ರಾಜ್ಯಸಭಾ ಚುನಾವಣೆಯಲ್ಲಿ ‘ಅಡ್ಡಮತದಾನ’ : ಎಸ್.ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಗೆ ಬಿಜೆಪಿ ‘ನೋಟಿಸ್’

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆ ವೇಳೆ ಅಡ್ಡ ಮತದಾನ ಮಾಡಿದ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಮತ್ತು ಮತದಾನಕ್ಕೆ ಗೈರು ಹಾಜರಾಗಿದ್ದ ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ಅವರಿಗೆ ಬಿಜೆಪಿ ನೋಟಿಸ್‌ ಜಾರಿ ಮಾಡಿದೆ ಎಂದು ತಿಳಿದುಬಂದಿದೆ. BREAKING : ಕಾಂಗ್ರೆಸ್ ಗೆ ‘ಬಿಗ್ ಶಾಕ್’ : ಮಾಜಿ ಸಚಿವ ಮನೋಹರ್‌ ತಹಸೀಲ್ದಾ‌ರ್ ‘ಕೈ’ ಬಿಟ್ಟು ಬಿಜೆಪಿ ಸೇರ್ಪಡೆ ವಿಧಾನಸಭೆಯ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಅವರು ಇಬ್ಬರಿಗೂ ಕಾರಣ ಕೇಳಿ ನೋಟಿಸ್‌ ನೀಡಿದ್ದಾರೆ. ಅದರಲ್ಲಿ, … Continue reading ರಾಜ್ಯಸಭಾ ಚುನಾವಣೆಯಲ್ಲಿ ‘ಅಡ್ಡಮತದಾನ’ : ಎಸ್.ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಗೆ ಬಿಜೆಪಿ ‘ನೋಟಿಸ್’