Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಕಳಿಸಿದ್ದ ಪ್ರಕರಣ : ‘CCB’ ಪೊಲೀಸರಿಂದ ಮತ್ತೋರ್ವ ಆರೋಪಿ ಅರೆಸ್ಟ್!

12/08/2025 1:48 PM

BREAKING : ನಟಿ ರಮ್ಯಾಗೆ ‘ಅಶ್ಲೀಲ ಮೆಸೇಜ್’ ಕೇಸ್ : ‘CCB’ ಯಿಂದ ಮತ್ತೊಬ್ಬ ಪ್ರಮುಖ ಆರೋಪಿ ಅರೆಸ್ಟ್.!

12/08/2025 1:44 PM

SHOCKING : ರಾಜ್ಯದಲ್ಲಿ ನಾಯಿ ಕಡಿತ ಪ್ರಕರಣ ಗಣನೀಯ ಹೆಚ್ಚಳ : ಈ ವರ್ಷ 26 ಜನರ ಸಾವು, ಆರೋಗ್ಯ ಇಲಾಖೆ ಮಾಹಿತಿ

12/08/2025 1:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಲೋಕಸಭಾ ಚುನಾವಣೆ: ಕರ್ನಾಟಕದಲ್ಲಿ ‘ಬಿಜೆಪಿ-ಜೆಡಿಎಸ್’ ಭರ್ಜರಿ ಜಯಭೇರಿ: ಕಾಂಗ್ರೆಸ್ 4 ಸ್ಥಾನ ಗೆಲುವು- ಸಮೀಕ್ಷೆ | India TV-CNX Opinion Poll
KARNATAKA

ಲೋಕಸಭಾ ಚುನಾವಣೆ: ಕರ್ನಾಟಕದಲ್ಲಿ ‘ಬಿಜೆಪಿ-ಜೆಡಿಎಸ್’ ಭರ್ಜರಿ ಜಯಭೇರಿ: ಕಾಂಗ್ರೆಸ್ 4 ಸ್ಥಾನ ಗೆಲುವು- ಸಮೀಕ್ಷೆ | India TV-CNX Opinion Poll

By kannadanewsnow0905/03/2024 6:10 AM

ನವದೆಹಲಿ: ಮುಂಬರುವಂತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಯೊಂದಿಗೆ ಕಣಕ್ಕೆ ಇಳಿಯಲಿದ್ದಾವೆ. ಈ ಮೈತ್ರಿ ಕೂಟವು ಚುನಾವಣೆಯಲ್ಲಿ ಭರ್ಜರಿ ಜಯಭೇರಿಯನ್ನು ಸಾಧಿಸಲಿದೆ. ಕಾಂಗ್ರೆಸ್ ಕೇವಲ 4 ಸ್ಥಾನಗಳನ್ನು ಗೆಲ್ಲಲಿದೆ ಎಂಬುದಾಗಿ ಇಂಡಿಯಾ ಟಿವಿ-ಸಿಎನ್ಎಕ್ಸ್ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ತಿಳಿಸಿದೆ.

2024 ರ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) 22 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ. ಅದರ ಮಿತ್ರ ಪಕ್ಷ ಜೆಡಿಎಸ್ 2 ಸ್ಥಾನಗಳನ್ನು ಗೆಲ್ಲಬಹುದು ಎಂದು ಇಂಡಿಯಾ ಟಿವಿ-ಸಿಎನ್ಎಕ್ಸ್ ಒಪಿನಿಯನ್ ಪೋಲ್ ಸೋಮವಾರ (ಮಾರ್ಚ್ 4) ಭವಿಷ್ಯ ನುಡಿದಿದೆ.

2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುತ್ತಿದೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಮತ್ತು ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ್ದ ಕಾಂಗ್ರೆಸ್ ಕೇವಲ ನಾಲ್ಕು ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಂದಾಜಿಸಲಾಗಿದೆ.

ಎನ್ಡಿಎ ಒಟ್ಟು 24 ಸ್ಥಾನಗಳನ್ನು ಗೆಲ್ಲಬಹುದು. ಕಾಂಗ್ರೆಸ್ 4 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಂದಾಜಿಸಲಾಗಿದೆ.

2023 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿ ರಾಜ್ಯದಲ್ಲಿ ಬಹುಮತದ ಸರ್ಕಾರವನ್ನು ರಚಿಸಿತ್ತು, ಆದಾಗ್ಯೂ, ಲೋಕಸಭಾ ಸ್ಪರ್ಧೆಯಲ್ಲಿ ಪಕ್ಷವು ಹಿಂದುಳಿದಿದೆ ಎಂದು ಸಮೀಕ್ಷಾ ವರದಿಯಲ್ಲಿ ತಿಳಿಸಿದೆ.

