Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಪಂದ್ಯದ ಒತ್ತಡಕ್ಕೆ ‘ಚೋಟಾ ಭೀಮ್’ ಮದ್ದು: ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿಯ ವಿಶಿಷ್ಟ ಅಭ್ಯಾಸವನ್ನು ಬಹಿರಂಗಪಡಿಸಿದ ಹರ್ಷ ಗೋಯೆಂಕಾ!

‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ

​ಎಲ್‌ಪಿಜಿ ದರ ಏರಿಕೆ: ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳ ತೀವ್ರ ವಾಗ್ದಾಳಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ
KARNATAKA

‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ

By ವಸಂತ ಬಿ ಈಶ್ವರಗೆರೆ

ಕನಕಪುರ : “ಈ ಜಿಲ್ಲೆಯಲ್ಲಿ (ಬೆಂಗಳೂರು ದಕ್ಷಿಣ) ಮತ್ತೊಬ್ಬ ಡಿ.ಕೆ. ಶಿವಕುಮಾರ್ ನನ್ನು ಹುಟ್ಟುಹಾಕಲು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ಸಾಧ್ಯವೇ? ಖಂಡಿತಾ ಇಲ್ಲ. ಇದನ್ನು ಬಿಜೆಪಿ ಹಾಗೂ ದಳದ ಕಾರ್ಯಕರ್ತರು ಮನದಟ್ಟು ಮಾಡಿಕೊಳ್ಳಬೇಕು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಶಿವಕುಮಾರ್ ಅವರು ಇದೇ ಮೊದಲ ಬಾರಿಗೆ ಭಾನುವಾರ ತವರು ಕ್ಷೇತ್ರ ಕನಕಪುರದ ವಿವಿಧ ಭಾಗಗಳಿಗೆ ಭೇಟಿ ನೀಡಿ ಜನರಿಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿದರು.

“ನೀವು ಯಾರನ್ನು ಒಪ್ಪಿಸದಿದ್ದರೂ ನಿಮ್ಮ ಆತ್ಮಸಾಕ್ಷಿ ಒಪ್ಪಬೇಕು. ಪಿಜಿಆರ್ ಸಿಂಧ್ಯಾ, ವಿಶ್ವನಾಥ್, ನಾರಾಯಣ ಗೌಡರು, ಯು.ಕೆ. ಸ್ವಾಮಿ ಅವರು ನನ್ನ ವಿರುದ್ಧ ಚುನಾವಣೆಯಲ್ಲಿ ನಿಂತಿದ್ದರು. ಅವರು ಈಗ ನನ್ನ ಪರವಾಗಿ ನನ್ನ ಜತೆ ನಿಂತಿದ್ದಾರೆ. ಅವರೇನೂ ದಡ್ಡರಾ? ಮತ್ತೊಬ್ಬ ಶಿವಕುಮಾರ್ ಬರುವುದಿಲ್ಲ, ಜನರಿಗೆ ಒಳ್ಳೆಯದಾಗಲಿ ಎಂದು ಅವರು ನನ್ನ ಜತೆ ಕೈ ಜೋಡಿಸಿದ್ದಾರೆ” ಎಂದು ತಿಳಿಸಿದರು.

ವೈಷಮ್ಯ ಮರೆತು ಕ್ಷೇತ್ರದ ಒಳಿತಿಗೆ ಒಟ್ಟಾಗಿ ಕೆಲಸ ಮಾಡೋಣ

“ನಿಮ್ಮಲ್ಲಿ ವೈಷಮ್ಯ ಇದ್ದರೆ ಮರೆಯಿರಿ. ಈ ಊರಿಗೆ ಒಳ್ಳೆಯದಾಗಲಿ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡೋಣ ಎಂದು ಬೇರೆ ಪಕ್ಷದ ಮುಖಂಡರಿಗೆ ಈ ಮೂಲಕ ತಿಳಿಸುತ್ತೇನೆ” ಎಂದು ತಿಳಿಸಿದರು.

ನಾನು ಕೇವಲ ಎರಡು ವರ್ಷ ಮುಖ್ಯಮಂತ್ರಿ ಆಗಿರಬೇಕೇ..?

