ಇಂದು ‘ರಾಜ್ಯ ಬಜೆಟ್‌’ ಮಂಡನೆ: ಬಜೆಟ್‌ಗೂ ಮುನ್ನ ‘ಬಿಜೆಪಿ-ಜೆಡಿಎಸ್‌ ಪ್ರತಿಭಟನೆ’

ಬೆಂಗಳೂರು: ಇಂದು ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2025-26 ಮಂಡಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಬಿಜೆಪಿ-ಜೆಡಿಎಸ್ ಪಕ್ಷಗಳ ಪ್ರತಿಭಟನೆಯು ನಾಳೆ 7-3-2025 ರ ಬೆಳಿಗ್ಗೆ 09.30 ಗಂಟೆಗೆ ಬೆಂಗಳೂರಿನ ವಿಧಾನ ಸೌಧದ ಗಾಂಧಿ ಪ್ರತಿಮೆ ಬಳಿ ನಡೆಸಲಿದೆ. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ಬಿ.ವೈ. ವಿಜಯೇಂದ್ರ , ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಜೆಡಿಎಸ್ ವಿಧಾನ ಪರಿಷತ್ತಿನ … Continue reading ಇಂದು ‘ರಾಜ್ಯ ಬಜೆಟ್‌’ ಮಂಡನೆ: ಬಜೆಟ್‌ಗೂ ಮುನ್ನ ‘ಬಿಜೆಪಿ-ಜೆಡಿಎಸ್‌ ಪ್ರತಿಭಟನೆ’