ಕರ್ನಾಟಕ ಲೋಕಸಭಾ ಚುನಾವಣೆ 2019

ಒಟ್ಟು ಸ್ಥಾನಗಳು: 28

ಬಿಜೆಪಿ: 25

ಕಾಂಗ್ರೆಸ್: 01

ಜೆಡಿಎಸ್: 01

ಪಕ್ಷೇತರ: 01

ಕರ್ನಾಟಕ ಲೋಕಸಭಾ ಚುನಾವಣೆ 2014

ಬಿಜೆಪಿ: 17

ಕಾಂಗ್ರೆಸ್: 09

ಜೆಡಿಎಸ್: 02

Good News: ‘ಸಕಾಲ’ದಡಿ ಅರ್ಜಿ ಸ್ವೀಕೃತಿಯಿಂದ ‘ಸೇವೆ’ಯವರೆಗೆ ಎಲ್ಲವೂ ‘ಡಿಜಿಟಲೀಕರಣ’ಗೊಳಿಸಿ- ಸಚಿವ ಕೃಷ್ಣ ಬೈರೇಗೌಡ

Share. Facebook Twitter LinkedIn WhatsApp Email

Related Posts

BREAKING : ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಕಳಿಸಿದ್ದ ಪ್ರಕರಣ : ‘CCB’ ಪೊಲೀಸರಿಂದ ಮತ್ತೋರ್ವ ಆರೋಪಿ ಅರೆಸ್ಟ್!

12/08/2025 1:48 PM1 Min Read

BREAKING : ನಟಿ ರಮ್ಯಾಗೆ ‘ಅಶ್ಲೀಲ ಮೆಸೇಜ್’ ಕೇಸ್ : ‘CCB’ ಯಿಂದ ಮತ್ತೊಬ್ಬ ಪ್ರಮುಖ ಆರೋಪಿ ಅರೆಸ್ಟ್.!

12/08/2025 1:44 PM1 Min Read

SHOCKING : ರಾಜ್ಯದಲ್ಲಿ ನಾಯಿ ಕಡಿತ ಪ್ರಕರಣ ಗಣನೀಯ ಹೆಚ್ಚಳ : ಈ ವರ್ಷ 26 ಜನರ ಸಾವು, ಆರೋಗ್ಯ ಇಲಾಖೆ ಮಾಹಿತಿ

12/08/2025 1:42 PM1 Min Read
Recent News

BREAKING : ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಕಳಿಸಿದ್ದ ಪ್ರಕರಣ : ‘CCB’ ಪೊಲೀಸರಿಂದ ಮತ್ತೋರ್ವ ಆರೋಪಿ ಅರೆಸ್ಟ್!

12/08/2025 1:48 PM

BREAKING : ನಟಿ ರಮ್ಯಾಗೆ ‘ಅಶ್ಲೀಲ ಮೆಸೇಜ್’ ಕೇಸ್ : ‘CCB’ ಯಿಂದ ಮತ್ತೊಬ್ಬ ಪ್ರಮುಖ ಆರೋಪಿ ಅರೆಸ್ಟ್.!

12/08/2025 1:44 PM

SHOCKING : ರಾಜ್ಯದಲ್ಲಿ ನಾಯಿ ಕಡಿತ ಪ್ರಕರಣ ಗಣನೀಯ ಹೆಚ್ಚಳ : ಈ ವರ್ಷ 26 ಜನರ ಸಾವು, ಆರೋಗ್ಯ ಇಲಾಖೆ ಮಾಹಿತಿ

12/08/2025 1:42 PM

Air India Plane crash : ಪಾರದರ್ಶಕತೆಗಾಗಿ ಅಮೇರಿಕಾದಲ್ಲಿ ಕಾನೂನು ಕ್ರಮಕ್ಕೆ ಮುಂದಾದ ಏರ್ ಇಂಡಿಯಾ ಅಪಘಾತ ಸಂತ್ರಸ್ತೆಯ ಕುಟುಂಬ

12/08/2025 1:35 PM
State News
KARNATAKA

BREAKING : ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಕಳಿಸಿದ್ದ ಪ್ರಕರಣ : ‘CCB’ ಪೊಲೀಸರಿಂದ ಮತ್ತೋರ್ವ ಆರೋಪಿ ಅರೆಸ್ಟ್!

By kannadanewsnow0512/08/2025 1:48 PM KARNATAKA 1 Min Read

ಬೆಂಗಳೂರು : ನಟಿ ರಮ್ಯಾ ಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸಿಸಿಬಿ ಪೊಲೀಸರು ಐಪಿ ಅಡ್ರೆಸ್…

BREAKING : ನಟಿ ರಮ್ಯಾಗೆ ‘ಅಶ್ಲೀಲ ಮೆಸೇಜ್’ ಕೇಸ್ : ‘CCB’ ಯಿಂದ ಮತ್ತೊಬ್ಬ ಪ್ರಮುಖ ಆರೋಪಿ ಅರೆಸ್ಟ್.!

12/08/2025 1:44 PM

SHOCKING : ರಾಜ್ಯದಲ್ಲಿ ನಾಯಿ ಕಡಿತ ಪ್ರಕರಣ ಗಣನೀಯ ಹೆಚ್ಚಳ : ಈ ವರ್ಷ 26 ಜನರ ಸಾವು, ಆರೋಗ್ಯ ಇಲಾಖೆ ಮಾಹಿತಿ

12/08/2025 1:42 PM

BREAKING : ಧರ್ಮಸ್ಥಳ ಕೇಸ್ : 13ನೇ ಪಾಯಿಂಟ್ ನಲ್ಲಿ `GPR’ ಬಳಸಿ ಅಸ್ಥಿಪಂಜರಕ್ಕೆ `SIT’ ಹುಡುಕಾಟ.!

12/08/2025 1:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.