“ನಮ್ಮ ಬದುಕು ಶಾಶ್ವತವಲ್ಲ. ನಾವು ಬಿಟ್ಟು ಹೋಗುವ ಸಾಕ್ಷಿ ಗುಡ್ಡೆಗಳೇ ಶಾಶ್ವತ. ನಾನು ಕೇವಲ ಎರಡು ವರ್ಷ ಮಾತ್ರ ಸಿಎಂ ಆಗಿರಬೇಕೇ..? ನಿಮ್ಮ ಆಶೀರ್ವಾದದಿಂದ 2028 ರಲ್ಲಿ ಮತ್ತೇ ಗೆಲ್ಲಬೇಕು. ಅದಕ್ಕೆ ನೀವು ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡೋಣ. ಒಳ್ಳೆ ರೀತಿಯಲ್ಲಿ ಅಧಿಕಾರ ನಡೆಸಿ ಸಾಕ್ಷಿ ಗುಡ್ಡೆಗಳನ್ನು ಬಿಟ್ಟು ಹೋಗೋಣ” ಎಂದು ಕರೆ ನೀಡಿದರು.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ರೌಡಿಸಂ ಮಟ್ಟಹಾಕಲು ಸರ್ಕಾರ ಬಿಗ್ ಆ್ಯಕ್ಷನ್: ಪ್ರತಿ ಠಾಣಾ ಮಟ್ಟದಲ್ಲೂ ‘ಆಂಟಿ ರೌಡಿ ಸ್ಕ್ವಾಡ್’ ರಚನೆಗೆ ಆದೇಶ

2 Mins Read

ಮಂಡ್ಯದ ಮದ್ದೂರಲ್ಲಿ ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ವಿಶ್ವ ಪರಿಸರ ದಿನ

2 Mins Read

ರಾಜ್ಯದಲ್ಲಿ ಮುಂದಿನ 8 ದಿನಗಳ ಕಾಲ ಭಾರೀ ಮಳೆ, ಗುಡುಗು ಸಹಿತ ಬಿರುಗಾಳಿಯ ಆರ್ಭಟ!

1 Min Read
Recent News

​ಪಂದ್ಯದ ಒತ್ತಡಕ್ಕೆ ‘ಚೋಟಾ ಭೀಮ್’ ಮದ್ದು: ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿಯ ವಿಶಿಷ್ಟ ಅಭ್ಯಾಸವನ್ನು ಬಹಿರಂಗಪಡಿಸಿದ ಹರ್ಷ ಗೋಯೆಂಕಾ!

‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ

​ಎಲ್‌ಪಿಜಿ ದರ ಏರಿಕೆ: ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳ ತೀವ್ರ ವಾಗ್ದಾಳಿ

​ದುಃಖದಲ್ಲಿರುವಾಗ ಕಣ್ಣೀರು ಹಾಕಿಸುವ ಹಾಡುಗಳು ಏಕೆ ಹೆಚ್ಚು ಆಪ್ತವಾಗುತ್ತವೆ? ವಿಜ್ಞಾನ ಹೇಳುವುದೇನು?

State News
KARNATAKA

‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಕನಕಪುರ : “ಈ ಜಿಲ್ಲೆಯಲ್ಲಿ (ಬೆಂಗಳೂರು ದಕ್ಷಿಣ) ಮತ್ತೊಬ್ಬ ಡಿ.ಕೆ. ಶಿವಕುಮಾರ್ ನನ್ನು ಹುಟ್ಟುಹಾಕಲು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ…

ರಾಜ್ಯದಲ್ಲಿ ರೌಡಿಸಂ ಮಟ್ಟಹಾಕಲು ಸರ್ಕಾರ ಬಿಗ್ ಆ್ಯಕ್ಷನ್: ಪ್ರತಿ ಠಾಣಾ ಮಟ್ಟದಲ್ಲೂ ‘ಆಂಟಿ ರೌಡಿ ಸ್ಕ್ವಾಡ್’ ರಚನೆಗೆ ಆದೇಶ

ಮಂಡ್ಯದ ಮದ್ದೂರಲ್ಲಿ ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ವಿಶ್ವ ಪರಿಸರ ದಿನ

ರಾಜ್ಯದಲ್ಲಿ ಮುಂದಿನ 8 ದಿನಗಳ ಕಾಲ ಭಾರೀ ಮಳೆ, ಗುಡುಗು ಸಹಿತ ಬಿರುಗಾಳಿಯ ಆರ್ಭಟ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.