಾರ ಇದ್ದು, ಬೂತ್ ನಲ್ಲಿರುವ ವಿಚಾರಗಳನ್ನು ಅರ್ಥ ಮಾಡಿಕೊಳ್ಳುವುದು, ಕಾರ್ಯಕರ್ತರಿಗೆ ಧೈರ್ಯ ತುಂಬುವುದು, ಸಂಘಟನಾತ್ಮಕವಾಗಿ ಏನೇನು ಕೆಲಸ ಮಾಡಬೇಕೋ ಅವೆಲ್ಲವನ್ನೂ ಮಾಡಿದ್ದಾರೆ. ಎಲ್ಲವೂ ಸರಿಯಾಗುವ ಸಂಪೂರ್ಣ ವಿಶ್ವಾಸ ನಮಗಿದೆ ಎಂದು ತಿಳಿಸಿದರು.

ಕ್ಷೇತ್ರದಲ್ಲಿ ಕಾರ್ಯಕರ್ತರಿಗೆ ರಣೋತ್ಸಾಹ ಇದೆ. ಆದರೆ, ಮುಖಂಡರಿಗೆ ಸ್ವಲ್ಪ ಗೊಂದಲ ಇರುವುದು ಸತ್ಯ. ಇದೆಲ್ಲವನ್ನೂ ಸರಿಪಡಿಸುವ ಜವಾಬ್ದಾರಿ ಅಧ್ಯಕ್ಷನಾಗಿ ನನ್ನ ಮೇಲಿದೆ. ಹಾಗಾಗಿ ಸಮಸ್ಯೆ ಸರಿಪಡಿಸುವ ನಿಟ್ಟಿನಲ್ಲಿ ನಾವೆಲ್ಲರೂ ಬಂದಿದ್ದೇವೆ ಎಂದು ನುಡಿದರು.

ಸಾಗರದ ‘ಜಾಮೀಯಾ ಮಸೀದಿ’ಯಲ್ಲಿ ಭ್ರಷ್ಟಾಚಾರ: ತನಿಖೆಗೆ ‘ಮುಸ್ಲಿಂ ಸಮುದಾಯ’ದಿಂದ ಎಸಿಗೆ ಮನವಿ

SSLC, PUC ಪಾಸಾಗಲು ಎಷ್ಟು ಅಂಕ ಪಡೆಯಬೇಕು? ಇಲ್ಲಿದೆ ಮಂಡಳಿಯ ಅಧಿಕೃತ ಮಾಹಿತಿ

Share. Facebook Twitter LinkedIn WhatsApp Email

Related Posts

ಹೋಳಿ ಹಬ್ಬದ ಪ್ರಯುಕ್ತ ಯಶವಂತಪುರ – ಬಿಕಾನೆರ್ ನಡುವೆ ವಿಶೇಷ ರೈಲು ಸಂಚಾರ

05/03/2026 5:47 PM1 Min Read

BREAKING: ರಾಜ್ಯದಲ್ಲೊಂದ್ದು ಆಘಾತಕಾರಿ ಘಟನೆ: ರಸ್ತೆಯಲ್ಲೇ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

05/03/2026 5:41 PM1 Min Read

ಸಾಗರದ ‘ಜಾಮೀಯಾ ಮಸೀದಿ’ಯಲ್ಲಿ ಭ್ರಷ್ಟಾಚಾರ: ತನಿಖೆಗೆ ‘ಮುಸ್ಲಿಂ ಸಮುದಾಯ’ದಿಂದ ಎಸಿಗೆ ಮನವಿ

05/03/2026 5:33 PM1 Min Read
Recent News

ಹೋಳಿ ಹಬ್ಬದ ಪ್ರಯುಕ್ತ ಯಶವಂತಪುರ – ಬಿಕಾನೆರ್ ನಡುವೆ ವಿಶೇಷ ರೈಲು ಸಂಚಾರ

05/03/2026 5:47 PM

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಪಣ: ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

05/03/2026 5:43 PM

BREAKING: ರಾಜ್ಯದಲ್ಲೊಂದ್ದು ಆಘಾತಕಾರಿ ಘಟನೆ: ರಸ್ತೆಯಲ್ಲೇ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

05/03/2026 5:41 PM

ಸಾಗರದ ‘ಜಾಮೀಯಾ ಮಸೀದಿ’ಯಲ್ಲಿ ಭ್ರಷ್ಟಾಚಾರ: ತನಿಖೆಗೆ ‘ಮುಸ್ಲಿಂ ಸಮುದಾಯ’ದಿಂದ ಎಸಿಗೆ ಮನವಿ

05/03/2026 5:33 PM
State News
KARNATAKA

ಹೋಳಿ ಹಬ್ಬದ ಪ್ರಯುಕ್ತ ಯಶವಂತಪುರ – ಬಿಕಾನೆರ್ ನಡುವೆ ವಿಶೇಷ ರೈಲು ಸಂಚಾರ

By kannadanewsnow0905/03/2026 5:47 PM KARNATAKA 1 Min Read

ಬೆಂಗಳೂರು: ಹೋಳಿ ಹಬ್ಬದ ನಂತರದ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸುಗಮ ಪ್ರಯಾಣಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ, ನೈಋತ್ಯ ರೈಲ್ವೆಯು ಬೆಂಗಳೂರಿನ…

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಪಣ: ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

05/03/2026 5:43 PM

BREAKING: ರಾಜ್ಯದಲ್ಲೊಂದ್ದು ಆಘಾತಕಾರಿ ಘಟನೆ: ರಸ್ತೆಯಲ್ಲೇ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

05/03/2026 5:41 PM

ಸಾಗರದ ‘ಜಾಮೀಯಾ ಮಸೀದಿ’ಯಲ್ಲಿ ಭ್ರಷ್ಟಾಚಾರ: ತನಿಖೆಗೆ ‘ಮುಸ್ಲಿಂ ಸಮುದಾಯ’ದಿಂದ ಎಸಿಗೆ ಮನವಿ

05/03/2026 5:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.