ಬಿಜೆಪಿ, ಜೆಡಿಎಸ್ ನಲ್ಲಿ ನಾಯಕತ್ವ ಹಾಗೂ ಆತ್ಮ ವಿಶ್ವಾಸದ ಕೊರತೆ ಇದೆ- ಡಿಸಿಎಂ ಡಿ.ಕೆ. ಶಿವಕುಮಾರ್

ಪಿರಿಯಾಪಟ್ಟಣ : “ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ನಾಯಕತ್ವ ಹಾಗೂ ಆತ್ಮವಿಶ್ವಾಸದ ಕೊರತೆ ಇದೆ. ಹೀಗಾಗಿ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು, ಈಗ ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಸೆಳೆಯಲು ಬೆನ್ನು ಬಿದ್ದಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಮೈಸೂರು ಪಿರಿಯಾಪಟ್ಟಣ ಬೈಲುಕುಪ್ಪೆ ಹೆಲಿಪ್ಯಾಡ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯಿಸಿದರು. ಬಿಜೆಪಿ ನಾಯಕರು ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿಗೆ ವಾಪಸ್ ಕರೆತರುವ ಪ್ರಯತ್ನ ಮಾಡುತ್ತಿರುವ ಬಗ್ಗೆ ಮಾಧ್ಯಮಗಳು ಕೇಳಿದಾಗ ಉತ್ತರಿಸಿದ ಅವರು, “ಕಾಂಗ್ರೆಸ್ … Continue reading ಬಿಜೆಪಿ, ಜೆಡಿಎಸ್ ನಲ್ಲಿ ನಾಯಕತ್ವ ಹಾಗೂ ಆತ್ಮ ವಿಶ್ವಾಸದ ಕೊರತೆ ಇದೆ- ಡಿಸಿಎಂ ಡಿ.ಕೆ. ಶಿವಕುಮಾರ್