ಆ.3ರಂದು ಬೆಳಿಗ್ಗೆ 8.30ಕ್ಕೆ BJP-JDS ನಾಯಕರ ಪಾದಯಾತ್ರೆ ಉದ್ಘಾಟನೆ: ಎಲ್ಲ 224 ಕ್ಷೇತ್ರಗಳ ಕಾರ್ಯಕರ್ತರು ಭಾಗಿ

ಬೆಂಗಳೂರು: ಹಗರಣ ನಡೆದಿರುವುದನ್ನು ಕಾಂಗ್ರೆಸ್ ಸರಕಾರ ಒಪ್ಪಿಕೊಂಡಿದೆ. ಆದರೆ, ಮುಡಾ ಹಗರಣದ ಕುರಿತು ಚರ್ಚಿಸಲು ಧೈರ್ಯ ತೋರದ ಕಾಂಗ್ರೆಸ್ ಸರಕಾರ ಮತ್ತು ಮುಖ್ಯಮಂತ್ರಿಗಳು ಸದನವನ್ನು ಮೊಟಕುಗೊಳಿಸಿ ಪಲಾಯನವಾದ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು. ನಗರದಲ್ಲಿ ಇಂದು ನಡೆದ ಮೈಸೂರು ಪಾದಯಾತ್ರೆಯ ಪೂರ್ವ ತಯಾರಿ ಸಭೆಯ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ- ಜೆಡಿಎಸ್ ಪಕ್ಷಗಳು ಮೈಸೂರಿಗೆ ಪಾದಯಾತ್ರೆ ನಡೆಸಲಿವೆ. ಇದಕ್ಕೆ ಪೂರ್ವಭಾವಿಯಾಗಿ ಇವತ್ತು ಪ್ರಮುಖರ ಸಭೆ ನಡೆಸಿದ್ದೇವೆ. ಭ್ರಷ್ಟ … Continue reading ಆ.3ರಂದು ಬೆಳಿಗ್ಗೆ 8.30ಕ್ಕೆ BJP-JDS ನಾಯಕರ ಪಾದಯಾತ್ರೆ ಉದ್ಘಾಟನೆ: ಎಲ್ಲ 224 ಕ್ಷೇತ್ರಗಳ ಕಾರ್ಯಕರ್ತರು ಭಾಗಿ